![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 17, 2017, 2:39 PM IST
ಚೆನ್ನೈ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಪಂದ್ಯಗಳ ಸರಣಿಯ ಭಾನುವಾರ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಭಾರಿ ಆರಂಭಿಕ ಆಘಾತಕ್ಕೆ ಸಿಲುಕಿತು.
11 ರನ್ ಆಗುವಷ್ಟರಲ್ಲಿ ಅಜಿಂಕ್ಯ ರೆಹಾನೆ ಔಟಾದರು. 5 ರನ್ಗಳಿಸಿದ್ದ ಅವರನ್ನು ಕೌಲ್ಟರ್ ನೀಲ್ ಪೆವಿಲಿಯನ್ಗೆ ಕಳುಹಿಸಿದರು. ವಿರಾಟ್ ಕೊಹ್ಲಿ ಕ್ರೀಸ್ಗಿಳಿದ ಕೂಡಲೇ ನಿರ್ಗಮಿಸಿ ಭಾರಿ ನಿರಾಶರಾದರು. ಶೂನ್ಯಕ್ಕೆ ನಿರ್ಗಮಿಸಿದರೆ , ಬಳಿಕ ಬಂದ ಮನೀಷ್ ಪಾಂಡೆಯೂ ಶೂನ್ಯಕ್ಕೆ ನಿರ್ಗಮಿಸಿದರು. ಮೂರು ವಿಕೆಟ್ಗಳನ್ನು ನೀಲ್ ಪಡೆದಿದ್ದಾರೆ.28 ರನ್ ಗಳಿಸಿದ್ದ ರೋಹಿತ್ ಶರ್ಮಾ ದೊಡ್ಡ ಹೊಡೆತಕ್ಕೆ ಮುಂದಾಗಿ ಸ್ಟೊಯ್ನೀಸ್ ಎಸೆತದಲ್ಲಿ ಕ್ಯಾಚಿತ್ತು ನಿರ್ಗಮಿಸಿದರು. 40 ರನ್ ಗಳಿಸಿದ್ದ ಕೇದಾರ್ ಜಾಧವ್ ಕ್ಯಾಚಿತ್ತು ನಿರ್ಗಮಿಸಿದರು.
ಮೊದಲ 30 ಓವರ್ಗಳಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 123 ರನ್ಗಳಿಸಿದೆ.
ಧೋನಿ 19,ಹಾರ್ಧಿಕ್ ಪಾಂಡ್ಯಾ 24 ರನ್ ಗಳಿಸಿ ತಾಳ್ಮೆಯ ಆಟವಾಡುತ್ತಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.