Save Test Cricket; ಟೆಸ್ಟ್‌  ಕ್ರಿಕೆಟ್‌ ಉಳಿಸಲು ಐಸಿಸಿ ನಿಧಿ ಯೋಜನೆ

 ಎಲ್ಲ ದೇಶಗಳ ಟೆಸ್ಟ್‌  ಆಟಗಾರರಿಗೆ ಸಂಭಾವನೆ ಹೆಚ್ಚಿಸಲು ಚಿಂತನೆ

Team Udayavani, Aug 24, 2024, 6:45 AM IST

1-test

ಸಿಡ್ನಿ: ಸಾಂಪ್ರದಾಯಿಕ ಮಾದರಿಯ ಟೆಸ್ಟ್‌ ಕ್ರಿಕೆಟನ್ನು ಉಳಿಸಿಕೊಳ್ಳಲು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಮಹತ್ವದ ಹೆಜ್ಜೆಯನ್ನಿಡಲು ಮುಂದಾಗಿದೆ. ಟೆಸ್ಟ್‌ ಕ್ರಿಕೆಟ್‌ ಆಟಗಾರರ ಪಂದ್ಯದ ಸಂಭಾವನೆ ಹೆಚ್ಚಳ, ಸಂಕಷ್ಟದಲ್ಲಿರುವ ದೇಶಗಳ ವಿದೇಶಿ ಪ್ರವಾಸದ ವೆಚ್ಚ ಭರಿಸಲು ಐಸಿಸಿ ಚಿಂತನೆ ನಡೆಸುತ್ತಿದೆ. ಈ ಮೂಲಕ ಟಿ20 ಫ್ರಾಂಚೈಸಿ ಕ್ರಿಕೆಟ್‌ನತ್ತ ವಾಲುತ್ತಿರುವ ಪ್ರತಿಭಾವಂತ ಆಟಗಾರನ್ನು ಸೆಳೆಯಲು ಐಸಿಸಿ ಕನಿಷ್ಠ 125 ಕೋಟಿ ರೂ.ನಷ್ಟು ನಿಧಿ ಮೀಸಲಿಡಲು ಮುಂದಾಗಿದೆ ಎಂದು ವರದಿಯಾಗಿದೆ.
ಬಿಸಿಸಿಐ ಕಾಯದರ್ಶಿ ಜಯ್‌ ಶಾ, ಇಂಗ್ಲೆಂಡ್‌ ಆ್ಯಂಡ್‌ ವೇಲ್ಸ್‌ ಕ್ರಿಕೆಟ್‌ ಬೋರ್ಡ್‌ನ (ಇಸಿಬಿ) ಬೆಂಬಲವನ್ನು ಹೊಂದಿರುವ ಕ್ರಿಕೆಟ್‌ ಅಸ್ಟ್ರೇಲಿಯ (ಸಿಎ) ಇಂಥದ್ದೊಂದು ಪ್ರಸ್ತಾವನೆಯನ್ನು ಐಸಿಸಿಗೆ ಸಲ್ಲಿಸಿದೆ ಎನ್ನಲಾಗಿದೆ.

ಟೆಸ್ಟ್‌ ಆಟಗಾರರ ಸಂಭಾವನೆಯನ್ನು ಹೆಚ್ಚಿಸುವ ಮತ್ತು ಸಂಕಷ್ಟದಲ್ಲಿರುವ ಕೆಲವು ದೇಶಗಳ, ವಿದೇಶಿ ಪ್ರವಾಸದ ವೇಳೆ ತಂಡಗಳ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ನಿಧಿಯನ್ನು ಮೀಸಲಿಡುವ ಪ್ರಸ್ತಾವನೆ ಇದಾಗಿದ್ದು, ಇದರಿಂದ ವೆಸ್ಟ್‌ ಇಂಡೀಸ್‌ನಂಥ ಕೆಲವು ದೇಶಗಳಿಗೆ ಸಹಾಯವಾಗಲಿದೆ ಎಂದು ಹೇಳಲಾಗುತ್ತಿದೆ.

ಪಂದ್ಯದ ಸಂಭಾವನೆ ಕನಿಷ್ಠ 8.38 ಲಕ್ಷ ರೂ.
ಈ ಉದ್ದೇಶಿತ ನಿಧಿಯು, ಎಲ್ಲ ಟೆಸ್ಟ್‌ ಆಟಗಾರರಿಗೆ ಕನಿಷ್ಠ 8.38 ಲಕ್ಷ ರೂ. ಪಂದ್ಯದ ಸಂಭಾವನೆಯಾಗಿ ನೀಡುವುದು ಮತ್ತು ವಿದೇಶಿ ಪ್ರವಾಸದ ವೆಚ್ಚಗಳಿಂದಾಗಿ ಪರಿತಪಿಸುತ್ತಿರುವ ಕೆಲವು ದೇಶಗಳಿಗೆ ವಿದೇಶಿ ಪ್ರವಾಸ ಖರ್ಚಿನ ನೆರವು ನೀಡುವ ಉದ್ದೇಶವನ್ನು ಹೊಂದಿದೆ ಎಂದು ಮೂಲ ತಿಳಿಸಿದೆ.

3 ರಾಷ್ಟ್ರಗಳಿಗೆ ನೆರವು ಇಲ್ಲ?
ಐಸಿಸಿಯ ಈ ನಿಧಿ ಯೋಜನೆಯ ಲಾಭ, ಭಾರತ, ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ದೇಶಗಳಿಗೆ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ಈ ರಾಷ್ಟ್ರಗಳು ಈಗಾಗಲೇ ತಮ್ಮ ತಂಡದ ಆಟಗಾರರಿಗೆ ಉತ್ತಮ ಸಂಭಾವನೆಯನ್ನು ನೀಡುತ್ತಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwq-eewq

T20: ಹೆಡ್‌ ಆಟಕ್ಕೆ ತಲೆಬಾಗಿದ ಇಂಗ್ಲೆಂಡ್‌

1-gggg

Greater Noida ಟೆಸ್ಟ್‌: 4ನೇ ದಿನವೂ ಮಳೆಯಾಟ

1-rewdd

Paralympics; ಪದಕ ಗೆದ್ದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

1-rrr

ರಾಷ್ಟ್ರೀಯ ಸೀನಿಯರ್‌ ಸ್ವಿಮ್ಮಿಂಗ್‌ ಚಾಂಪಿಯನ್‌ಶಿಪ್‌:ಮೆಡ್ಲೆ ರಿಲೇಯಲ್ಲಿ ತಮಿಳುನಾಡು ದಾಖಲೆ

1-hockey

Asian Champions Trophy ಹಾಕಿ: ಸತತ ನಾಲ್ಕನೇ ಪಂದ್ಯ ಗೆದ್ದ ಭಾರತ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.