“ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ನೀಡಿ’: ಹಾಕಿ ನಾಯಕಿ ರಾಣಿ ರಾಮ್‌ಪಾಲ್‌ ಒತ್ತಾಯ


Team Udayavani, Dec 3, 2019, 11:49 PM IST

ram-lalpal

ಬೆಂಗಳೂರು: ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಂದು ಸುಟ್ಟು ಹಾಕಿದ ಪಾತಕಿಗಳ ವಿರುದ್ಧ ಭಾರತ ಹಾಕಿ ತಂಡದ ನಾಯಕಿ ರಾಣಿ ರಾಮ್‌ಪಾಲ್‌ ಸಿಡಿದಿದ್ದಾರೆ. ಘೋರ ಕೃತ್ಯವನ್ನು ಖಂಡಿಸಿರುವ ಅವರು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯೇ ನೀಡಿ’ ಎಂದು ಒತ್ತಾಯಿಸಿದ್ದಾರೆ.

ಮುಂಬರುವ ಟೋಕಿಯೊ ಒಲಿಂಪಿಕ್ಸ್‌ಗಾಗಿ ರಾಣಿ ರಾಮ್‌ಪಾಲ್‌ ನೇತೃತ್ವದ ಭಾರತ ತಂಡ ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌)ದಲ್ಲಿ ಕಠಿನ ಅಭ್ಯಾಸ ನಡೆಸುತ್ತಿದೆ. ಈ ವೇಳೆ ಉದಯವಾಣಿ ನಡೆಸಿದ ಸಂದರ್ಶನದಲ್ಲಿ ಭಾರತ ತಂಡದ ಯಶಸ್ವಿ ನಾಯಕಿ ಮಾತನಾಡಿದರು. ಈ ವೇಳೆ ರಾಣಿ ಅವರು ತಮ್ಮ ವೃತ್ತಿ ಬದುಕು, ಒಲಿಂಪಿಕ್ಸ್‌ ತಯಾರಿ, ಬಾಲ್ಯದ ದಿನಗಳು, ತಂದೆಯ ತ್ಯಾಗ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆಯೂ ಪ್ರಸ್ತಾಪಿಸಿದರು.

ಜನತೆ ತಲೆ ತಗ್ಗಿಸುವಂತಹ ಕೃತ್ಯ
ಹೈದರಾಬಾದ್‌ನಲ್ಲಿ ಯುವತಿಯ ಮೇಲೆ ನಡೆದಿರುವ ದೌರ್ಜನ್ಯ ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಮೊದಲು ಮನುಷ್ಯನನ್ನು ಮನುಷ್ಯ ಗೌರವಿಸುವ, ಪ್ರೀತಿಸುವ ಗುಣಗಳನ್ನು ಕಲಿಯಬೇಕು, ಮೃಗಗಳಂತೆ ವರ್ತಿಸುವವರಿಗೆ ಕಾನೂನಿನಡಿ ಕಠಿನ ಶಿಕ್ಷೆ ವಿಧಿಸಿದರೆ ಮುಂದೆಂದು ಇಂತಹ ತಪ್ಪು ನಡೆಯಲಾರದು’ ಎಂದು ರಾಣಿ ತಿಳಿಸಿದರು.

ಒಲಿಂಪಿಕ್ಸ್‌ ಕ್ವಾರ್ಟರ್‌ಫೈನಲ್‌ ಗುರಿ
ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ 12 ತಂಡಗಳು ಕೂಡ ನಮಗೆ ಕಠಿನ ಎದುರಾಳಿಗಳಾಗಿವೆ. ಯಾವುದೇ ತಂಡವನ್ನು ನಿರ್ಲಕ್ಷಿಸುವಂತಿಲ್ಲ. ಮೊದಲಿಗೆ ಕ್ವಾರ್ಟರ್‌ಫೈನಲ್‌ ತನಕ ಏರುವ ಯೋಜನೆ ಹಾಕಿಕೊಂಡಿದ್ದೇವೆ. ಅದರಲ್ಲಿ ಯಶಸ್ವಿಯಾಗುವ ವಿಶ್ವಾಸವಿದೆ. ಕೋಚ್‌ ಮರಿನ್‌ ನಮಗೆ ಉತ್ತಮ ತರಬೇತಿ ನೀಡುತ್ತಿದ್ದಾರೆ’ ಎಂದರು ರಾಣಿ.

ಶೇ.90 ಕಠಿನ ಶ್ರಮ, ಶೇ.10 ಅದೃಷ್ಟ:
14 ವರ್ಷ ಆಗಿದ್ದಾಗ ನಾನು ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದೆ. ಅದು ನನ್ನ ಕಠಿನ ಪರಿಶ್ರಮದಿಂದ. ತಂಡದ ಹಿರಿಯ ಆಟಗಾರ್ತಿಯರಿಂದ ಸಾಕಷ್ಟು ಕಲಿತೆ, ಅದೇ ಅನುಭವ ಇಂದು ನನ್ನನ್ನು ತಂಡದ ನಾಯಕಿಯಾಗುವ ತನಕ ಕರೆದುಕೊಂಡು ಹೋಗಿದೆ. ಶೇ.90ರಷ್ಟು ಕಠಿನ ಶ್ರಮದಲ್ಲೇ ಯಾವಾಗಲೂ ನಂಬಿಕೆ ಇಟ್ಟಿದ್ದೇನೆ. ಶೇ.10ರಷ್ಟು ಮಾತ್ರ ಅದೃಷ್ಟದಲ್ಲಿ ನಂಬಿಕೆ ಹೊಂದಿದ್ದೇನೆ’ ಎಂದು ರಾಣಿ ಹೇಳಿದರು.

ಕಿತ್ತು ತಿನ್ನುವ ಬಡತನವಿತ್ತು
ನಾನಿನ್ನೂ ತುಂಬಾ ಚಿಕ್ಕವಳಾಗಿದ್ದೆ. ಅಪ್ಪ ತಳ್ಳು ಗಾಡಿ ಇಟ್ಟುಕೊಂಡು ದುಡಿದು ಗಳಿಸುತ್ತಿದ್ದ ಆದಾಯವೇ ಮನೆಗೆ ಆಧಾರವಾಗಿತ್ತು. ನನಗೆ ನೂರು ಕೊರತೆಗಳಿದ್ದರೂ ಅಪ್ಪನ ಪ್ರೀತಿಯಲ್ಲಿ ಎಂದಿಗೂ ಕೊರತೆಯಾಗಿರಲಿಲ್ಲ. ಹಾಕಿ ಕಲಿಯಲು ನನ್ನೂರು ಹರ್ಯಾಣದಲ್ಲಿ ಕೆಲವರಿಂದ ವಿರೋಧ ವ್ಯಕ್ತವಾಯಿತು. ಆದರೆ ಎಲ್ಲ ಕಷ್ಟಗಳನ್ನು ಮೆಟ್ಟಿ ನಿಂತು ನನ್ನನು ಪ್ರೋತ್ಸಾಹಿಸಿದ ತಂದೆ-ತಾಯಿಯಿಂದ ನಾನು ಹಾಕಿ ಕ್ಷೇತ್ರದಲ್ಲಿ ಬೆಳವಣಿಗೆ ಕಾಣಲು ಸಾಧ್ಯವಾಯಿತು. ಅವರ ಋಣ ತೀರಿಸಲು ಎಂದೂ ಸಾಧ್ಯವಿಲ್ಲ’ ಎನ್ನುವುದು ರಾಣಿ ಮನದಾಳದ ಮಾತು.

– ಹೇಮಂತ್‌ ಸಂಪಾಜೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.