IPL : ಕ್ಯಾಪ್ಟನ್‌ ಮಾಡಿದರೆ ಮಾತ್ರ ಮುಂಬೈಗೆ ಬರುತ್ತೇನೆ ಎಂದಿದ್ದ ಹಾರ್ದಿಕ್; ವರದಿ


Team Udayavani, Dec 16, 2023, 5:34 PM IST

IPL : ಕ್ಯಾಪ್ಟನ್‌ ಮಾಡಿದರೆ ಮಾತ್ರ ಮುಂಬೈಗೆ ಬರುತ್ತೇನೆ ಎಂದಿದ್ದ ಹಾರ್ದಿಕ್; ವರದಿ

ಮುಂಬಯಿ: ಮುಂಬೈ ಇಂಡಿಯನ್ಸ್‌ ಹಾರ್ದಿಕ್‌ ಪಾಂಡ್ಯಾ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದ್ದು, ನೂರಾರು ಮುಂಬೈ ಅಭಿಮಾನಿಗಳಿಗೆ ಶಾಕ್‌ ನೀಡಿದೆ.

ಐದು ಬಾರಿ ಐಪಿಎಲ್‌ ಪಟ್ಟವನ್ನು ಗೆದ್ದುಕೊಟ್ಟ ಹಿಟ್‌ ಮ್ಯಾನ್‌ ರೋಹಿತ್‌ ಶರ್ಮಾ ಅವರನ್ನು ಕ್ಯಾಪ್ಟನ್‌ ಸ್ಥಾನದಿಂದ ಕೆಳಗಿಳಿಸಿದ್ದುಮುಂಬೈ ಫ್ಯಾನ್ಸ್‌ ಗಳಿಗೆ ಸೇರಿದಂತೆ ಕ್ರಿಕೆಟ್‌ ಪ್ರೇಮಿಗಳಿಗೆ ಅಚ್ಚರಿಯಾಗಿದೆ.

2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಐಪಿಎಲ್ ಪ್ರಶಸ್ತಿ ಗೆಲ್ಲುವಲ್ಲಿ ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯಾ ಕಳೆದ ತಿಂಗಳು ಎರಡು ವರ್ಷಗಳ ನಂತರ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದರು.

ಮುಂಬೈ ಇಂಡಿಯನ್ಸ್‌ನ ಗ್ಲೋಬಲ್ ಹೆಡ್ ಮಹೇಲಾ ಜಯವರ್ಧನೆ ಹಾರ್ದಿಕ್‌ ಅವರನ್ನು  ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ 2024 ರ ಋತುವಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ನೇಮಿಸಿದೆ ಎಂದು ಶುಕ್ರವಾರ(ಡಿ.15 ರಂದು) ಹೇಳಿದ್ದರು.

ಇದೀಗ ಮುಂಬೈಗೆ ಬರುವ ಮುನ್ನ ಹಾರ್ದಿಕ್‌ ಒಂದು ಕಂಡಿಷನ್‌ ಹಾಕಿಯೇ ತಂಡಕ್ಕೆ ಬಂದಿದ್ದರು ಎಂದು ʼಇಂಡಿಯನ್‌ ಎಕ್ಸ್‌ ಪ್ರೆಸ್‌ʼ ವರದಿ ಮಾಡಿದೆ.

ಗುಜರಾತ್‌ ತಂಡವನ್ನು ಕಳೆದ ಎರಡು ವರ್ಷದಿಂದ ಲೀಡ್‌ ಮಾಡುತ್ತಿದ್ದ ಹಾರ್ದಿಕ್‌ ಪಾಂಡ್ಯಾ ಅವರನ್ನು ಮತ್ತೆ ಮುಂಬೈಗೆ ಕರೆ ತರುವ ಮಾತುಕತೆಯನ್ನು ನಡೆಸಿದಾಗ, ಹಾರ್ದಿಕ್‌ ಪಾಂಡ್ಯಾ ಒಂದು ಕಂಡಿಷನ್‌ ಬಗ್ಗೆ ಮುಂಬೈಗೆ ತಿಳಿಸಿದ್ದರು.

ತನ್ನನ್ನು ತಂಡದ ಕ್ಯಾಪ್ಟನ್‌ ಆಗಿ ನೇಮಿಸಿದರೆ ಮಾತ್ರ ತಂಡಕ್ಕೆ ಮರಳುತ್ತೇನೆ ಎಂದು ಹಾರ್ದಿಕ್‌ ಮುಂಬೈ ಮ್ಯಾನೇಜ್ಮೆಂಟ್‌ ಗೆ ಹೇಳಿದ್ದರು. ಅದರಂತೆ ಈ ಷರತ್ತಿಗೆ ಒಪ್ಪಿಗೆ ನೀಡಿ, ಈ ವಿಚಾರವನ್ನು ರೋಹಿತ್‌ ಅವರ ಗಮನಕ್ಕೆ ತಂದಿತ್ತು. ಆ ಬಳಿಕ ರೋಹಿತ್‌ ಶರ್ಮಾ ಕೂಡ ಹಾರ್ದಿಕ್‌ ಅವರ ನಾಯಕತ್ವದಲ್ಲಿ ಆಡುವುದಾಗಿ ಹೇಳಿದರು ಎಂದು ವರದಿ ತಿಳಿಸಿದೆ.

ಇನ್ನು ಇತ್ತ ಹಾರ್ದಿಕ್‌ ಪಾಂಡ್ಯಾ ಮುಂಬರುವ ಸೀಸನ್‌ ಗೆ ಮುಂಬೈ ತಂಡದ ಕ್ಯಾಪ್ಟನ್‌ ಎನ್ನುವುದನ್ನು ಘೋಷಿಸಿದ ಬಳಿಕ ಮುಂಬೈ ಇಂಡಿಯನ್ಸ್‌ ಲಕ್ಷಾಂತರ ಇನ್ಸ್ಟಗ್ರಾಮ್‌ ಹಿಂಬಾಲಕರನ್ನು ಕಳೆದುಕೊಂಡಿದೆ.

 

ಟಾಪ್ ನ್ಯೂಸ್

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.