Viral: ಹಾರ್ದಿಕ್‌ ಜೊತೆ ಫೋಟೋ ತೆಗೆಸಿಕೊಂಡ ಯುವತಿ ವೈರಲ್; ಯಾರೀಕೆ ಪ್ರಾಚಿ ಸೋಲಂಕಿ?

ನತಾಶಗೆ ಗುಡ್‌ ಬೈ ಹೇಳಿ ಹೊಸ ಗರ್ಲ್‌ ಫ್ರೆಂಡ್‌ ಮಾಡಿಕೊಂಡ್ರಾ ಹಾರ್ದಿಕ್?‌

Team Udayavani, Jul 11, 2024, 5:25 PM IST

Viral: ಹಾರ್ದಿಕ್‌ ಜೊತೆ ಫೋಟೋ ತೆಗೆಸಿಕೊಂಡ ಯುವತಿ ವೈರಲ್; ಯಾರೀಕೆ ಪ್ರಾಚಿ ಸೋಲಂಕಿ?

ಮುಂಬಯಿ: ಟೀಮ್‌ ಇಂಡಿಯಾ ಸ್ಟಾರ್‌ ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ (Hardik Pandya) ಕಳೆದ ಕೆಲ ತಿಂಗಳಿನಿಂದ ಸುದ್ದಿಯಲ್ಲಿದ್ದಾರೆ.

ಇತ್ತೀಚೆಗೆ ಟಿ-20 ವಿಶ್ವಕಪ್‌ ನಲ್ಲಿ ಅವರ ಅದ್ಭುತ ಪ್ರದರ್ಶನದಿಂದ ಅವರು ಎಲ್ಲಾ ಟೀಕೆಗಳಿಗೆ ಉತ್ತರಿಸಿದ್ದಾರೆ. ವಿಶ್ವಕಪ್‌ ಮುಗಿದ ಬಳಿಕ ಹಾರ್ದಿಕ್‌ ಮತ್ತೆ ಎಲ್ಲರ ಮನಗೆದ್ದಿದ್ದಾರೆ. ಆದರೆ ಈ ಹಿಂದೆ ಎದ್ದಿದ್ದ ವಿಚ್ಛೇದನ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಇತ್ತೀಚೆಗೆ ಹಾರ್ದಿಕ್‌ ಪಾಂಡ್ಯ ಹಾಗೂ ಪತ್ನಿ ನತಾಶಾ ಸ್ಟಾನ್ಕೊವಿಕ್ (Natasa Stankovic) ಅವರ ನಡುವೆ ಯಾವುದೂ ಮೊದಲಿನಂತಿಲ್ಲ. ಇಬ್ಬರ ನಡುವಿನ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ. ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿತ್ತು.

ಪಾಂಡ್ಯ ಅವರು ತಮ್ಮ ಪತ್ನಿಯಿಂದ ವಿಚ್ಛೇದನ ಪಡೆದರೆ ಜೀವನಾಂಶದ ಕಾರಣದಿಂದಾಗಿ 70% ಆಸ್ತಿಯನ್ನು ಕಳೆದುಕೊಳ್ಳಬಹುದು ಎನ್ನುವ ಸುದ್ದಿಯೂ ಹರಿದಾಡಿತ್ತು.

ನತಾಶ ಹಾರ್ದಿಕ್‌ ಜೊತೆಗಿನ ಎಲ್ಲಾ ಫೋಟೋಗಳನ್ನು ಹೈಡ್‌ ಮಾಡಿದ್ದರು. ಆದರೆ ಕೆಲ ದಿನದ ಬಳಿಕ ಮತ್ತೆ ಅವರ ಸೋಶಿಯಲ್‌ ಮೀಡಿಯಾದಲ್ಲಿ ಫೋಟೋಗಳು ಕಾಣಿಸಿಕೊಂಡಿತ್ತು.

ಇದೀಗ ವಿಶ್ವಕಪ್‌ ಹೀರೋ ಹಾರ್ದಿಕ್‌ ಪಾಂಡ್ಯ ಅವರನ್ನು ಯುವತಿಯೊಬ್ಬಳು ಭೇಟಿ ಆಗಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಯಾರೀಕೆ, ಹಾರ್ದಿಕ್‌ ಜೊತೆಗೆ ಈಕೆಗೇನು ಸಂಬಂಧ, ಹಾರ್ದಿಕ್‌ ಪಾಂಡ್ಯ ಅವರ ಹೊಸ ಗರ್ಲ್ ಫ್ರೆಂಡಾ? ಡೇಟಿಂಗ್‌ ಮಾಡುತ್ತಿದ್ದಾರಾ? ಹೀಗೆ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿದೆ.

ಯಾರು ಈ ಪ್ರಾಚಿ ಸೋಲಂಕಿ: ಇತ್ತೀಚೆಗೆ ಹಾರ್ದಿಕ್‌ ಪಾಂಡ್ಯ ಅವರ ನಿವಾಸಕ್ಕೆ ತೆರಳಿ ಯುವತಿಯೊಬ್ಬಳು ಭೇಟಿ ಆಗಿದ್ದಾಳೆ. ನಾನು ವಿಶ್ವಕಪ್‌ ಹೀರೋವನ್ನು ಭೇಟಿಯಾದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಯುವತಿ ಕ್ಯಾಪ್ಷನ್‌ ಬರೆದುಕೊಂಡು ವಿಡಿಯೋ ಹಂಚಿಕೊಂಡಿದ್ದಾರೆ.

ಈಕೆಯ ಹೆಸರು ಪ್ರಾಚಿ ಸೋಲಂಕಿ (Prachi Solanki)ಕಂಟೆಂಟ್‌ ಕ್ರಿಯೇಟರ್‌ ಆಗಿರುವ ಈಕೆ ಮೇಕಪ್‌ ಆರ್ಟಿಸ್ಟ್‌ ಆಗಿಯೂ ಗುರುತಿಸಿಕೊಂಡಿದ್ದಾಳೆ. ಸೋಶಿಯಲ್‌ ಮೀಡಿಯಾದಲ್ಲಿ ಈಕೆಗೆ ಐದೂವರೆ ಲಕ್ಷ ಫಾಲೋವರ್ಸ್‌ ಇದ್ದಾರೆ.

ಹಾರ್ದಿಕ್‌ ಸಹೋದರ ಕೃಣಾಲ್‌ ಹಾಗೂ ಅವರ ಪತ್ನಿಯ ಜೊತೆಗೂ ಪ್ರಾಚಿ ಫೋಟೋ ತೆಗೆಸಿಕೊಂಡಿದ್ದಾರೆ.

ಅಭಿಮಾನಿಯಾನಿ ಹಾರ್ದಿಕ್‌ ಅವರನ್ನು ಪ್ರಾಚಿ ಭೇಟಿಯಾಗಿದ್ದು, ಇವರಿಬ್ಬರ ಭೇಟಿಯನ್ನು ಸೋಶಿಯಲ್‌ ಮೀಡಿಯಾದಲ್ಲಿ ಡೇಟಿಂಗ್‌ ಎಂದು ಬಣ್ಣಿಸಲಾಗುತ್ತಿದೆ. ಆದರೆ ಪ್ರಾಚಿ ಇದೆಲ್ಲ ಸುಳ್ಳು ಎಂದು ಹೇಳಿ, ಸ್ಟೋರಿ ಹಾಕಿದ್ದಾರೆ.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tennis

US Open;ಅಮೆರಿಕದ ಟೇಲರ್‌ ಫ್ರಿಟ್ಜ್ ಗೆ ಸೋಲು:ಸಿನ್ನರ್‌ ಯುಎಸ್‌ ಚಾಂಪಿಯನ್‌

1-slk

3rd Test: ಶ್ರೀಲಂಕಾಕ್ಕೆ 8 ವಿಕೆಟ್‌ ಜಯ: ಇಂಗ್ಲೆಂಡಿಗೆ 2-1 ಟೆಸ್ಟ್‌  ಸರಣಿ

Foot ball

Football; ಭಾರತಕ್ಕೆ ಸೋಲು: ಸಿರಿಯಾಕ್ಕೆ ಪ್ರಶಸ್ತಿ

Pak 2

Pakistan ಆ್ಯತ್ಲೀಟ್‌ಗಳಿಗೆ ಭಾರತೀಯ ರಾಯಭಾರ ಕಚೇರಿಯಿಂದ ವೀಸಾ

1-reee

New Zealand-Afghanistan ಏಕೈಕ ಟೆಸ್ಟ್‌ : ಹೊರ ಮೈದಾನ ಒದ್ದೆ; ನಡೆಯದ ಆಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.