![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 26, 2022, 10:54 PM IST
ಹೈದರಾಬಾದ್: ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ವಿಫಲರಾದ ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ಮೇಲೆ ನಾಯಕ ರೋಹಿತ್ ಶರ್ಮ ಸಂಪೂರ್ಣ ವಿಶ್ವಾಸವಿರಿಸಿದ್ದಾರೆ.
“ಭುವನೇಶ್ವರ್ ಕುಮಾರ್ ನಮ್ಮ ತಂಡದ ಅನುಭವಿ ಬೌಲರ್. ಅವರು ಕೆಟ್ಟ ದಿನಗಳಿಗಿಂತ ಹೆಚ್ಚು ಒಳ್ಳೆಯ ದಿನಗಳನ್ನೇ ಕಂಡವರು.
ಲಯದಲ್ಲಿದ್ದಾಗ ಅವರು ಅಷ್ಟೇ ಅಪಾಯಕಾರಿ ಎಂಬುದನ್ನು ಮರೆಯಬಾರದು. ಅವರಲ್ಲೇನೂ ಆತ್ಮವಿಶ್ವಾಸದ ಕೊರತೆಯನ್ನು ನಾವು ಕಂಡಿಲ್ಲ. ಹಾಗೆಯೇ ಹರ್ಷಲ್ ಪಟೇಲ್. ಇವರು ಟಿ20 ಡೆತ್ ಓವರ್ ಸ್ಪೆಷಲಿಸ್ಟ್ ಎಂಬುದರಲ್ಲಿ ಅನುಮಾನವೇ ಇಲ್ಲ. ಇವರಿಬ್ಬರ ಮೇಲೂ ನಾವು ವಿಶ್ವಾಸ ಇರಿಸುವುದು ಈ ಸಂದರ್ಭದಲ್ಲಿ ಅತ್ಯಗತ್ಯ’ ಎಂಬುದಾಗಿ ರೋಹಿತ್ ಶರ್ಮ ಹೇಳಿದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.