Shootout: ಜರ್ಮನಿಗೆ ಹಾಕಿ ಟೆಸ್ಟ್‌ ಸರಣಿ ದ್ವಿತೀಯ ಪಂದ್ಯ; ಭಾರತ 5-3 ಗೆಲುವು


Team Udayavani, Oct 25, 2024, 9:18 AM IST

4-games

ಹೊಸದಿಲ್ಲಿ: ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಮತ್ತು ಸುಖ್‌ ಜೀತ್‌ ಸಿಂಗ್‌ ಅವರ ಅವಳಿ ಗೋಲುಗಳ ನೆರವಿನಿಂದ ಭಾರತ ತಂಡವು ಹಾಕಿ ಟೆಸ್ಟ್‌ ಸರಣಿಯ ಗುರುವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಜರ್ಮನಿಯನ್ನು 5-3 ಗೋಲುಗಳಿಂದ ಸೋಲಿಸಿ ಜಯಭೇರಿ ಬಾರಿಸಿತು. ಆದರೆ ಭಾರತ ಶೂಟೌಟ್‌ನಲ್ಲಿ ಎರಡು ಪಂದ್ಯಗಳ ಸರಣಿಯಲ್ಲಿ ಸೋಲನ್ನು ಕಂಡಿದೆ.

ಜರ್ಮನಿಯ ಎಲಿಯನ್‌ ಮಜ್‌ಕೌರ್‌ (7 ಮತ್ತು 57ನೇ) ಅವಳಿ ಗೋಲು ದಾಖಲಿಸಿ ಮುನ್ನಡೆ ಒದಗಿಸಿದರೆ ಹೆನ್ರಿಕ್‌ ಮಾರ್ಟ್‌ಗೆನ್ಸ್‌ 60ನೇ ನಿಮಿಷದಲ್ಲಿ ಇನ್ನೊಂದು ಗೋಲು ಹೊಡೆದಿದ್ದರು. ದ್ವಿತೀಯ ಅವಧಿಯಲ್ಲಿ ಭರ್ಜರಿ ಗೋಲು ಬಾರಿಸಿದ ಭಾರತ ಮೇಲುಗೈ ಸಾಧಿಸಿತು. ಸುಖ್‌ಜೀತ್‌ 34 ಮತ್ತು 48ನೇ ನಿಮಿಷದಲ್ಲಿ ಮತ್ತು ನಾಯಕ ಹರ್ಮನ್‌ಪ್ರೀತ್‌ ಬೆನ್ನುಬೆನ್ನಿಗೆ (42 ಮತ್ತು 43ನೇ) ಅವಳಿ ಗೋಲು ಹೊಡೆದು ತಂಡಕ್ಕೆ ಮುನ್ನಡೆ ಒದಗಿಸಿದ್ದರು. 45ನೇ ನಿಮಿಷದಲ್ಲಿ ಅಭಿಷೇಕ್‌ ತಂಡದ ಐದನೇ ಗೋಲು ದಾಖಲಿಸಿದ್ದರು.

ಜರ್ಮನಿ ಬುಧವಾರ ನಡೆದ ಮೊದಲ ಪಂದ್ಯದಲ್ಲಿ 2-0 ಗೆಲುವು ದಾಖಲಿಸಿತ್ತು. ಶೂಟೌಟ್‌ನಲ್ಲಿ ಭಾರತ 1-3 ಗೋಲುಗಳಿಂದ ಸೋತಿತ್ತು. ಹರ್ಮನ್‌ಪ್ರೀತ್‌ ಅಭಿಷೇಕ್‌ ಮತ್ತು ಮೊಹಮ್ಮದ್‌ ರಹೀಲ್‌ ಗೋಲು ದಾಖಲಿಸಲು ವಿಫ‌ಲರಾದರೆ ಆದಿತ್ಯ ಮಾತ್ರ ಗೋಲು ಹೊಡೆದಿದ್ದರು.

ಪಂದ್ಯದ ವೇಳೆ ಎರಡು ಬಾರಿ ಚೆಂಡನ್ನು ರಕ್ಷಣೆ ಮಾಡಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೋಲ್‌ಕೀಪರ್‌ ಬಹದೂರ್‌ ಪಾಠಕ್‌ ಅವರು ಶೂಟೌಟ್‌ನಲ್ಲಿ ಜರ್ಮನಿಯ ಗೋಲು ಹೊಡೆಯುವ ಪ್ರಯತ್ನವನ್ನು ತಡೆಯಲು ಪೂರ್ಣ ವಿಫ‌ಲರಾದರು.

ಟಾಪ್ ನ್ಯೂಸ್

karkala

Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Rawalpindi: ಸಜಿದ್‌ ದಾಳಿಗೆ ಕುಸಿದ ಇಂಗ್ಲೆಂಡ್‌

7

Mirpur Test: ಕಾಗಿಸೊ ರಬಾಡ 39ಕ್ಕೆ 6 ವಿಕೆಟ್‌; ದಕ್ಷಿಣ ಆಫ್ರಿಕಾ 7 ವಿಕೆಟ್‌ ಜಯಭೇರಿ

6

Ahmedabad: ನ್ಯೂಜಿಲ್ಯಾಂಡ್‌ ವಿರುದ್ಧದ ವನಿತಾ ಏಕದಿನ ಸರಣಿ; ಭಾರತ ವನಿತೆಯರಿಗೆ ಗೆಲುವು

4

Hyderabad: ಯುಪಿ ವಿರುದ್ಧ ಗೆದ್ದ ಬೆಂಗಾಲ್‌

4

New Delhi: ಸರಕಾರದ ಹಸ್ತಕ್ಷೇಪ ಕುಸ್ತಿ ವಿಶ್ವ ಪಂದ್ಯಾವಳಿಯಿಂದ ಭಾರತ ಹೊರಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

karkala

Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು

14

Beejadi-ಗೋಪಾಡಿ ನಡುವಿನ ರಾಷ್ಟ್ರೀಯ ಹೆದ್ದಾರಿ: ಬೆಳಗದ ದಾರಿದೀಪ, ಸಂಚಾರಕ್ಕೆ ಸಂಚಕಾರ

11-bng

Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್‌: ಅಶೋಕ್‌ ವಾಗ್ಧಾಳಿ

13

Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.