![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 21, 2017, 3:24 PM IST
ಬೆಂಗಳೂರು: ಐಪಿಎಲ್ನ ಇನ್ನುಳಿದ ಪಂದ್ಯಗಳಿಗೆ ಗಾಯಗೊಂಡಿರುವ ಸರ್ಫರಾಜ್ ಖಾನ್ ಬದಲಿಗೆ ಮಧ್ಯಪ್ರದೇಶದ ಕ್ರಿಕೆಟಿಗ ಹರ್ಪ್ರೀತ್ ಸಿಂಗ್ ರಾಯಲ್ ಚಾಲೆಂಜರ್ ಬೆಂಗಳೂರು ತಂಡವನ್ನು ಪ್ರತಿ ನಿಧಿಸಲಿದ್ದಾರೆ.
19ರ ಹರೆಯದ ಸರ್ಫರಾಜ್ ಖಾನ್ ಅವರು ತಂಡದ ಅಭ್ಯಾಸದ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದರು.
ದೇಶೀಯ ಕ್ರಿಕೆಟ್ನಲ್ಲಿ ಮಧ್ಯಪ್ರದೇಶವನ್ನು ಪ್ರತಿನಿಧಿಸಿದ ಮಧ್ಯಮ ಕ್ರಮಾಂಕದ ಆಟಗಾರರಾಗಿರುವ ಹರ್ಪ್ರೀತ್ ಸಿಂಗ್ ಅವರನ್ನು ಹೆಸರಿನ ಗೊಂದಲದಿಂದಾಗಿ ಹರಾಜಿನ ವೇಳೆ ಯಾವ ಫ್ರಾಂಚೈಸಿ ಕೂಡ ಖರೀದಿಸಿರಲಿಲ್ಲ.
ಐಪಿಎಲ್ ಹರಾಜಿನ ಮೊದಲು ಹರ್ಪ್ರೀತ್ ಸಿಂಗ್ ಅವರು ದೇಶೀಯ ಕ್ರಿಕೆಟ್ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಕೂಟದಲ್ಲಿ ಗರಿಷ್ಠ ರನ್ ಗಳಿಸಿದ ಆಟಗಾರರಾಗಿ ಮೂಡಿ ಬಂದಿದ್ದರು. ಮಧ್ಯ ವಲಯ ತಂಡದೆದುರು ಆಡಿದ ಅವರು 4 ಪಂದ್ಯಗಳಿಂದ 211 ರನ್ ಗಳಿಸಿದ್ದರು. ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಕೂಟದಲ್ಲಿ ಆಡಿದ 5 ಪಂದ್ಯಗಳಿಂದ 271 ರನ್ ಗಳಿಸಿದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.