![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 17, 2023, 6:10 AM IST
ಮುಂಬಯಿ: ದೇಶೀಯ ಕ್ರಿಕೆಟ್ ವಿಜೇತರ ಬಹುಮಾನ ಮೊತ್ತ ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಹತ್ವದ ಘೋಷಣೆ ಮಾಡಿದ್ದಾರೆ. ಇದುವರೆಗೆ ರಣಜಿ ವಿಜೇತ ತಂಡಕ್ಕೆ 2 ಕೋಟಿ ರೂ. ನಗದು ಬಹುಮಾನವಿತ್ತು. ಇನ್ನು ಮುಂದೆ ಅದು 5 ಕೋಟಿ ರೂ.ಗೆ ಏರಲಿದೆ.
ರನ್ನರ್ ಅಪ್ ತಂಡ 1 ಕೋಟಿ ರೂ. ಬದಲು 3 ಕೋಟಿ ರೂ. ಪಡೆಯಲಿದೆ. ಇಲ್ಲಿಯವರೆಗೆ ಸೆಮಿಫೈನಲ್ನಲ್ಲಿ ಸೋತ ತಂಡಗಳು ತಲಾ 50 ಲಕ್ಷ ರೂ. ಪಡೆಯುತ್ತಿದ್ದವು. ಇನ್ನು ಮುಂದೆ 1 ಕೋಟಿ ರೂ. ಪಡೆಯಲಿವೆ. ರಾಷ್ಟ್ರೀಯ ಮಹಿಳಾ ಏಕದಿನ ಪ್ರಶಸ್ತಿ ಗೆದ್ದ ತಂಡ ಇಲ್ಲಿಯವರೆಗೆ ಕೇವಲ 6 ಲಕ್ಷ ರೂ. ಪಡೆಯುತ್ತಿತ್ತು. ಈಗದು 50 ಲಕ್ಷ ರೂ.ಗೆ ಏರಿಕೆಯಾಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.