Happy Birthday ಸುನೀಲ್‌ ಗಾವಸ್ಕರ್ @ 75


Team Udayavani, Jul 11, 2024, 1:29 AM IST

Happy Birthday ಸುನೀಲ್‌ ಗಾವಸ್ಕರ್ @ 75

ಮುಂಬಯಿ: ದಾಖಲೆಗಳ ವೀರ, ಲಿಟ್ಲ ಮಾಸ್ಟರ್‌, 70-80ರ ದಶಕದ ಕ್ರಿಕೆಟ್‌ ಹೀರೋ, ಅಂಕಣಕಾರ, ಹಾಲಿ ಕಮೆಂಟೇಟರ್‌, ಇನ್ನೂ ಯುವಕರನ್ನು ನಾಚಿಸುವ ರೀತಿಯಲ್ಲಿರುವ ಸುನೀಲ್‌ ಗಾವಸ್ಕರ್‌ ಬುಧವಾರ ತಮ್ಮ ಬಾಳ್ವೆಯಲ್ಲಿ ಮಹತ್ವದ ಮೈಲುಗಲ್ಲೊಂದನ್ನು ನೆಟ್ಟರು. 75ನೇ ವಸಂತಕ್ಕೆ ಕಾಲಿಟ್ಟರು. ಈ ಸಂಭ್ರಮದ ಗಳಿಗೆಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳ ಮಹಾಪೂರವೇ ಹರಿದು ಬಂದಿದೆ.

“ಹ್ಯಾಪ್ಪಿ ಬರ್ತ್‌ಡೇ ಸುನೀಲ್‌ ಗಾವಸ್ಕರ್‌! ಅತ್ಯಂತ ಸುಲಭವಾಗಿ ಆಕ್ರಮಣಕಾರಿ ಹಾಗೂ ರಕ್ಷಣಾತ್ಮಕ ಹೊಡೆತಗಳೆರಡನ್ನೂ ಬಾರಿಸುವ ನಿಮ್ಮ ಬ್ಯಾಟಿಂಗ್‌ ತಂತ್ರಗಾರಿಕೆ ಪರಿಪೂರ್ಣತೆಗೆ ಸಾಕ್ಷಿ. ಶುಭ ಹಾರೈಕೆಗಳು. ಅದ್ಭುತ ವರ್ಷ ನಿಮ್ಮದಾಗಲಿ’ ಎಂಬುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಹಾರೈಸಿದ್ದಾರೆ.

ಆರ್‌ಸಿಬಿ, ಡೆಲ್ಲಿ ಫ್ರಾಂಚೈಸಿ ಕೂಡ ಸನ್ನಿಗೆ ಜನ್ಮದಿನದ ಶುಭಾಶಯ ಕೋರಿದೆ. ಹಾಲಿ, ಮಾಜಿ ಆಟಗಾರರು “ದ ಗ್ರೇಟ್‌ ಗಾವಸ್ಕರ್‌’ಗೆ 75ನೇ ವರ್ಷದ ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ.

1949ರಲ್ಲಿ ಜನಿಸಿದ ಗಾವಸ್ಕರ್‌, 1971ರ ವೆಸ್ಟ್‌ ಇಂಡೀಸ್‌ ಪ್ರವಾಸದ ವೇಳೆ ಟೆಸ್ಟ್‌ ಕ್ರಿಕೆಟಿಗೆ ಅಡಿಯಿರಿಸಿದ್ದರು. ಅಂದು ವಿಂಡೀಸಿನ ಅತ್ಯಂತ ಘಾತಕ ಹಾಗೂ ಭಯಾನಕ ವೇಗದ ಪಡೆಯನ್ನು ದಿಟ್ಟ ರೀತಿಯಲ್ಲಿ ಎದುರಿಸಿದ ಗಾವಸ್ಕರ್‌, ಒಂದು ದ್ವಿಶತಕ, 3 ಶತಕ, 3 ಅರ್ಧ ಶತಕಗಳ ನೆರವಿನಿಂದ 774 ರನ್‌ ಪೇರಿಸಿ ಅಸಾಮಾನ್ಯ ಸಾಧನೆಗೈದ ಸಾಹಸಿ. ಟೆಸ್ಟ್‌ ಇತಿಹಾಸದಲ್ಲಿ 10 ಸಾವಿರ ರನ್‌ ಬಾರಿಸಿದ ಮೊದಲ ಆಟಗಾರನೆಂಬುದು ಇವರ ಹಿರಿಮೆ. 1983ರ ಏಕದಿನ ವಿಶ್ವಕಪ್‌ ವಿಜೇತ ತಂಡದ ಆಟಗಾರನೂ ಆಗಿದ್ದ ಗಾವಸ್ಕರ್‌, 1987ರಲ್ಲಿ ಪಾಕಿಸ್ಥಾನ ವಿರುದ್ಧ ಕೊನೆಯ ಟೆಸ್ಟ್‌ ಆಡಿದರು.

ಟಾಪ್ ನ್ಯೂಸ್

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.