![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 22, 2020, 6:15 AM IST
ಹೊಸದಿಲ್ಲಿ: ಶಟ್ಲರ್ ಎಚ್.ಎಸ್. ಪ್ರಣಯ್ ಅವರನ್ನು ಅರ್ಜುನ ಪ್ರಶಸ್ತಿಗೆ ಪರಿಗಣಿಸುವಂತೆ ಪ್ರಧಾನ ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಪಿ. ಗೋಪಿಚಂದ್ ಶಿಫಾರಸು ಮಾಡಿದ್ದಾರೆ. ಪ್ರಣಯ್ ಅವರನ್ನು ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಶನ್ (ಬಿಎಐ) ಸತತ ಎರಡನೇ ವರ್ಷವೂ ಕಡೆಗಣಿಸಿದ ಬಳಿಕ ಗೋಪಿಚಂದ್ ಈ ಹೆಜ್ಜೆ ಇರಿಸಿದ್ದಾರೆ.
ಜೂನ್ ಎರಡರಂದು ಬಿಎಐ ಮೂವರು ಬ್ಯಾಡ್ಮಿಂಟನ್ ಆಟ ಗಾರರನ್ನು ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿತ್ತು. ಆದರೆ ಎಚ್.ಎಸ್. ಪ್ರಣಯ್ ಅವರನ್ನು ಕಡೆಗಣಿಸಿತ್ತು. ಇದರ ವಿರುದ್ಧ ಪ್ರಣಯ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಮರುದಿನವೇ ಗೋಪಿಚಂದ್ ಸ್ವಂತ ಸಾಮರ್ಥ್ಯದ ಬಲದಿಂದ ಅರ್ಜುನ ಪ್ರಶಸ್ತಿಗೆ ಪ್ರಣಯ್ ಹೆಸರನ್ನು ಶಿಫಾರಸು ಮಾಡಿದ್ದರು ಎನ್ನಲಾಗಿದೆ.
ಪ್ರತಿಕ್ರಿಯೆ ಇಲ್ಲ
“ಪಿ. ಗೋಪಿಚಂದ್ ಅವರು ಪ್ರಣಯ್ ಹೆಸರನ್ನು ಶಿಫಾರಸು ಮಾಡಿರುವುದು ನಿಜ. ಆದರೆ ಅವರು ಖೇಲ್ರತ್ನ ಗೆದ್ದ ಸಾಧಕನಾಗಿ ಈ ಶಿಫಾರಸು ಮಾಡಿದ್ದಾರೆಯೇ ಹೊರತು ಭಾರತದ ಪ್ರಧಾನ ಬ್ಯಾಡ್ಮಿಂಟನ್ ಕೋಚ್ ಆಗಿ ಅಲ್ಲ’ ಎಂಬುದಾಗಿ ಬಿಎಐ ಮೂಲವೊಂದು ಪಿಟಿಐಗೆ ತಿಳಿಸಿದೆ. ಇದಕ್ಕೆ ಪ್ರತಿ ಕ್ರಿಯಿಸಲು ಪಿ. ಗೋಪಿಚಂದ್ ನಿರಾಕರಿಸಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.