Bihar ಆತಿಥ್ಯದಲ್ಲಿ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ


Team Udayavani, Oct 7, 2024, 6:20 AM IST

Hockey

ಭುವನೇಶ್ವರ: ಬಿಹಾರದ ರಾಜ್ಗಿರ್‌ನ ನೂತನವಾಗಿ ಕ್ರೀಡಾಂಗಣದಲ್ಲಿ ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿ ನಡೆಯಲಿದೆ.

ನ. 11ರಿಂದ 20ರ ತನಕ ನಡೆಯುವ ಈ ಕೂಟದಲ್ಲಿ ಭಾರತ ಸೇರಿದಂತೆ 6 ತಂಡಗಳು ಪಾಲ್ಗೊಳ್ಳಲಿವೆ. ಉಳಿದ ತಂಡಗಳೆಂದರೆ ಚೀನ, ಥಾಯ್ಲೆಂಡ್‌, ಮಲೇಷ್ಯಾ, ದಕ್ಷಿಣ ಕೊರಿಯಾ ಮತ್ತು ಜಪಾನ್‌. ಕೂಟದ ಲಾಂಛನವಾದ “ಗುಡಿಯಾ’ವನ್ನು ಮುಖ್ಯ ಮಂತ್ರಿ ನಿತೀಶ್‌ ಕುಮಾರ್‌ ತಮ್ಮ ನಿವಾಸದಲ್ಲಿ ಬಿಡುಗಡೆ ಮಾಡಿದರು.

ಜೂನಿಯರ್‌ ಹಾಕಿ ತಂಡಕ್ಕೆ ಅಮಿರ್‌ ಅಲಿ ನಾಯಕ
ಬೆಂಗಳೂರು: “ಸುಲ್ತಾನ್‌ ಆಫ್ ಜೋಹರ್‌ ಕಪ್‌’ ಜೂನಿಯರ್‌ ಹಾಕಿ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಅಮಿರ್‌ ಅಲಿ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ. ವಿಶ್ವ ದರ್ಜೆಯ ಗೋಲ್‌ಕೀಪರ್‌ ಆಗಿದ್ದ ಪಿ.ಆರ್‌. ಶ್ರೀಜೇಶ್‌ ಈ ತಂಡದ ಕೋಚ್‌ ಆಗುವ ಮೂಲಕ ನೂತನ ಜವಾಬ್ದಾರಿ ವಹಿಸಲಿದ್ದಾರೆ.

ಈ ಪಂದ್ಯಾವಳಿ ಅ. 19ರಂದು ಮಲೇಷ್ಯಾದಲ್ಲಿ ಆರಂಭವಾಗಲಿದೆ. ಭಾರತ ತನ್ನ ಪಂದ್ಯಗಳನ್ನು ಗ್ರೇಟ್‌ ಬ್ರಿಟನ್‌ (ಅ. 20), ಮಲೇಷ್ಯಾ (ಅ. 22), ಆಸ್ಟ್ರೇಲಿಯ (ಅ. 23) ಮತ್ತು ನ್ಯೂಜಿಲ್ಯಾಂಡ್‌ (ಅ. 25) ವಿರುದ್ಧ ಆಡಲಿದೆ. ಅಗ್ರ 2 ತಂಡಗಳು ಅ. 26ರ ಫೈನಲ್‌ನಲ್ಲಿ ಸೆಣಸಲಿವೆ. ನವಂಬರ್‌ನಲ್ಲಿ ಮಸ್ಕತ್‌ನಲ್ಲಿ ನಡೆಯುವ ಜೂನಿಯರ್‌ ಏಷ್ಯಾ ಕಪ್‌ ಹಿನ್ನೆಲೆಯಲ್ಲಿ ಈ ಪಂದ್ಯಾವಳಿ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ.

ಟಾಪ್ ನ್ಯೂಸ್

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Ben Stokes: ಇಂದಿನಿಂದ ಮುಲ್ತಾನ್‌ ಟೆಸ್ಟ್‌: ಗಾಯಾಳು ಸ್ಟೋಕ್ಸ್‌ ಹೊರಕ್ಕೆ

1-coco

China Open; ಕೊಕೊ ಗಾಫ್ ಗೆ ಚೀನ ಕಿರೀಟ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.