![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 20, 2023, 6:36 AM IST
ಹೊಸದಿಲ್ಲಿ: ಹಾಲಿ ಚಾಂಪಿಯನ್ ಲಕ್ಷ್ಯ ಸೇನ್ “ಇಂಡಿಯಾ ಓಪನ್ ಬ್ಯಾಡ್ಮಿಂಟನ್’ ಪಂದ್ಯಾವಳಿಯ ದ್ವಿತೀಯ ಸುತ್ತಿನಲ್ಲೇ ಪರಾಭವಗೊಂಡು ಹೊರಬಿದ್ದರು.
ವಿಶ್ವದ ನಂ. 12 ಆಟಗಾರನಾಗಿರುವ ಲಕ್ಷ್ಯ ಸೇನ್ ತನಗಿಂತ ಕೆಳ ಕ್ರಮಾಂಕದ ಡೆನ್ಮಾರ್ಕ್ ಶಟ್ಲರ್ ರಾಸ್ಮಸ್ ಜೆಮ್ಕೆ ವಿರುದ್ಧ 3 ಗೇಮ್ಗಳ ಜಿದ್ದಾಜಿದ್ದಿ ಹೋರಾಟದಲ್ಲಿ ಮುಗ್ಗರಿಸಿದರು. ಅಂತರ 21-16, 15-21, 18-21.
ಇದೇ ವೇಳೆ ಪುರುಷರ ಡಬಲ್ಸ್ ಚಾಂಪಿ ಯನ್ ಆಗಿರುವ ಚಿರಾಗ್ ಶೆಟ್ಟಿ-ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಕಡೆಯಿಂದಲೂ ಆಘಾತಕಾರಿ ಸುದ್ದಿ ಬಂತು. ಗಾಯಾಳಾದ ಕಾರಣ ಈ ಜೋಡಿ ಸ್ಪರ್ಧೆಯಿಂದ ಹಿಂದೆ ಸರಿಯಿತು.
ವನಿತಾ ಸಿಂಗಲ್ಸ್ನಲ್ಲಿ ಗಾಯತ್ರಿ ಗೋಪಿ ಚಂದ್-ತಿೃಷಾ ಜಾಲಿ ಕೂಡ ಪ್ರಿ ಕ್ವಾರ್ಟರ್ ಫೈನಲ್ನಲ್ಲಿ ಪರಾಭವಗೊಂಡರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.