![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 29, 2020, 12:20 PM IST
ಚಂಡೀಗಢ: 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಭಾರತ ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲಲು ಕಾರಣವಾಗಿದ್ದು ಆಲ್ ರೌಂಡರ್ ಜೋಗಿಂದರ್ ಶರ್ಮಾ. ಈ ವಿಶ್ವಕಪ್ ನಂತರ ಕ್ರಿಕೆಟ್ ನಿಂದ ದೂರವಾಗಿದ್ದ ಜೋಗಿಂದರ್ ಶರ್ಮಾರನ್ನು ಈಗ ಐಸಿಸಿ ( ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ) ಹೊಗಳಿ ಟ್ವೀಟ್ ಮಾಡಿದೆ. ಕಾರಣ ಕೋವಿಡ್-19.
ಹೌದು. ಸದ್ಯ ಕ್ರಿಕೆಟ್ ನಿಂದ ದೂರವಾಗಿರುವ ಜೋಗಿಂದರ್ ಶರ್ಮಾ ಹರ್ಯಾಣದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದಾರೆ. ಉಪ ವರಿಷ್ಠಾಧಿಕಾರಿಯಾಗಿರುವ ಶರ್ಮಾ ಸದ್ಯ ಕೋವಿಡ್-19 ಲಾಕ್ ಡೌನ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.
ಜೋಗಿಂದರ್ ಶರ್ಮಾರ ಈ ಫೋಟೊವನ್ನು ತನ್ನ ಟ್ವೀಟರ್ ನಲ್ಲಿ ಅಪ್ಲೋಡ್ ಮಾಡಿರುವ ಐಸಿಸಿ, 2007ರ ವಿಶ್ವಕಪ್ ಹೀರೋ ಈಗ ರಿಯಲ್ ವಿಶ್ವದ ಹೀರೋ. ಈ ಜಾಗತಿಕ ಆರೋಗ್ಯ ಬಿಕ್ಕಟ್ಟಿನ ಸಮಯದಲ್ಲಿ ಭಾರತದ ಪೊಲೀಸ್ ಜೋಗಿಂದರ್ ಶರ್ಮಾ ಸೇವೆ ಮಾಡುತ್ತಿದ್ಧಾರೆ ಎಂದು ಬರೆದುಕೊಂಡಿದೆ.
2007: #T20WorldCup hero ?
2020: Real world hero ?In his post-cricket career as a policeman, India’s Joginder Sharma is among those doing their bit amid a global health crisis.
[? Joginder Sharma] pic.twitter.com/2IAAyjX3Se
— ICC (@ICC) March 28, 2020
2007ರ ವಿಶ್ವಕಪ್ ಫೈನಲ್ ನಲ್ಲಿ ನಿರ್ಣಾಯಕ ಅಂತಿಮ ಓವರ್ ಬಾಲ್ ಹಾಕಿದ್ದ ಶರ್ಮಾ ಮಿಸ್ಭಾ ಉಲ್ ಹಕ್ ವಿಕೆಟ್ ಪಡೆದು ಭಾರತ ಕಪ್ ಗೆಲ್ಲಲು ಕಾರಣವಾಗಿದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.