Hyderabad: ಯುಪಿ ವಿರುದ್ಧ ಗೆದ್ದ ಬೆಂಗಾಲ್‌


Team Udayavani, Oct 25, 2024, 9:31 AM IST

4

ಹೈದರಾಬಾದ್‌: ಇಲ್ಲಿನ ಗಚಿಬೌಲಿ ಮೈದಾನದಲ್ಲಿ ಗುರುವಾರ ನಡೆದ ಪ್ರೊ ಕಬಡ್ಡಿ ಲೀಗ್‌ (ಪಿಕೆಎಲ್‌) ಪಂದ್ಯದಲ್ಲಿ ಯುಪಿ ಯೋಧಾಸ್‌ ವಿರುದ್ಧ ಬೆಂಗಾಲ್‌ ವಾರಿಯರ್ ತಂಡ 32-29 ಅಂಕಗಳಿಂದ ರೋಚಕ ಜಯ ಗಳಿಸಿದೆ. ಇದು ಪಂದ್ಯಾವಳಿಯಲ್ಲಿ ಬೆಂಗಾಲ್‌ಗೆ ಸಿಕ್ಕ ಮೊದಲನೇ ಜಯವಾದರೆ, ಯುಪಿಗೆ ಎದುರಾದ ಮೊದಲನೇ ಸೋಲು.

ದಿನದ ಎರಡನೇ ಪಂದ್ಯದಲ್ಲಿಯು ಮುಂಬಾ ತಂಡವು ಗುಜರಾತ್‌ ಜೈಂಟ್ಸ್‌ ತಂಡವನ್ನು 33-27 ಅಂಕಗಳಿಂದ ಸೋಲಿಸಿದೆ.
ಮೊದಲ ಪಂದ್ಯದ ರೈಡಿಂಗ್‌ ವಿಚಾರದಲ್ಲಿ ಯುಪಿ ಮತ್ತು ಬೆಂಗಾಲ್‌ ಬಲಿಷ್ಠ ಪೈಪೋಟಿ ನೀಡಿದವು.

ಬೆಂಗಾಲ್‌ 20 ರೈಡಿಂಗ್‌ ಅಂಕ ಗೆದ್ದರೆ, ಯುಪಿ 21 ಅಂಕ ಗೆದ್ದಿತು. ಟ್ಯಾಕಲ್‌ನಲ್ಲಿ ಬೆಂಗಾಲ್‌ 9 ಅಂಕ ಜಯಿಸಿದರೆ, ಯುಪಿ 8 ಅಂಕ ಗೆದ್ದಿತು.

ಇಂದಿನ ಪಂದ್ಯ
1. ಪಾಟ್ನಾ ತಮಿಳ್‌
ಆರಂಭ: ರಾತ್ರಿ 8 ಗಂಟೆ

2. ಬೆಂಗಳೂರು ಪುನೇರಿ
ಆರಂಭ: ರಾತ್ರಿ 9 ಗಂಟೆ
ಪ್ರಸಾರ: ಸ್ಟಾರ್‌ ನ್ಪೋರ್ಟ್ಸ್

ಇಂದು ಬುಲ್ಸ್‌ಗೆ ಪುನೇರಿ ಸವಾಲ್‌
ಶುಕ್ರವಾರದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ಮತ್ತು ಪುನೇರಿ ಪಲ್ಟಾನ್‌ ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯ ರಾತ್ರಿ 9ಕ್ಕೆ ಆರಂಭವಾಗಲಿದೆ. ಬೆಂಗಳೂರು ಬುಲ್ಸ್‌ ತಂಡ ಸದ್ಯ ಆಡಿರುವ 3 ಪಂದ್ಯಗಳಲ್ಲಿ ಸೋತು ನಿರಾಶೆ ಮೂಡಿಸಿದೆ.

ಟಾಪ್ ನ್ಯೂಸ್

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Rawalpindi: ಸಜಿದ್‌ ದಾಳಿಗೆ ಕುಸಿದ ಇಂಗ್ಲೆಂಡ್‌

7

Mirpur Test: ಕಾಗಿಸೊ ರಬಾಡ 39ಕ್ಕೆ 6 ವಿಕೆಟ್‌; ದಕ್ಷಿಣ ಆಫ್ರಿಕಾ 7 ವಿಕೆಟ್‌ ಜಯಭೇರಿ

6

Ahmedabad: ನ್ಯೂಜಿಲ್ಯಾಂಡ್‌ ವಿರುದ್ಧದ ವನಿತಾ ಏಕದಿನ ಸರಣಿ; ಭಾರತ ವನಿತೆಯರಿಗೆ ಗೆಲುವು

4

New Delhi: ಸರಕಾರದ ಹಸ್ತಕ್ಷೇಪ ಕುಸ್ತಿ ವಿಶ್ವ ಪಂದ್ಯಾವಳಿಯಿಂದ ಭಾರತ ಹೊರಕ್ಕೆ

4-games

Shootout: ಜರ್ಮನಿಗೆ ಹಾಕಿ ಟೆಸ್ಟ್‌ ಸರಣಿ ದ್ವಿತೀಯ ಪಂದ್ಯ; ಭಾರತ 5-3 ಗೆಲುವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

11-bng

Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್‌: ಅಶೋಕ್‌ ವಾಗ್ಧಾಳಿ

13

Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

10-bng

Bengaluru: ಅವಶೇಷಗಳಡಿ ಒಬ್ಬ ಕಾರ್ಮಿಕನಿಗೆ ಶೋಧ

9-bng

Bengaluru: ಮತ್ತೂಬ್ಬ ಎಂಜಿನಿಯರ್‌ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.