ಪತ್ರಕರ್ತನಿಂದ ಬೆದರಿಕೆ: ಸಾಹಾಗೆ ಐಸಿಎ ಬೆಂಬಲ


Team Udayavani, Feb 23, 2022, 5:15 AM IST

ಪತ್ರಕರ್ತನಿಂದ ಬೆದರಿಕೆ: ಸಾಹಾಗೆ ಐಸಿಎ ಬೆಂಬಲ

ಹೊಸದಿಲ್ಲಿ: ವೃದ್ಧಿಮಾನ್‌ ಸಾಹಾ ಅವರಿಗೆ ಪತ್ರಕರ್ತರೊಬ್ಬರು ಬೆದರಿಕೆ ಹಾಕಿರುವುದನ್ನು ಭಾರತೀಯ ಕ್ರಿಕೆಟಿಗರ ಸಂಸ್ಥೆ (ಐಸಿಎ) ಖಂಡಿಸಿದೆ.

ಮಂಗಳವಾರ ಈ ಕುರಿತು ಪ್ರತಿಕ್ರಿಯೆ ನೀಡಿರುವ ಐಸಿಎ, ಈ ಪ್ರಕರಣದಲ್ಲಿ ಬಿಸಿಸಿಐ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

“ಕ್ರಿಕೆಟ್‌ ಮತ್ತು ಆಟಗಾರರ ಬೆಳವಣಿಗೆಯಲ್ಲಿ ಮಾಧ್ಯಮಗಳು ಬಹುಮುಖ್ಯ ಪಾತ್ರ ವಹಿಸಿವೆ. ಆದರೆ ಯಾರೂ ತಮ್ಮ ಪರಿಮಿತಿಯನ್ನು ಮೀರಬಾರದು. ಸಾಹಾ ಅವರ ವಿಚಾರದಲ್ಲಿ ಆಗಿರುವ ಘಟನೆ ಒಪ್ಪುವಂತಿಲ್ಲ. ಆದ್ದರಿಂದ ಪತ್ರಕರ್ತ ಸಂಘಟನೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಇಂಥ ಘಟನೆಗಳು ಪುನರಾವರ್ತನೆ ಯಾಗದಂತೆ ಎಚ್ಚರ ವಹಿಸಬೇಕು’ ಎಂದು ಐಸಿಎ ತಿಳಿಸಿದೆ.

ಇದನ್ನೂ ಓದಿ:ಬಾಕ್ಸಿಂಗ್‌: ಕ್ವಾರ್ಟರ್‌ ಫೈನಲ್‌ಗೆ ನೀತು, ಅನಾಮಿಕಾ

ಮಲ್ಹೋತ್ರಾ ಹೇಳಿಕೆ
“ತಪ್ಪು ಮಾಡಿದ ಪತ್ರಕರ್ತರ ಮಾನ್ಯತೆಯನ್ನು ರದ್ದುಗೊಳಿಸುವ ಮತ್ತು ತನ್ನ ಕಾರ್ಯಕ್ರಮಗಳಿಗೆ ಪ್ರವೇಶವನ್ನು ನಿರಾಕರಿಸುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡರೆ ಇದಕ್ಕೆ ಸಂಸ್ಥೆಯ ಸಂಪೂರ್ಣ ಬೆಂಬಲ ನಿಲ್ಲಲಿದೆ ಮತ್ತು ಈ ಪ್ರಕರಣದಲ್ಲಿ ವೃದ್ಧಿಮಾನ್‌ ಸಾಹಾ ಪರವಾಗಿ ನಿಲ್ಲಲಿದೆ’ ಎಂದು ಐಸಿಎ ಅಧ್ಯಕ್ಷ ಅಶೋಕ್‌ ಮಲ್ಹೋತ್ರಾ ಹೇಳಿದರು.

ಸಂದರ್ಶನ ನೀಡಲು ನಿರಾಕರಿಸಿದ್ದಕ್ಕೆ ಪತ್ರಕರ್ತರೊಬ್ಬರು ಬೆದರಿಕೆ ಒಡ್ಡಿದ್ದಾಗಿ ಸಾಹಾ ಟ್ವಿಟರ್‌ನಲ್ಲಿ ಆರೋಪಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.