T20 ; ಟಾಸ್ ಗೆದ್ದು ಆಸ್ಟ್ರೇಲಿಯವನ್ನು ಬ್ಯಾಟಿಂಗ್ ಗೆ ಇಳಿಸಿದ ಸೂರ್ಯ
Team Udayavani, Nov 23, 2023, 7:00 PM IST
ವಿಶಾಖಪಟ್ಟಣ: ಇಲ್ಲಿನ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ಗುರುವಾರ ನಡೆಯುತ್ತಿರುವ ಟಿ 20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನೆಡೆಸುತ್ತಿದ್ದು, ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿ ಕೀ ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ ಆಡುವ ಬಳಗದಲ್ಲಿದ್ದಾರೆ.
ಆಸ್ಟ್ರೇಲಿಯ ತಂಡವನ್ನು ಮುನ್ನೆಡೆಸುತ್ತಿದ್ದು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಮುನ್ನೆಡೆಸುತ್ತಿದ್ದು ತಂಡದಲ್ಲಿ ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಸ್, ಆರನ್ ಹಾರ್ಡಿ, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವೀರ್ ಸಂಘ ಆಡುವ ಅವಕಾಶ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.