ICC World Cup 2023; ಶ್ರೀಲಂಕಾ ತಂಡ ಪ್ರಕಟ; ಗಾಯಾಳು ಹಸರಂಗ, ತೀಕ್ಷಣಗೆ ಜಾಗ


Team Udayavani, Sep 26, 2023, 3:22 PM IST

ICC World Cup 2023; ಶ್ರೀಲಂಕಾ ತಂಡ ಪ್ರಕಟ; ಗಾಯಾಳು ಹಸರಂಗ, ತೀಕ್ಷಣಗೆ ಜಾಗ

ಕೊಲಂಬೊ: ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಗೆ ಶ್ರೀಲಂಕಾ ತಂಡ ಪ್ರಕಟಿಸಲಾಗಿದೆ. ದಾಸುನ್ ಶನಕ ನಾಯಕತ್ವದಲ್ಲಿ 15 ಆಟಗಾರರ ತಂಡ ಪ್ರಕಟಿಸಿದ್ದು, ಗಾಯಗೊಂಡಿರುವ ಸ್ಪಿನ್ನರ್ ಗಳಾದ ವಾನಿಂದು ಹಸರಂಗ, ದಿಲ್ಶನ್ ಮಧುಶನಕ ಮತ್ತು ಮಹೇಶ ತೀಕ್ಷಣ ಅವರನ್ನು ಸೇರಿಸಲಾಗಿದೆ.

ಸಿಂಹಳೀಸ್ ತಂಡವನ್ನು ದಾಸುನ್ ಶನಕ ಅವರು ಮುನ್ನಡೆಸಲಿದ್ದು, ಕುಸಾಲ್ ಮೆಂಡಿಸ್ ಅವರು ಉಪ ನಾಯಕರಾಗಿದ್ದಾರೆ.

ಇದೇ ವೇಳೆ ಹಿರಿಯ ಆಲ್ ರೌಂಡರ್ ಆ್ಯಂಜಲೋ ಮ್ಯಾಥ್ಯೂಸ್ ಅವರಿಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಏಷ್ಯಾ ಕಪ್ ಗೂ 36ರ ಹರೆಯದ ಆಲ್ ರೌಂಡರ್ ಆಯ್ಕೆಯಾಗಿರಲಿಲ್ಲ. ಉತ್ತಮ ಫಾರ್ಮ್ ನಲ್ಲಿರದ ದಿಮುತ್ ಕರುಣರತ್ನೆ ಅವರು ಸ್ಥಾನ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

15 ಜನರ ತಂಡದೊಂದಿಗೆ ದುಶಾನ್ ಹೇಮಂತ ಮತ್ತು ಚಮಿಕ ಕರುಣರತ್ನೆ ಅವರು ಮೀಸಲು ಆಟಗಾರರಾಗಿ ಭಾರತಕ್ಕೆ ಪ್ರಯಾಣಿಸಲಿದ್ದಾರೆ.

ಶ್ರೀಲಂಕಾದ ಏಕದಿನ ವಿಶ್ವಕಪ್ ಅಭಿಯಾನವು ಅಕ್ಟೋಬರ್ 7 ರಂದು ದೆಹಲಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪ್ರಾರಂಭವಾಗಲಿದೆ. ನಂತರ ಅಕ್ಟೋಬರ್ 10 ರಂದು ಹೈದರಾಬಾದ್‌ ನಲ್ಲಿ ಪಾಕಿಸ್ತಾನ ವಿರುದ್ಧ ಆಡಲಿದೆ.

ಶ್ರೀಲಂಕಾ ತಂಡ: ದಾಸುನ್ ಶನಕ (ನಾ), ಕುಸಲ್ ಮೆಂಡಿಸ್ (ಉ.ನಾ), ಪಾತ್ತುಮ್ ನಿಸ್ಸಾಂಕ, ಕುಸಲ್ ಪೆರೇರಾ, ದಿಮುತ್ ಕರುಣಾರತ್ನ, ಚರಿತ್ ಅಸಲಂಕ, ದನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ದುನಿತ್ ವೆಲ್ಲಲಗೆ, ಕಸುನ್ ರಜಿತ, ಮತೀಶ ಪತಿರಣ ಮತ್ತು ಲಹಿರು ಕುಮಾರ.

ಫಿಟ್‌ ನೆಸ್‌: ವಾನಿಂದು ಹಸರಂಗ, ಮಹೇಶ್ ತೀಕ್ಷಣ ಮತ್ತು ದಿಲ್ಶನ್ ಮಧುಶಂಕ

ಪ್ರಯಾಣ ಮೀಸಲು: ದುಶಾನ್ ಹೇಮಂತ ಮತ್ತು ಚಾಮಿಕಾ ಕರುಣಾರತ್ನೆ

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.