India-Australia: ಭಾರತ ಪ್ರವಾಸ: ಆಸ್ಟ್ರೇಲಿಯದ ಪೂರ್ಣ ಸಾಮರ್ಥ್ಯದ ತಂಡ


Team Udayavani, Sep 17, 2023, 11:53 PM IST

aus- india

ಮೆಲ್ಬರ್ನ್: ವಿಶ್ವಕಪ್‌ ಪಂದ್ಯಾವಳಿಗೂ ಮುನ್ನ 3 ಪಂದ್ಯಗಳ ಏಕದಿನ ಸರಣಿಗಾಗಿ ಭಾರತಕ್ಕೆ ಆಗಮಿಸಲಿರುವ ಆಸ್ಟ್ರೇಲಿಯವು ಪೂರ್ಣ ಸಾಮರ್ಥ್ಯದ ತಂಡವನ್ನು ಪ್ರಕಟಿಸಿದೆ.

ತಂಡ 18 ಆಟಗಾರರನ್ನು ಹೊಂದಿದೆ. ಪ್ಯಾಟ್‌ ಕಮಿನ್ಸ್‌ ಮರಳಿ ತಂಡದ ನೇತೃತ್ವ ವಹಿಸಲಿದ್ದಾರೆ. ಅನುಭವಿ ಸ್ಟೀವನ್‌ ಸ್ಮಿತ್‌ ಕೂಡ ವಾಪಸಾಗಿದ್ದಾರೆ. ಇವರಿಬ್ಬರೂ ಗಾಯಾಳಾದ ಕಾರಣ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದರು. ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮೊಟಕುಗೊಳಿಸಿದ್ದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರನ್ನೂ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಆದರೆ ದಕ್ಷಿಣ ಆಫ್ರಿಕಾ ಸರಣಿಯ ವೇಳೆ ಎಡಗೈ ಮೂಳೆ ಮುರಿತಕ್ಕೊಳಗಾದ ಟ್ರಾವಿಸ್‌ ಹೆಡ್‌ ಭಾರತಕ್ಕೆ ಬರುವುದಿಲ್ಲ. ಈ ಸರಣಿಯ ವೇಳೆ ತಂಡದಲ್ಲಿದ್ದ ಟಿಮ್‌ ಡೇವಿಡ್‌ ಮತ್ತು ಮೈಕಲ್‌ ನೇಸರ್‌ ಆಯ್ಕೆಯಾಗಿಲ್ಲ. ಮ್ಯಾಟ್‌ ಶಾರ್ಟ್‌ ಮತ್ತು ಸ್ಪೆನ್ಸರ್‌ ಜಾನ್ಸನ್‌ ಈ ತಂಡದ ಹೊಸಬರು.

ಸೆ. 22ರಿಂದ ಏಕದಿನ ಸರಣಿ ಮೊದಲ್ಗೊಳ್ಳಲಿದೆ. ಮೊಹಾಲಿ, ರಾಜ್‌ಕೋಟ್‌ ಮತ್ತು ಇಂದೋರ್‌ನಲ್ಲಿ ಪಂದ್ಯಗಳನ್ನು ಆಡಲಾಗುವುದು.

ಆಸ್ಟ್ರೇಲಿಯ ತಂಡ: ಪ್ಯಾಟ್‌ ಕಮಿನ್ಸ್‌ (ನಾಯಕ), ಸೀನ್‌ ಅಬೋಟ್‌, ಅಲೆಕ್ಸ್‌ ಕ್ಯಾರಿ, ನಥನ್‌ ಎಲ್ಲಿಸ್‌, ಕ್ಯಾಮರಾನ್‌ ಗ್ರೀನ್‌, ಜೋಶ್‌ ಹೇಝಲ್‌ವುಡ್‌, ಜೋಶ್‌ ಇಂಗ್ಲಿಸ್‌, ಸ್ಪೆನ್ಸರ್‌ ಜಾನ್ಸನ್‌, ಮಾರ್ನಸ್‌ ಲಬುಶೇನ್‌, ಮಿಚೆಲ್‌ ಮಾರ್ಷ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ತನ್ವೀರ್‌ ಸಂಗಾ, ಮ್ಯಾಟ್‌ ಶಾರ್ಟ್‌, ಸ್ಟೀವನ್‌ ಸ್ಮಿತ್‌, ಮಿಚೆಲ್‌ ಸ್ಟಾರ್ಕ್‌, ಮಾರ್ಕಸ್‌ ಸ್ಟೋಯಿನಿಸ್‌, ಡೇವಿಡ್‌ ವಾರ್ನರ್‌, ಆ್ಯಡಂ ಝಂಪ.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Chess Olympiad: ಭಾರತದ ಗೆಲುವಿಗೆ ಬ್ರೇಕ್‌

Chess Olympiad: ಭಾರತದ ಗೆಲುವಿಗೆ ಬ್ರೇಕ್‌

1-bcci

INDvBAN Day 3: 515 ರನ್ ಚೇಸ್ ; ಬಾಂಗ್ಲಾ 4 ವಿಕೆಟ್ ನಷ್ಟಕ್ಕೆ 158 ರನ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.