![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 2, 2020, 12:10 PM IST
ಮುಂಬೈ: “ಇಂಡಿಯಾ ಲಿಫ್ಟ್ ದಿ ವರ್ಲ್ಡ್ ಕಪ್. ಆಫ್ಟರ್ 28 ಇಯರ್ಸ್.. ” ಭಾರತೀಯ ಕ್ರಿಕೆಟ್ ಅಭಿಮಾನಿಗಳು ಎಂದೂ ಮರೆಯದ ಸಾಲುಗಳಿವು. ಮುಂಬೈ ವಾಂಖೆಡೆ ಅಂಗಳದಲ್ಲಿ ಕೂಲ್ ಕ್ಯಾಪ್ಟನ್ ಧೋನಿ ಲಂಕಾದ ಕುಲಶೇಖರನ ಬಾಲ್ ಗೆ ಸಿಕ್ಸ್ ಬಾರಿಸಿ ಜಯ ತಂದಿತ್ತರೆ, ಇಡೀ ದೇಶವೇ ಹುಚ್ಚೆದ್ದು ಕುಣಿದಿತ್ತು. ಭಾರತದ ಏರಡನೇ ವಿಶ್ವಕಪ್ ಸಂಭ್ರಮಕ್ಕೆ ಈಗ ಒಂಬತ್ತು ವರ್ಷದ ಸಂಭ್ರಮ.
2011 ಎಪ್ರಿಲ್ 2ರಂದು ಭಾರತ ಲಂಕಾ ವಿರುದ್ಧ ಆರು ವಿಕೆಟ್ ಗಳ ಅಂತರದಿಂದ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಲಂಕಾ ಜಯವರ್ಧನೆ ಶತಕದ ನೆರವಿನಿಂದ 275 ರನ್ ಗಳಿಸಿತ್ತು. ಇದನ್ನು ಬೆನ್ನತ್ತಿದ ಬ ಭಾರತ, ಗೌತಮ್ ಗಂಭೀರ್ ಅವರ 97 ರನ್ ಮತ್ತು ನಾಯಕ ಮಹೇಂದ್ರ ಸಿಂಗ್ ಧೋನಿ ಅಜೇಯ 91 ರನ್ ನೆರವಿನಿಂದ ಜಯಭೇರಿ ಬಾರಿಸಿತ್ತು.
ತನ್ನ ಕೊನೆಯ ವಿಶ್ವಕಪ್ ಆಡಿದ ಸಚಿನ್ ತೆಂಡೂಲ್ಕರ್ ಅವರನ್ನು ಟೀಂ ಇಂಡಿಯಾ ಆಟಗಾರರು ಮೈದಾನದ ಸುತ್ತ ಹೆಗಲಲ್ಲಿ ಹೊತ್ತು ಮೆರವಣಿಗೆ ನಡೆಸಿದ್ದರು. ಭಾರತದ 28 ವರ್ಷಗಳ ಬಳಿಕ 50 ಓವರ್ ಗಳ ವಿಶ್ವಕಪ್ ಗೆದ್ದು ಬೀಗಿತ್ತು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.