ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?


Team Udayavani, Oct 17, 2024, 8:00 AM IST

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

ಹೊಸದಿಲ್ಲಿ: ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಅವರ ನಾಯಕತ್ವದ ಕುರ್ಚಿ ಅಲುಗಾಡಲಾರಂಭಿಸಿದೆ. ತಂಡದ ಕಳಪೆ ನಿರ್ವಹಣೆಯ ಹಿನ್ನೆಲೆಯಲ್ಲಿ ಕೌರ್‌ ಅವರನ್ನು ಕೇವಲ ಆಟಗಾರ್ತಿಯಾಗಿ ಮುಂದುವರಿಸುವುದು ಬಿಸಿಸಿಐ ಉದ್ದೇಶ ಎಂಬ ಸುದ್ದಿ ಹರಿದಾಡುತ್ತಿದೆ.

ಇತ್ತೀಚೆಗೆ ಭಾರತ ತಂಡ ಹರ್ಮನ್‌ಪ್ರೀತ್‌ ನಾಯಕತ್ವದಲ್ಲಿ ತೀರಾ ಕಳಪೆ ಪ್ರದರ್ಶನ ನೀಡುತ್ತಿದೆ. ಕಳೆದ ಏಷ್ಯಾ ಕಪ್‌ ಹಾಗೂ ಈಗ ನಡೆಯುತ್ತಿರುವ ಟಿ20 ವಿಶ್ವಕಪ್‌ ಪಂದ್ಯಾವಳಿಯೇ ಇದಕ್ಕೆ ಸಾಕ್ಷಿ.

ಸದ್ಯದಲ್ಲೇ ಆಯ್ಕೆ ಸಮಿತಿ ಹಾಗೂ ಕೋಚ್‌ ಅಮೋಲ್‌ ಮಜುಂದಾರ್ ಅವರೊಂದಿಗೆ ಬಿಸಿಸಿಐ ಸಭೆ ನಡೆಸಲಿದೆ. ಇಲ್ಲಿ ಕೌರ್‌ ಅವರ ನಾಯಕತ್ವದ ಬಗ್ಗೆ ದೊಡ್ಡದೊಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಅ. 24ರಂದು ಆರಂಭವಾಗಲಿರುವ ನ್ಯೂಜಿಲ್ಯಾಂಡ್‌ ಎದುರಿನ 3 ಪಂದ್ಯಗಳ ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಮೊದಲು ಈ ಸಭೆ ನಡೆಯಲಿದೆ.

ಕಳಪೆ ಪ್ರದರ್ಶನ, ಬ್ಯಾಟಿಂಗ್‌ ಕ್ರಮಾಂಕದಲ್ಲಿ ನಿರಂತರ ಬದಲಾವಣೆ, ಕೈಕೊಟ್ಟಿರುವ ಫಾರ್ಮ್, ಸತತ ಸೋಲು… ಇವೆಲ್ಲವೂ ಹರ್ಮನ್‌ಪ್ರೀತ್‌ ನಾಯಕತ್ವಕ್ಕೆ ಕುತ್ತು ತರುವುದು ಖಚಿತ ಎನ್ನಲಾಗಿದೆ.

ಇನ್ನೊಂದು ಲೆಕ್ಕಾಚಾರ
ಇಲ್ಲಿ ಇನ್ನೊಂದು ಲೆಕ್ಕಾಚಾರವೂ ಇದೆ. 2025ರ ಏಕದಿನ ವಿಶ್ವಕಪ್‌ ಭಾರತದಲ್ಲಿ ನಡೆಯುವ ಕಾರಣ ನೂತನ ನಾಯಕಿಯನ್ನು ನೇಮಿಸಿದರೆ ತಂಡವನ್ನು ಮುನ್ನಡೆಸಲು ಸಾಕಷ್ಟು ಸಮಯಾವಕಾಶ ಲಭಿಸಲಿದೆ ಎಂಬುದು. ಕೌರ್‌ ಭಾರತ ತಂಡದ ಪ್ರಮುಖ ಆಟಗಾರ್ತಿ, ಆದರೆ ಬಿಸಿಸಿಐ ಪರಿವರ್ತನೆ ಬಯಸುತ್ತಿದೆ ಎಂಬುದಾಗಿ ಸ್ವತಃ ಮಂಡಳಿ ಮೂಲವೊಂದು ಹೇಳಿದೆ.

ಟಾಪ್ ನ್ಯೂಸ್

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

bhopal

Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು

Nayab Singh Saini: 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ ಸ್ವೀಕಾರ

Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ

Supreme Court: ಸುಪ್ರೀಂನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಇರದ ನ್ಯಾಯದೇವತೆ ಪ್ರತಿಮೆ ಅನಾವರಣ

Supreme Court: ಸುಪ್ರೀಂನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಇರದ ನ್ಯಾಯದೇವತೆ ಪ್ರತಿಮೆ ಅನಾವರಣ

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashes Series: 40 ವರ್ಷ ಬಳಿಕ ಪರ್ತ್‌ನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆರಂಭ

Ashes Series: 40 ವರ್ಷ ಬಳಿಕ ಪರ್ತ್‌ನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆರಂಭ

Hall of Fame: ಬೌಲಿಂಗ್‌ ತಾರೆ ನೀತು ಡೇವಿಡ್‌ಗೆ ಹಾಲ್‌ ಆಫ್ ಫೇಮ್‌ ಗೌರವ

Hall of Fame: ಬೌಲಿಂಗ್‌ ತಾರೆ ನೀತು ಡೇವಿಡ್‌ಗೆ ಹಾಲ್‌ ಆಫ್ ಫೇಮ್‌ ಗೌರವ

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

Bengaluru Test: ಮೊದಲ ದಿನದಾಟ ಮಳೆಗೆ ಅರ್ಪಣೆ

Bengaluru Test: ಮೊದಲ ದಿನದಾಟ ಮಳೆಗೆ ಅರ್ಪಣೆ

Multan Test: ಇಂಗ್ಲೆಂಡ್‌ಗೆ ಡಕೆಟ್‌ ಶತಕದ ಆಸರೆ

Multan Test: ಇಂಗ್ಲೆಂಡ್‌ಗೆ ಡಕೆಟ್‌ ಶತಕದ ಆಸರೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

bhopal

Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು

Nayab Singh Saini: 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ ಸ್ವೀಕಾರ

Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ

Supreme Court: ಸುಪ್ರೀಂನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಇರದ ನ್ಯಾಯದೇವತೆ ಪ್ರತಿಮೆ ಅನಾವರಣ

Supreme Court: ಸುಪ್ರೀಂನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಇರದ ನ್ಯಾಯದೇವತೆ ಪ್ರತಿಮೆ ಅನಾವರಣ

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.