ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ


Team Udayavani, Oct 23, 2024, 11:21 PM IST

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

ಅಹ್ಮದಾಬಾದ್‌: ಅತ್ತ ಭಾರತದ ಪುರುಷರು ನ್ಯೂಜಿಲ್ಯಾಂಡ್‌ ವಿರುದ್ಧ 2ನೇ ಟೆಸ್ಟ್‌ ಪಂದ್ಯಕ್ಕೆ ಅಣಿಯಾದರೆ, ಇತ್ತ ವನಿತೆಯರು ನ್ಯೂಜಿಲ್ಯಾಂಡ್‌ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿದ್ದಾರೆ. ಗುರುವಾರ ಅಹ್ಮದಾಬಾದ್‌ನಲ್ಲಿ ಮೊದಲ ಮುಖಾಮುಖೀ ಏರ್ಪಡಲಿದೆ. ಉಳಿದೆರಡು ಪಂದ್ಯಗಳೂ ಇಲ್ಲೇ ನಡೆಯಲಿವೆ.

ಮುಂದಿನ ವರ್ಷ ಭಾರತದಲ್ಲೇ ನಡೆಯುವ ವನಿತಾ ಏಕದಿನ ವಿಶ್ವಕಪ್‌ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಭಾರತಕ್ಕೆ ಹಾಗೂ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಅವರಿಗೆ ಇದೊಂದು ಮಹತ್ವದ ಸರಣಿಯಾಗಿದೆ.

ಇತ್ತೀಚಿನ ಟಿ20 ಏಷ್ಯಾ ಕಪ್‌ ಫೈನಲ್‌ ಸೋಲು, ಟಿ20 ವಿಶ್ವಕಪ್‌ನಲ್ಲಿ ತೋರ್ಪಡಿಸಿದ ಹೀನಾಯ ಪ್ರದರ್ಶನ ಎನ್ನುವುದು ಭಾರತೀಯ ವನಿತಾ ಕ್ರಿಕೆಟಿನ ವರ್ಚಸ್ಸಿಗೆ ಸಾಕಷ್ಟು ಧಕ್ಕೆ ತಂದಿದೆ. ಇದರಿಂದ ಮುಕ್ತವಾಗಬೇಕಾದರೆ ಬಲಿಷ್ಠ ನ್ಯೂಜಿಲ್ಯಾಂಡ್‌ ಎದುರಿನ ಈ ಸರಣಿಯನ್ನು ವಶಪಡಿಸಿ ಕೊಳ್ಳುವು ದೊಂದೇ ಮಾರ್ಗ.

ನ್ಯೂಜಿಲ್ಯಾಂಡ್‌ ಮೊನ್ನೆಯಷ್ಟೇ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ ಸಂಭ್ರಮದಲ್ಲಿದೆ. ಅಲ್ಲಿ ಭಾರತವನ್ನು ಸೋಲಿಸುವ ಮೂಲಕವೇ ಸೋಫಿ ಡಿವೈನ್‌ ಬಳಗ ತನ್ನ ಅಭಿಯಾನವನ್ನು ಆರಂಭಿಸಿತ್ತು. ಬಹುತೇಕ ಅದೇ ತಂಡವೀಗ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳುತ್ತಿದೆ.

35 ವರ್ಷದ ಅನುಭವಿ ಆಟ ಗಾರ್ತಿ ಹರ್ಮನ್‌ಪ್ರೀತ್‌ ಕೌರ್‌ ನಾಯಕಿಯಾಗಿ ಸತತ ವೈಫ‌ಲ್ಯ ಕಾಣುತ್ತಿದ್ದರೂ ಆಯ್ಕೆ ಮಂಡಳಿ ಅವರ ಮೇಲೆ ವಿಶ್ವಾಸವಿರಿಸಿದೆ. ಬಿಗ್‌ ಹಿಟ್ಟಿಂಗ್‌ ವಿಕೆಟ್‌ ಕೀಪರ್‌-ಬ್ಯಾಟರ್‌ ರಿಚಾ ಘೋಷ್‌, ಅನುಭವಿ ಆಲ್‌ರೌಂಡರ್‌ ಪೂಜಾ ವಸ್ತ್ರಾಕರ್‌, ಆಶಾ ಶೋಭನಾ ನಾನಾ ಕಾರಣಗಳಿಂದ ಈ ಸರಣಿಗೆ ಲಭ್ಯರಾಗುತ್ತಿಲ್ಲ. ತಂಡದಲ್ಲಿ ಕೆಲವು ಹೊಸಬರಿದ್ದಾರೆ. ಇವರೆಂದರೆ ತೇಜಲ್‌ ಹಸಬಿ°ಸ್‌, ಸೈಮಾ ಠಾಕೂರ್‌ ಮತ್ತು ಪ್ರಿಯಾ ಮಿಶ್ರಾ.

ಶಫಾಲಿ ವರ್ಮ, ಸ್ಮತಿ ಮಂಧನಾ ಮೇಲೆ ಬಹಳಷ್ಟು ನಿರೀಕ್ಷೆ ಇರಿಸಿಕೊಳ್ಳ ಲಾಗಿದೆ. ತಂಡದ ಯಶಸ್ಸಿನಲ್ಲಿ ಇವರ ಪಾಲು ನಿರ್ಣಾಯಕವಾಗಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

CPY-annapoorana

By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

Ford Trophy: 103 ಎಸೆತಗಳಲ್ಲಿ ದ್ವಿಶತಕ… ಬೌಸ್‌ ದಾಖಲೆ

Ford Trophy: 103 ಎಸೆತಗಳಲ್ಲಿ ದ್ವಿಶತಕ… ಬೌಸ್‌ ದಾಖಲೆ

Pro Kabaddi League: ಪುನೇರಿಯನ್ನು ಕೆಡವಿದ ತಮಿಳ್‌ ತಲೈವಾಸ್‌

Pro Kabaddi League: ಪುನೇರಿಯನ್ನು ಕೆಡವಿದ ತಮಿಳ್‌ ತಲೈವಾಸ್‌

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.