Semi finals; ಭಾರತಕ್ಕೆ ಇಂಗ್ಲೆಂಡ್‌ ಎದುರಾಳಿ; ಅಫ್ಘಾನಿಸ್ಥಾನಕ್ಕೆ ದಕ್ಷಿಣ ಆಫ್ರಿಕಾ


Team Udayavani, Jun 26, 2024, 7:11 AM IST

icc t20 world cup 2024 semi finalists

ಟರೂಬ/ಪ್ರೊವಿಡೆನ್ಸ್‌: ಟಿ20 ವಿಶ್ವಕಪ್‌ ಪಂದ್ಯಾವಳಿ ಸೆಮಿಫೈನಲ್‌ನತ್ತ ಮುಖ ಮಾಡಿದೆ. ದಾಖಲೆ ಸಂಖ್ಯೆಯ 20 ತಂಡಗಳಲ್ಲಿ 4 ಮಾತ್ರ ರೇಸ್‌ನಲ್ಲಿ ಉಳಿದುಕೊಂಡಿವೆ. ಸೂಪರ್‌-8 ಮೊದಲ ವಿಭಾಗದಿಂದ ಭಾರತ (6 ಅಂಕ) ಮತ್ತು ಅಫ್ಘಾನಿಸ್ಥಾನ (4 ಅಂಕ); ಎರಡನೇ ವಿಭಾಗದಿಂದ ದಕ್ಷಿಣ ಆಫ್ರಿಕಾ (6 ಅಂಕ) ಮತ್ತು ಇಂಗ್ಲೆಂಡ್‌ (4 ಅಂಕ) ಸೆಮಿಫೈನಲ್‌ ಪ್ರವೇಶಿಸಿವೆ.

ಟರೂಬದಲ್ಲಿ ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ದ. ಆಫ್ರಿಕಾ- ಅಫ್ಘಾನಿ ಸ್ಥಾನ ಮುಖಾಮುಖೀ ಆಗಲಿವೆ. ಗಯಾನಾದ ಪ್ರೊವಿಡೆನ್ಸ್‌ನಲ್ಲಿ ಭಾರತ ತಂಡ ಹಾಲಿ ಚಾಂಪಿಯನ್‌ ಇಂಗ್ಲೆಂಡನ್ನು ಎದುರಿಸಲಿದೆ.

ವೇಳಾಪಟ್ಟಿಯಂತೆ ಇದು ಜೂ. 26 ಮತ್ತು 27ರಂದು ನಡೆಯುವ ಸ್ಪರ್ಧೆ. ಆದರೆ ಭಾರತೀಯ ಕಾಲಮಾನದಂತೆ ಎರಡೂ ಗುರುವಾರವೇ ಸಾಗಲಿದೆ. ಮೊದಲ ಸೆಮಿಫೈನಲ್‌ ಬೆಳಗ್ಗೆ 6 ಗಂಟೆಗೆ, ಎರಡನೇ ಸೆಮಿಫೈನಲ್‌ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಮೀಸಲು ದಿನ

ಮೊದಲ ಸೆಮಿಫೈನಲ್‌ಗೆ ಜೂ. 27 ಮೀಸಲು ದಿನವಾಗಿದೆ. ಆದರೆ ಭಾರತ- ಇಂಗ್ಲೆಂಡ್‌ ಪಂದ್ಯಕ್ಕೆ ಮೀಸಲು ದಿನವಿಲ್ಲ. ಕೇವಲ 48 ಗಂಟೆಯ ಅವಧಿಯಲ್ಲಿ ಫೈನಲ್‌ ಏರ್ಪಡುವುದೇ ಇದಕ್ಕೆ ಕಾರಣ. ಇದರ ಬದಲು 260 ನಿಮಿಷಗಳ ಹೆಚ್ಚುವರಿ ಅವಧಿಯನ್ನು ನೀಡಲಾಗಿದೆ. ಆದರೆ ದಕ್ಷಿಣ ಆಫ್ರಿಕಾ-ಆಫ್ಘಾನಿಸ್ಥಾನ ಪಂದ್ಯಕ್ಕೆ ಮೀಸಲು ದಿನ ಇರುವ ಕಾರಣ, ಪಂದ್ಯದ ದಿನ ಕೇವಲ 60 ನಿಮಿಷಗಳ ಹೆಚ್ಚುವರಿ ಅವಧಿಯನ್ನು ನೀಡಲಾಗಿದೆ. ಮೀಸಲು ದಿನದ ಆಟದ ಅವಧಿ 190 ನಿಮಿಷ.

ಸ್ಪಷ್ಟ ಫ‌ಲಿತಾಂಶಕ್ಕಾಗಿ ಕನಿಷ್ಠ 10 ಓವರ್‌ಗಳ ಆಟ ನಡೆಯಬೇಕಿದೆ. ಇಲ್ಲಿಯೂ ಆಟ ಅಸಾಧ್ಯವಾಗಿ ಪಂದ್ಯ ರದ್ದುಗೊಂಡರೆ ಸೂಪರ್‌-8ರಲ್ಲಿ ಅಗ್ರ ಸ್ಥಾನ ಹೊಂದಿದ ತಂಡಗಳು ಫೈನಲ್‌ ಪ್ರವೇಶಿಸಲಿವೆ. ಆಗ ದಕ್ಷಿಣ ಆಫ್ರಿಕಾ ಮತ್ತು ಭಾರತಕ್ಕೆ ಲಾಭವಾಗಲಿದೆ.

ಟಾಪ್ ನ್ಯೂಸ್

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

1-sadsd

T20 WC; ಭಾರತ-ದಕ್ಷಿಣ ಆಫ್ರಿಕಾ: ಸೋಲಿಲ್ಲದ ಸರದಾರರ ಫೈನಲ್‌ ಸಮರ

ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ

INDWvsSAW; ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಾಗಿಸಿದ ಭಾರತೀಯ ಜೋಡಿ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.