Hockey; ಭಾರತ-ಜರ್ಮನಿ: ಎರಡು ಪಂದ್ಯಗಳ ಹಾಕಿ ಸರಣಿ


Team Udayavani, Sep 24, 2024, 11:12 PM IST

hockeyIndia-Germany: Two match hockey series

ಹೊಸದಿಲ್ಲಿ: ಭಾರತ ಮತ್ತು ಜರ್ಮನಿ ತಂಡಗಳ ನಡುವೆ 2 ಪಂದ್ಯಗಳ ಹಾಕಿ ಸರಣಿ ಮುಂದಿನ ತಿಂಗಳು ಹೊಸದಿಲ್ಲಿಯಲ್ಲಿ ನಡೆಯಲಿದೆ. ಅ. 23 ಮತ್ತು 24ರಂದು ರಾಜಧಾನಿಯ “ಮೇಜರ್‌ ಧ್ಯಾನ್‌ ಚಂದ್‌ ನ್ಯಾಶನಲ್‌ ಸ್ಟೇಡಿಯಂ’ನಲ್ಲಿ ಈ ಪಂದ್ಯಗಳನ್ನು ಆಡಲಾಗುವುದು ಎಂದು “ಹಾಕಿ ಇಂಡಿಯಾ’ ಮಂಗಳವಾರ ತಿಳಿಸಿದೆ.

“ಇವೆರಡೂ ವಿಶ್ವದ ಬಲಿಷ್ಠ ಹಾಕಿ ತಂಡಗಳು. ಎರಡೂ ದೇಶಗಳು ಕ್ರೀಡೆಯಲ್ಲಿ ಶ್ರೀಮಂತ ಇತಿಹಾಸವನ್ನು ಹೊಂದಿವೆ. ಈ ಸರಣಿ ವಿಶ್ವ ದರ್ಜೆಯ ಹಾಕಿಯ ಅಮೋಘ ಪ್ರದರ್ಶನವೊಂದಕ್ಕೆ ಸಾಕ್ಷಿಯಾಗಲಿದೆ. ಅಸಾಮಾನ್ಯ ತಂಡಗಳೆರಡರ ನಡುವಿನ ಈ ಸ್ಪರ್ಧೆ ಹಾಕಿ ಅಭಿಮಾನಿಗಳ ಪಾಲಿಗೆ ಧಾರಾಳ ರಂಜನೆ ಒದಗಿಸಲಿದೆ’ ಎಂದು ಹಾಕಿ ಇಂಡಿಯಾದ ಅಧ್ಯಕ್ಷ ದಿಲೀಪ್‌ ತಿರ್ಕಿ ಹೇಳಿದರು.

“ಜರ್ಮನಿ ಎದುರಿನ ಪಂದ್ಯ ಯಾವತ್ತೂ ರೋಮಾಂಚಕಾರಿಯಾಗಿರುತ್ತದೆ. ನಮ್ಮ ಆಟಗಾರರು ಇಂಥದೊಂದು ಉತ್ತಮ ತಂಡದೆದುರು ಆಡಲು ಕಾದು ನಿಂತಿದ್ದಾರೆ’ ಎಂಬುದು ಹಾಕಿ ಇಂಡಿಯಾ ಕಾರ್ಯದರ್ಶಿ ಭೋಲಾನಾಥ್‌ ಸಿಂಗ್‌ ಅವರ ಹೇಳಿಕೆ.

ಭಾರತ-ಜರ್ಮನಿ ಕೊನೆಯ ಸಲ ಪ್ಯಾರಿಸ್‌ ಒಲಿಂಪಿಕ್ಸ್‌ ಸೆಮಿಫೈನಲ್‌ನಲ್ಲಿ ಎದುರಾಗಿದ್ದವು. ಅಲ್ಲಿ ಯುರೋಪಿಯನ್‌ ಜೈಂಟ್ಸ್‌ ಖ್ಯಾತಿಯ ಜರ್ಮನಿ 3-2 ಗೋಲುಗಳಿಂದ ಹರ್ಮನ್‌ಪ್ರೀತ್‌ ಸಿಂಗ್‌ ಪಡೆಯನ್ನು ಪರಾಭವಗೊಳಿಸಿತ್ತು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cash prize for para shuttlers

Paralympics; ಪ್ಯಾರಾ ಶಟ್ಲರ್‌ ಗಳಿಗೆ ನಗದು ಬಹುಮಾನ

Tennis Final: Mixed results for India: Jeevan-Vijay pair win first title

Tennis Final: ಭಾರತಕ್ಕೆ ಮಿಶ್ರಫ‌ಲ: ಜೀವನ್‌-ವಿಜಯ್‌ ಜೋಡಿಗೆ ಮೊದಲ ಪ್ರಶಸ್ತಿ

1-kllll

BCCIಯಿಂದ ಕಲಿಯಿರಿ: ಪಿಸಿಬಿಗೆ ಅಕ್ಮಲ್‌ ಸಲಹೆ !

Rehane (2)

Irani Trophy: ರಹಾನೆ ಮುಂಬಯಿ ನಾಯಕ

P-V-sindhu

Badminton ತಾರೆ ಪಿ.ವಿ.ಸಿಂಧುಗೆ ಅನೂಪ್‌ ನೂತನ ಕೋಚ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.