India Under 19: ಆಸೀಸ್‌ ವಿರುದ್ದದ ಸರಣಿಗೆ ದ್ರಾವಿಡ್‌ ಪುತ್ರ ಸಮಿತ್‌ ಆಯ್ಕೆ


Team Udayavani, Aug 31, 2024, 1:27 PM IST

samit dravid

ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ಅಂಡರ್ 19 ಮತ್ತು ಆಸ್ಟ್ರೇಲಿಯಾ ಅಂಡರ್ 19 ನಡುವಿನ ಮುಂಬರುವ ಸರಣಿಗೆ ಶನಿವಾರ (ಆಗಸ್ಟ್ 31) ತಂಡ ಪ್ರಕಟಿಸಿದೆ. ಭಾರತದ ಲೆಜೆಂಡರಿ ಕ್ರಿಕೆಟಿಗ ಮತ್ತು ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಅವರು ಟೆಸ್ಟ್ ಮತ್ತು ಸೀಮಿತ ಓವರ್‌ ಮಾದರಿಯ ಎರಡೂ ತಂಡಗಳಲ್ಲಿಯೂ ಸ್ಥಾನ ಪಡೆದಿದ್ದಾರೆ.

18 ವರ್ಷ ಪ್ರಾಯದ ಸಮಿತ್‌ ದ್ರಾವಿಡ್‌ ಸದ್ಯ ನಡೆಯುತ್ತಿರುವ ಮಹಾರಾಜ ಟ್ರೋಫಿ ಕೂಟದಲ್ಲಿ ಆಡಿದ್ದಾರೆ. ಮೈಸೂರು ವಾರಿಯರ್ಸ್‌ ಪರವಾಗಿ ಕಣಕ್ಕಿಳಿದಿದ್ದ ಸಮಿತ್‌ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಮಹಾರಾಜ ಟ್ರೋಫಿ 2024ರಲ್ಲಿ ಏಳು ಪಂದ್ಯವಾಡಿರುವ ಸಮಿತ್‌, 113ರ ಸ್ಟ್ರೈಕ್‌ ರೇಟ್‌ ನಲ್ಲಿ 11.71ರ ಸರಾಸರಿಯಲ್ಲಿ ಕೇವಲ 82 ರನ್‌ ಮಾತ್ರ ಕಲೆ ಹಾಕಿದ್ದಾರೆ.

ಉತ್ತರ ಪ್ರದೇಶದ ಮೊಹಮ್ಮದ್ ಅಮಾನ್ ಮುಂಬರುವ ಸರಣಿಯಲ್ಲಿ ಏಕದಿನ ತಂಡವನ್ನು ಮುನ್ನಡೆಸಲಿದ್ದು, ನಾಲ್ಕು ದಿನಗಳ ಪಂದ್ಯಗಳಲ್ಲಿ ಸೋಹಮ್ ಪಟವರ್ಧನ್ ತಂಡವನ್ನು ಮುನ್ನಡೆಸಲಿದ್ದಾರೆ.

ಇವರ ಜೊತೆಗೆ ಕರ್ನಾಟಕದ ಕಾರ್ತಿಕೇಯ ಕೆಪಿ, ಸಮರ್ಥ್‌ ಎನ್‌, ಹಾರ್ದಿಕ್‌ ರಾಜ್‌ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾರ್ದಿಕ್‌ ರಾಜ್‌ ಅವರು ಏಕದಿನ ತಂಡಕ್ಕೆ ಮಾತ್ರ ಆಯ್ಕೆಯಾಗಿದ್ದಾರೆ.

ಭಾರತ U-19 ತಂಡವು ಸೆಪ್ಟೆಂಬರ್ 21, 23 ಮತ್ತು 26 ರಂದು ಪುದುಚೇರಿಯಲ್ಲಿ ಮೂರು 50-ಓವರ್‌ಗಳ ಪಂದ್ಯಗಳಲ್ಲಿ ಆಸ್ಟ್ರೇಲಿಯಾ U-19 ಅನ್ನು ಎದುರಿಸಲಿದೆ. ನಂತರ ಚೆನ್ನೈನಲ್ಲಿ ಎರಡು ನಾಲ್ಕು ದಿನಗಳ ಪಂದ್ಯಗಳು ಸೆಪ್ಟೆಂಬರ್ 30 ರಿಂದ ಪ್ರಾರಂಭವಾಗಲಿದೆ.

ಏಕದಿನ ಸರಣಿಗಾಗಿ ಭಾರತ U-19 ತಂಡ: ರುದ್ರ ಪಟೇಲ್ (ಉ.ನಾ) (GCA), ಸಾಹಿಲ್ ಪರಾಖ್ (MAHCA), ಕಾರ್ತಿಕೇಯ ಕೆಪಿ (KSCA), ಮೊಹಮ್ಮದ್ ಅಮಾನ್ (ನಾ) (UPCA), ಕಿರಣ್ ಚೋರ್ಮಲೆ (MAHCA), ಅಭಿಗ್ಯಾನ್ ಕುಂದು (ವಿ.ಕೀ) (MCA), ಹರ್ವಂಶ್ ಸಿಂಗ್ ಪಂಗಾಲಿಯಾ (ವಿ.ಕೀ) (SCA), ಸಮಿತ್ ದ್ರಾವಿಡ್ (KSCA), ಯುಧಾಜಿತ್ ಗುಹಾ (CAB), ಸಮರ್ಥ್ ಎನ್ (KSCA), ನಿಖಿಲ್ ಕುಮಾರ್ (UTCA), ಚೇತನ್ ಶರ್ಮಾ (RCA), ಹಾರ್ದಿಕ್ ರಾಜ್ (KSCA), ರೋಹಿತ್ ರಾಜಾವತ್ (MPCA), ಮೊಹಮ್ಮದ್ ಇನಾನ್ (KCA)

ನಾಲ್ಕು ದಿನಗಳ ಸರಣಿಗಾಗಿ ಭಾರತ U-19 ತಂಡ: ವೈಭವ್ ಸೂರ್ಯವಂಶಿ (bihar CA), ನಿತ್ಯ ಪಾಂಡ್ಯ (BCA), ವಿಹಾನ್ ಮಲ್ಹೋತ್ರಾ (ಉ.ನಾ) (PCA), ಸೋಹಮ್ ಪಟವರ್ಧನ್ (ನಾ) (MPCA), ಕಾರ್ತಿಕೇಯ ಕೆಪಿ (KSCA), ಸಮಿತ್ ದ್ರಾವಿಡ್ (KSCA), ಅಭಿಗ್ಯಾನ್ ಕುಂದು (ವಿ.ಕೀ) (MCA), ಹರ್ವಂಶ್ ಸಿಂಗ್ ಪಂಗಾಲಿಯಾ (ವಿ.ಕೀ) (SCA), ಚೇತನ್ ಶರ್ಮಾ (RCA), ಸಮರ್ಥ್ ಎನ್ (KSCA), ಆದಿತ್ಯ ರಾವತ್ (CAU), ನಿಖಿಲ್ ಕುಮಾರ್ (UTCA), ಅನ್ಮೋಲ್ಜೀತ್ ಸಿಂಗ್ (ಪಿಸಿಎ), ಆದಿತ್ಯ ಸಿಂಗ್ (ಯುಪಿಸಿಎ), ಮೊಹಮ್ಮದ್ ಇನಾನ್ (ಕೆಸಿಎ)

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.