![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 2, 2020, 12:36 PM IST
ಕ್ಯಾನ್ ಬೆರಾ: ಮೂರನೇ ಏಕದಿನ ಪಂದ್ಯದಲ್ಲೂ ಬ್ಯಾಟಿಂಗ್ ಕುಸಿತ ಕಂಡಿದ್ದ ಟೀಂ ಇಂಡಿಯಾವನ್ನು ಆಲ್ ರೌಂಡರ್ ಗಳಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಮ್ಮ ಬ್ಯಾಟಿಂಗ್ ಸಾಹಸದಿಂದ ಆಧರಿಸಿದ್ದಾರೆ. ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 302 ರನ್ ಗಳಿಸಿ ಆಸೀಸ್ ಗೆ ಸ್ಪರ್ಧಾತ್ಮಕ ಗುರಿ ನೀಡಿದೆ.
ಸರಣಿಯಲ್ಲಿ ಮೊದಲ ಬಾರಿಗೆ ಟಾಸ್ ಗೆದ್ದ ವಿರಾಟ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಶಿಖರ್ ಧವನ್ ಅಗ್ಗಕ್ಕೆ ವಿಕೆಟ್ ಒಪ್ಪಿಸಿದರು. ಉತ್ತಮವಾಗಿ ಆಡುತ್ತಿದ್ದ ಗಿಲ್ ಕೂಡಾ 33 ರನ್ ಗಳಿಸಿ ಔಟಾದರು. ನಾಯಕ ವಿರಾಟ್ ಕೊಹ್ಲಿ 63 ರನ್ ಗಳಿಸಿ ತಂಡವನ್ನು ಆಧರಿಸಿದರೆ ಶ್ರೇಯಸ್ ಅಯ್ಯರ್ ಮತ್ತು ಕೆ ಎಲ್ ರಾಹುಲ್ ಕಳಪೆ ಬ್ಯಾಟಿಂಗ್ ಫಾರ್ಮ್ ಮನೇಕಾ ಓವಲ್ ಅಂಗಳದಲ್ಲೂ ಮುಂದುವರಿಯಿತು.
152 ರನ್ ಗೆ ಐದು ವಿಕೆಟ್ ಕಳೆದುಕೊಂಡಲ್ಲಿಗೆ ಜೊತೆಯಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಂಡವನ್ನು ಆಧರಿಸಿದರು. ನಿಧಾನವಾಗಿ ಇನ್ನಿಂಗ್ಸ್ ಕಟ್ಟಿದ ಇವರು ಕೊನೆಯಲ್ಲಿ ಆರ್ಭಟಿಸಿದರು. ಒಂದು ಹಂತದಲ್ಲಿ 250 ರನ್ ಗಳಿಸುವುದು ಕಷ್ಟ ಎಂಬಂತಿದ್ದ ಪರಿಸ್ಥಿತಿಯಲ್ಲಿ ಇವರಿಬ್ಬರು ಕೊನೆಯ 10 ಓವರ್ ಗಳಲ್ಲಿ 110 ರನ್ ಬಾರಿಸಿದರು.
ಇದನ್ನೂ ಓದಿ:ಏಕದಿನ ಕ್ರಿಕೆಟ್ ನಲ್ಲಿ 12 ಸಾವಿರ ರನ್: ಸಚಿನ್ ತೆಂಡುಲ್ಕರ್ ದಾಖಲೆ ಮುರಿದ ಕಿಂಗ್ ಕೊಹ್ಲಿ
ಆರನೇ ವಿಕೆಟ್ ಗೆ ಹಾರ್ದಿಕ್ – ಜಡೇಜಾ ಅಜೇಯ 150 ರನ್ ಜೊತೆಯಾಟವಾಡಿದರು. ಹಾರ್ದಿಕ್ ಪಾಂಡ್ಯ 76 ಎಸೆತಗಳಲ್ಲಿ 92 ರನ್ ಗಳಿಸಿದರೆ, ರವೀಂದ್ರ ಜಡೇಜಾ 50 ಎಸೆತಗಳಲ್ಲಿ 66 ರನ್ ಬಾರಿಸಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.