![yogi](https://www.udayavani.com/wp-content/uploads/2024/07/yogi-3-415x249.jpg)
Athletics: ಕಿರಿಯರ ಏಷ್ಯನ್ ಆ್ಯತ್ಲೆಟಿಕ್ಸ್ ಜಾವೆಲಿನ್ನಲ್ಲಿ ದೀಪಾಂಶುಗೆ ಬಂಗಾರ
Team Udayavani, Apr 25, 2024, 10:47 PM IST
![28](https://www.udayavani.com/wp-content/uploads/2024/04/28-2-620x372.jpg)
ದುಬಾೖ: ಇಲ್ಲಿ ನಡೆಯುತ್ತಿರುವ ಏಷ್ಯನ್ 20ರೊಳಗಿನ ವಯೋ ಮಾನದವರ ಆ್ಯತ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಜಾವೆಲಿನ್ ಎಸೆತದಲ್ಲಿ ದೀಪಾಂಶು ಶರ್ಮ ಬಂಗಾರದ ಪದಕ ಜಯಿಸಿದ್ದಾರೆ. ಈ ವಿಭಾಗದಲ್ಲಿ ಬೆಳ್ಳಿ ಪದಕವೂ ಭಾರತದ ರೋಹನ್ ಯಾದವ್ ಪಾಲಾಗಿದೆ. ಭಾರತ ಈವರೆಗೆ ಒಟ್ಟು 5 ಪದಕಗಳನ್ನು ಗಳಿಸಿದೆ.
70.29 ಮೀ. ದೂರ ಎಸೆತ ದೊಂದಿಗೆ ದೀಪಾಂಶು ಬಂಗಾರಕ್ಕೆ ಕೊರಳೊಡ್ಡಿದರೆ, 70.03 ಮೀ. ಎಸೆತ ದೊಂದಿಗೆ ರೋಹನ್ ಬೆಳ್ಳಿ ತನ್ನ ದಾಗಿಸಿಕೊಂಡರು. ಪುರುಷರ 1,500 ಮೀ. ಓಟದಲ್ಲಿ ಪ್ರಿಯಾಂಶುಗೆ ಬೆಳ್ಳಿ, ಮಹಿಳೆಯರ 10 ಕಿ.ಮೀ. ವೇಗದ ನಡಿಗೆ ಯಲ್ಲಿ ಆರತಿ ಕಂಚಿನ ಪದಕ ತನ್ನ ದಾಗಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ, ಪುರುಷರ ಡಿಸ್ಕಸ್ ಎಸೆತದಲ್ಲಿ ರಿತಿಕ್ ರಾಥೀ ಭಾರತ ಪರ ಮೊದಲ ಪದಕವಾಗಿ ಬೆಳ್ಳಿ ಗೆದ್ದಿದ್ದರು. ಈ ಕ್ರೀಡಾಕೂಟದಲ್ಲಿ ಒಟ್ಟಾರೆ ಭಾರತದಿಂದ 60 ಸ್ಪರ್ಧಿಗಳು ಪಾಲ್ಗೊಳ್ಳು ತ್ತಿದ್ದಾರೆ. ಇದರಲ್ಲಿ 31 ಮಂದಿ ಪುರುಷರಿದ್ದರೆ, 29 ಮಂದಿ ಮಹಿಳೆಯರಿದ್ದಾರೆ. ಎ. 27ಕ್ಕೆ ಕೂಟ ಮುಕ್ತಾಯಗೊಳ್ಳಲಿದ್ದು, ಭಾರತಕ್ಕೆ ಇನ್ನೂ ಪದಕ ಗಳು ಬರುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
![yogi](https://www.udayavani.com/wp-content/uploads/2024/07/yogi-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
![ICC-Champions-Trophy](https://www.udayavani.com/wp-content/uploads/2024/07/ICC-Champions-Trophy-150x90.jpg)
ICC Champions Trophy: ಮಾ.1ಕ್ಕೆ ಲಾಹೋರ್ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
![1-asddasdsa](https://www.udayavani.com/wp-content/uploads/2024/07/1-asddasdsa-1-150x100.jpg)
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
MUST WATCH
ಹೊಸ ಸೇರ್ಪಡೆ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-150x94.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.