Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ


Team Udayavani, Sep 22, 2024, 6:52 AM IST

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

ಹೊಸದಿಲ್ಲಿ: ಭಾರತ ತಂಡಕ್ಕೆ ಮರಳುವ ಯೋಜನೆಯಲ್ಲಿರುವ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ, ಪ್ರಸಕ್ತ ಋತುವಿನ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಸರಣಿಯ ಬಳಿಕ ಭಾರತ ತಂಡ ನ್ಯೂಜಿಲ್ಯಾಂಡ್‌ ವಿರುದ್ಧ 3 ಪಂದ್ಯಗಳ ಟೆಸ್ಟ್‌ ಸರಣಿ ಆಡಲಿದೆ. ವರ್ಷಾಂತ್ಯ ಆಸ್ಟ್ರೇಲಿಯದಲ್ಲಿ ಬೋರ್ಡರ್‌-ಗಾವಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಹೀಗಾಗಿ, ಭಾರತ ಟೆಸ್ಟ್‌ ತಂಡಕ್ಕೆ ಮರಳಲು ಯೋಚಿಸುತ್ತಿರುವ ಪಾಂಡ್ಯ, ಅ. 11ರಂದು ಆರಂಭವಾಗಲಿರುವ ರಣಜಿ ಟ್ರೋಫಿಯಲ್ಲಿ ಬರೋಡ ಪರ ಕಣಕ್ಕಿಳಿಯುವ ಎಲ್ಲ ಸಾಧ್ಯತೆಗಳಿವೆ ಎನ್ನಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.