ಇಂಡಿಪೆಂಡೆನ್ಸ್‌ ಕಪ್‌ ಫುಟ್ಬಾಲ್‌: ಅಲೋಶಿಯಸ್‌,ಯೇನಪೊಯ ಕಾಲೇಜು ಪ್ರಥಮ


Team Udayavani, Aug 16, 2017, 11:14 AM IST

11-SPORTS-5.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್‌ ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದ ಫುಟ್ಬಾಲ್‌ ಕ್ರೀಡಾಂಗಣದಲ್ಲಿ ಕಳೆದ ಒಂ ತಿಂಗಳಿನಿಂದ ನಡೆಯುತ್ತಿರುವ 21ನೇ ಇಂಡಿಪೆಂಡೆನ್ಸ್‌ ಕಪ್‌ ಫುಟ್ಬಾಲ್‌ ಪಂದ್ಯಾವಳಿಯ ಪೈನಲ್‌ ಪಂದ್ಯಾಟ ಮಂಗಳವಾರ ನಡೆಯಿತು. 

ಹೈಸ್ಕೂಲ್‌ ವಿಭಾಗದಲ್ಲಿ ಲೂರ್ಡ್‌ ಸೆಂಟ್ರಲ್‌ ಸ್ಕೂಲ್‌ ತಂಡವು ಸ್ವಾಮಿ ಸದಾನಂದ ಸರಸ್ವತಿ ಶಾಲಾ ತಂಡವನ್ನು 4-3 ಗೋಲುಗಳ ಅಂತರ ದಿಂದ ಸೋಲಿಸಿ ವಿಜಯಿಯಾಯಿತು. ಕಾಲೇಜು ವಿಭಾಗದಲ್ಲಿ ಸೈಂಟ್‌ ಅಲೋಶಿಯಸ್‌ ತಂಡ ಯೇನಪೊಯ ಕಾಲೇಜು ತಂಡವನ್ನು 3-2 ಗೋಲುಗಳಿಂದ ಸೋಲಿಸಿತು. ಪಿಯು ವಿಭಾಗದಲ್ಲಿ ಯೇನಪೊಯ ಕಾಲೇಜು ಪ್ರಥಮ ಹಾಗೂ ಸೈಂಟ್‌ ಅಲೋಶಿಯಸ್‌ ಕಾಲೇಜು ದ್ವಿತೀಯ ಸ್ಥಾನ ಪಡೆದವು. 

ಪ್ರಶಸ್ತಿ ಸಮಾರಂಭ
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಸಕ ಜೆ.ಆರ್‌. ಲೋಬೋ, ಶ್ರೀ ದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ರೀಜನಲ್‌ ಮ್ಯಾನೇ ಜರ್‌ ಧರ್ಮರಾಜ್‌, ರಾಜ್ಯ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ಬದ್ರೀನಾಥ್‌ ಕಾಮತ್‌, ಯೂನಿಯನ್‌ ಬ್ಯಾಂಕ್‌ನ ಸೀನಿಯರ್‌ ಮ್ಯಾನೇ ಜರ್‌ ಪ್ರೀತಮ್‌ ಬಿ.ಆರ್‌., ಕರ್ನಾಟಕ ಪರ್ಸಿನ್‌ ಬೋಟ್‌ ಮೀನುಗಾರರ ಸಂಘದ ಅಧ್ಯಕ್ಷ ಮೋಹನ್‌ ಬೆಂಗ್ರೆ, ಪ್ರಮುಖರಾದ ಸತೀಶ್‌ ಕುಮಾರ್‌, ಆಸಿಫ್‌ ಮೊದಲಾದವರು ಮುಖ್ಯ ಅತಿಥಿಗಳಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್‌ ಅಸೋ ಸಿಯೇಶನ್‌ ಅಧ್ಯಕ್ಷ ಡಿ.ಎಂ.ಅಸ್ಲಾಂ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಹುಸೇನ್‌ ಬೋಳಾರ್‌ ಕಾರ್ಯಕ್ರಮ ನಿರೂಪಿಸಿ, ಮನ್ಸೂರ್‌ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸ್ಥೆಯ ಪದಾಧಿಕಾರಿಗಳಾದ ಅನಿಲ್‌ ಕುಮಾರ್‌ ಪಿ.ವಿ. ಯುವರಾಜ್‌, ಉಮೇಶ್‌ ಉಚ್ಚಿಲ್‌, ಲತೀಫ್‌ ಬೆಂಗ್ರೆ, ರಾಜ್ಯ ಸಂಸ್ಥೆಯ ಅಧ್ಯಕ್ಷ ವಿಜಯ್‌ ಸುವರ್ಣ, ಹರೀಶ್ಚಂದ್ರ ಬೆಂಗ್ರೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

FIH: Harman, Sreejesh in award competition

FIH: ಪ್ರಶಸ್ತಿ ಸ್ಪರ್ಧೆಯಲ್ಲಿ ಹರ್ಮನ್‌, ಶ್ರೀಜೇಶ್‌

Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.