Glasgow: ಕಾಮನ್ವೆಲ್ತ್‌ ಗೇಮ್ಸ್‌: ಹಾಕಿಗೆ ಕತ್ತರಿ?

ಆರ್ಥಿಕ ವೆಚ್ಚ ಕಡಿಮೆಗೊಳಿಸುವ ಕಾರಣ ಹಲವು ಕ್ರೀಡೆಗಳಿಗೆ ಖೋ

Team Udayavani, Oct 22, 2024, 7:42 AM IST

Glasgow: ಕಾಮನ್ವೆಲ್ತ್‌ ಗೇಮ್ಸ್‌: ಹಾಕಿಗೆ ಕತ್ತರಿ?

ಮೆಲ್ಬರ್ನ್: ಗ್ಲಾಸ್ಗೋ ದಲ್ಲಿ ನಡೆಯುವ 2026ರ ಕಾಮನ್ವೆಲ್ತ್‌ ಗೇಮ್ಸ್‌ನಿಂದ ಹಾಕಿಯನ್ನು ಹೊರಗಿಡಲಾಗುವುದು ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಇದು ಭಾರತದಂಥ ಹಾಕಿಪ್ರಿಯ ದೇಶಗಳಲ್ಲಿ ತಲ್ಲಣ ಮೂಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್‌ (ಎಫ್ಐಎಚ್‌), ಕಾಮನ್ವೆಲ್ತ್‌ ಗೇಮ್ಸ್‌ ಫೆಡರೇಶನ್‌ (ಸಿಜಿಎಫ್) ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

1998ರಲ್ಲಿ ಕಾಮನ್ವೆಲ್ತ್‌ ಗೇಮ್ಸ್‌ ಆರಂಭವಾದಾಗಿನಿಂದಲೂ ಹಾಕಿ ಈ ಕ್ರೀಡಾಕೂಟದಲ್ಲಿ ತಪ್ಪದೇ ಕಾಣಿಸಿಕೊಂಡಿತ್ತು. ಆದರೆ ಗೇಮ್ಸ್‌ನ ಆರ್ಥಿಕ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ಗ್ಲಾಸ್ಗೋ ಗೇಮ್ಸ್‌ ಸಂಘಟಕರು ಹಾಕಿ, ನೆಟ್‌ಬಾಲ್‌ ಮತ್ತು ರೋಡ್‌ ರೇಸ್‌ ಸ್ಪರ್ಧೆಯನ್ನು ಕೈಬಿಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಕೂಟದ ಕ್ರೀಡಾ ಯಾದಿ ಮಂಗಳವಾರ ಪ್ರಕಟಗೊಳ್ಳಲಿದೆ.

ಹಣಕಾಸು ಸಮಸ್ಯೆಯಿಂದ ಆಸ್ಟ್ರೇಲಿಯದ ವಿಕ್ಟೋರಿಯಾ 2026ರ ಕ್ರೀಡಾಕೂಟದಿಂದ ಹಿಂದೆ ಸರಿದ ಕಾರಣ ಇದು ಗ್ಲಾಸ್ಗೋ ಪಾಲಾಗಿತ್ತು.

“ಇನ್ನೆರಡು ದಿನಗಳಲ್ಲಿ ಇದರ ಪರಿಪೂರ್ಣ ಚಿತ್ರಣ ಸಿಗಲಿದೆ. ಸಿಜಿಎಫ್ನಿಂದ ಅಧಿಕೃತ ಪ್ರಕಟನೆ ಹೊರಬೀಳದ ಹೊರತು ನಾವೇನೂ ಪ್ರತಿಕ್ರಿಯೆ ನೀಡುವ ಹಾಗಿಲ್ಲ’ ಎಂಬುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2022ರ ಬರ್ಮಿಂಗ್‌ಹ್ಯಾಮ್‌ ಗೇಮ್ಸ್‌ನಲ್ಲಿ ಒಟ್ಟು 19 ಕ್ರೀಡಾ ವಿಭಾಗಗಳಿದ್ದವು. ಇದನ್ನು 10ಕ್ಕೆ ಸೀಮಿತಗೊಳಿಸುವುದು ಗ್ಲಾಸ್ಗೋ ಗೇಮ್ಸ್‌ ಸಂಘಟಕರ ಉದ್ದೇಶವಾಗಿದೆ.

ಭಾರತ, ಆಸೀಸ್‌ಗೆ ನಷ್ಟ
ಹಾಕಿಯನ್ನು ಹೊರಗಿಟ್ಟರೆ ಭಾರತ, ಆಸ್ಟ್ರೇಲಿಯ ತಂಡಗಳಿಗೆ ಭಾರೀ ನಷ್ಟ ಎಂಬುದರಲ್ಲಿ ಅನುಮಾನವಿಲ್ಲ. ಭಾರತದ ಪುರುಷರ ತಂಡ ಈವರೆಗೆ 5 ಪದಕ ಜಯಿಸಿದೆ (3 ಬೆಳ್ಳಿ, 2 ಕಂಚು). ವನಿತಾ ತಂಡ 2000ದ ಆವೃತ್ತಿಯ ಚಾಂಪಿಯನ್‌ ಆಗಿದ್ದು, ಒಟ್ಟು 3 ಪದಕ ಗೆದ್ದಿದೆ.

ಆಸ್ಟ್ರೇಲಿಯದ್ದು ದಾಖಲೆ ಸಾಧನೆ. ಆಸೀಸ್‌ ಪುರುಷರ ತಂಡ ದಾಖಲೆ 7 ಬಾರಿ ಚಿನ್ನ ಗೆದ್ದಿದೆ. ವನಿತೆಯರು 4 ಸಲ ಚಾಂಪಿಯನ್‌ ಆಗಿದ್ದಾರೆ.

ಟಾಪ್ ನ್ಯೂಸ್

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Pro Kabaddi 2024: ಯೋಧಾಸ್‌, ಪುನೇರಿ ಜಯಭೇರಿ

Pro Kabaddi 2024: ಯೋಧಾಸ್‌, ಪುನೇರಿ ಜಯಭೇರಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.