RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ
Team Udayavani, May 15, 2024, 12:24 PM IST
ಹೊಸದಿಲ್ಲಿ: ಒಂದು ಪಂದ್ಯದ ಅಮಾನತು ಐಪಿಎಲ್ ಪ್ಲೇಆಫ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸ್ಥಾನವನ್ನು ಕಳೆದುಕೊಳ್ಳಲು ಕಾರಣವಾಗಬಹುದು ಎಂದು ಪರಿಗಣಿಸುವುದಾಗಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಅಸಮಾಧಾನ ಹೊರ ಹಾಕಿದ್ದಾರೆ.
ಮಂಗಳವಾರ ಲಕ್ನೋ ವಿರುದ್ಧ ಡೆಲ್ಲಿ 19 ರನ್ ಗಳ ಜಯ ಸಾಧಿಸಿದ ಬಳಿಕ ನೋವಿನ ನುಡಿಗಳನ್ನಾಗಿದ ಪಂತ್ ‘ ಆರ್ ಸಿಬಿ ವಿರುದ್ದದ ನಾನು ಮೈದಾನದಲ್ಲಿದ್ದರೆ ನಿರ್ಣಾಯಕ ಪಂದ್ಯವನ್ನು ಗೆಲ್ಲುವ ಉತ್ತಮ ಅವಕಾಶವನ್ನು ಹೊಂದಿದ್ದೆವು’ ಎಂದು ಹೇಳಿದ್ದಾರೆ.
ಸ್ಲೋ ಓವರ್ ರೇಟ್ ಕಾರಣಕ್ಕಾಗಿ ಪಂತ್ ಅವರು ಒಂದು ಪಂದ್ಯದಿಂದ ಅಮಾನತುಗೊಂಡ ಕಾರಣ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆಲ್ಲಲೇಬೇಕಾದ ಪಂದ್ಯದಿಂದ ಹೊರಗುಳಿಯಬೇಕಾಯಿತು. ಪಂದ್ಯದಲ್ಲಿ ಆರ್ ಸಿಬಿ 47 ರನ್ ಜಯ ಸಾಧಿಸಿತ್ತು. ಇದು ಡೆಲ್ಲಿ ಪ್ಲೇ ಆಫ್ ಸಾಧ್ಯತೆಗೆ ದೊಡ್ಡ ಹೊಡೆತ ನೀಡಿತ್ತು. ಡೆಲ್ಲಿ ಎಲ್ಲ ಪಂದ್ಯಗಳನ್ನು ಮುಗಿಸಿದರೂ 14 ಅಂಕ ಹೊಂದಿದ್ದು ಇನ್ನೂ ಅಧಿಕೃತವಾಗಿ ಹೊರ ಬಿದ್ದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
ENGvsAUS: ಇಂಗ್ಲೆಂಡ್ ಆಟಕ್ಕೆ ಸೋತ ಆಸೀಸ್; ಸರಣಿ ಸಮಗೊಳಿಸಿದ ಬ್ರೂಕ್ ಪಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.