IPL 2023: ಗುಜರಾತ್‌ ಟೈಟಾನ್ಸ್‌-ಮುಂಬೈ ಇಂಡಿಯನ್ಸ್‌ ಬಿಗ್‌ ಮ್ಯಾಚ್‌


Team Udayavani, Apr 25, 2023, 6:23 AM IST

IPL 2023: ಗುಜರಾತ್‌ ಟೈಟಾನ್ಸ್‌-ಮುಂಬೈ ಇಂಡಿಯನ್ಸ್‌ ಬಿಗ್‌ ಮ್ಯಾಚ್‌

ಅಹ್ಮದಾಬಾದ್‌: ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ ಮತ್ತು 5 ಬಾರಿ ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್‌ ಮಂಗಳವಾರ ರಾತ್ರಿ “ಬಿಗ್‌ ಮ್ಯಾಚ್‌’ ಒಂದಕ್ಕೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿಸಿವೆ. ಪಂದ್ಯದ ತಾಣ ಅಹ್ಮದಾಬಾದ್‌.

ಗುಜರಾತ್‌ ಪಾಲಿಗೆ ಇದು ತವರಿನ ಅಂಗಳವಾದರೂ ನೆಚ್ಚಿನ ತಾಣವಾ ಗೇನೂ ಉಳಿದಿಲ್ಲ. ಅಹ್ಮದಾಬಾದ್‌ನ ಅಜೇಯ ದಾಖಲೆ ಈ ಋತುವಿನಲ್ಲಿ ಮುರಿಯಲ್ಪಟ್ಟಿದೆ. ತಂಡದ ಎರಡೂ ಸೋಲುಗಳು ಇಲ್ಲೇ ಎದುರಾಗಿವೆ. ಒಮ್ಮೆ ರಶೀದ್‌ ಖಾನ್‌, ಮತ್ತೂಮ್ಮೆ ಹಾರ್ದಿಕ್‌ ಪಾಂಡ್ಯ ನಾಯಕರಾಗಿದ್ದರು. 6 ಪಂದ್ಯವಾಡಿರುವ ಗುಜರಾತ್‌ ನಾಲ್ಕರಲ್ಲಿ ಜಯ ಸಾಧಿಸಿದೆ.

ಸಾಮಾನ್ಯವಾಗಿ ವಿಳಂಬವಾಗಿ ಖಾತೆ ತೆರೆಯುವ ಮುಂಬೈ 2 ಸೋಲುಗಳ ಬಳಿಕ ಗೆಲುವಿನ ಹ್ಯಾಟ್ರಿಕ್‌ ಸಾಧಿಸಿ ಮೇಲೇರಲಾರಂಭಿಸಿತ್ತು. ಆಗಲೇ ತವರಿನ ಅಂಗಳದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಮುಗ್ಗರಿಸಿ ಘಾಸಿಗೊಂಡಿತು. ಮತ್ತೆ ಗೆಲುವಿನ ಹಳಿ ಏರುವ ಒತ್ತಡ ರೋಹಿತ್‌ ಪಡೆಯ ಮೇಲಿದೆ.

ಪಂಜಾಬ್‌ಗ 214 ರನ್‌ ಬಿಟ್ಟು ಕೊಡುವ ಮೂಲಕ ಮುಂಬೈ ಆಘಾತ ಅನುಭವಿಸಬೇಕಾಯಿತು. ತವರಲ್ಲೇ ಮುಂಬೈ ಬೌಲಿಂಗ್‌ ಧೂಳೀಪಟ ಗೊಂಡಿತ್ತು. ಕೊನೆಯ 5 ಓವರ್‌ಗಳಲ್ಲಿ ಪಂಜಾಬ್‌ಗ 96 ರನ್‌ ಬಿಟ್ಟುಕೊಟ್ಟು ಪೆಟ್ಟು ತಿಂದಿತು. ಜೇಸನ್‌ , ಆರ್ಚರ್‌, ಕ್ಯಾಮರಾನ್‌ ಗ್ರೀನ್‌, ಅರ್ಜುನ್‌ ತೆಂಡುಲ್ಕರ್‌ ಅತ್ಯಂತ ದುಬಾರಿಯಾಗಿದ್ದರು. ನಾಲ್ವರೂ 40ಕ್ಕೂ ಹೆಚ್ಚು ರನ್‌ ಬಿಟ್ಟುಕೊಟ್ಟಿದ್ದರು. ಅರ್ಜುನ್‌ ಅವರಂತೂ ಒಂದೇ ಓವರ್‌ನಲ್ಲಿ 31 ರನ್‌ ನೀಡಿ ಕೆಂಗಣ್ಣಿಗೆ ಗುರಿಯಾದರು. ನಿಯಂತ್ರಣ ಸಾಧಿಸಿದ್ದು ಸ್ಪಿನ್ನರ್‌ಗಳಾದ ಪೀಯೂಷ್‌ ಚಾವ್ಲಾ ಮತ್ತು ಹೃತಿಕ್‌ ಶೊಕೀನ್‌ ಮಾತ್ರ. ಗುಜರಾತ್‌ ವಿರುದ್ಧ ವೇಗದ ಬೌಲರ್ ಲಯಕ್ಕೆ ಮರಳಿದರೆ ಮುಂಬೈ ಮೇಲುಗೈ ನಿರೀಕ್ಷಿಸಬಹುದು.

ಟಾಪ್ ನ್ಯೂಸ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ICC Test Batting Ranking: ಕೊಹ್ಲಿಯನ್ನು ಹಿಂದಿಕ್ಕಿದ ಪಂತ್‌

ICC Test Batting Ranking: ಕೊಹ್ಲಿಯನ್ನು ಹಿಂದಿಕ್ಕಿದ ಪಂತ್‌

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.