![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 20, 2022, 6:02 PM IST
ಬೆಂಗಳೂರು: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯದ ವೀಕ್ಷಕರಿಗೆ ಅರ್ಧದಷ್ಟು ಟಿಕೆಟ್ ಮೊತ್ತವನ್ನು ಮರಳಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ನಿರ್ಧರಿಸಿದೆ. ಭಾರೀ ಮಳೆಯಿಂದಾಗಿ ರವಿವಾರದ ಈ ಸರಣಿ ನಿರ್ಣಾಯಕ ಪಂದ್ಯ 3.3 ಓವರ್ಗಳಿಗೆ ಸೀಮಿತಗೊಂಡಿತ್ತು.
ನಿಯಮಾವಳಿ ಪ್ರಕಾರ, ಹೀಗೆ ರದ್ದುಗೊಂಡ ಪಂದ್ಯದಲ್ಲಿ ಒಂದು ಎಸೆತ ಎಸೆದರೂ ವೀಕ್ಷಕರಿಗೆ ಟಿಕೆಟ್ ಮೊತ್ತವನ್ನು ಮರಳಿಸಲಾಗುವುದಿಲ್ಲ. ಆದರೆ ಕೆಎಸ್ಸಿಎ ಮಾದರಿ ನಡೆಯಿರಿಸಿದ್ದು, ಎಲ್ಲ ಟಿಕೆಟ್ದಾರರಿಗೂ ಶೇ. 50ರಷ್ಟು ಹಣವನ್ನು ಮರಳಿಸಲು ನಿರ್ಧರಿಸಿದೆ ಎಂಬುದಾಗಿ ರಾಜ್ಯ ಕ್ರಿಕೆಟ್ ಮಂಡಳಿಯ ಖಜಾಂಚಿ ಹಾಗೂ ಕೆಎಸ್ಸಿಎಯ ಅಧಿಕೃತ ವಕ್ತಾರ ವಿನಯ್ ಮೃತ್ಯುಂಜಯ ಹೇಳಿದರು.
ಈ ಮೊತ್ತವನ್ನು ಎಲ್ಲಿ, ಯಾವಾಗ, ಹೇಗೆ ಪಡೆಯಬೇಕು ಎಂಬುದನ್ನು ಶೀಘ್ರದಲ್ಲೇ ತಿಳಿಸಲಾಗುವುದು. ವೀಕ್ಷಕರು ಮೂಲ ಟಿಕೆಟ್ಗಳನ್ನು ಹೊಂದಿರಬೇಕಾದುದು ಅತ್ಯಗತ್ಯ ಎಂದೂ ಅವರು ತಿಳಿಸಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.