2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

10 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್... ಭಾರತೀಯ ಬ್ಯಾಟರ್ಸ್ ಗಳಿಗೆ ಘಾತಕವಾದ ಸ್ಯಾಂಟ್ನರ್!

Team Udayavani, Oct 25, 2024, 6:57 PM IST

1–a-crick

ಪುಣೆ : ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ಭಾರತ ಎರಡನೇ ಪಂದ್ಯದಲ್ಲಿಯೂ ಸಂಕಷ್ಟದ ಸುಳಿಗೆ ಸಿಲುಕಿದೆ. ಪಂದ್ಯದ 2 ನೇ ದಿನದಾಟದ ಅಂತ್ಯಕ್ಕೆ (ಶುಕ್ರವಾರ, ಅ25) ನ್ಯೂಜಿಲ್ಯಾಂಡ್ 301 ರನ್ ಗಳ ಮುನ್ನಡೆ ಸಾಧಿಸಿದೆ.

ಮೊದಲ ದಿನ ಮೊದಲ ಇನ್ನಿಂಗ್ಸ್ ನಲ್ಲಿ ತಮಿಳುನಾಡಿನ ಸ್ಪಿನ್ನರ್‌ ಗಳಾದ ಆರ್‌.ಅಶ್ವಿ‌ನ್‌, ವಾಷಿಂಗ್ಟನ್‌ ಸುಂದರ್‌ ದಾಳಿಗೆ ಸಿಲುಕಿದ ಪ್ರವಾಸಿ ನ್ಯೂಜಿಲ್ಯಾಂಡ್‌ ತಂಡ  259 ರನ್ನಿಗೆ ಕುಸಿದಿತ್ತು. ಅಶ್ವಿ‌ನ್‌ 64ಕ್ಕೆ 3, ಸುಂದರ್‌ 59ಕ್ಕೆ 7 ವಿಕೆಟ್‌ ಉರುಳಿಸಿದ್ದರು.

ಎರಡನೇ ದಿನದಾಟದಲ್ಲಿ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ ಕೇವಲ 156 ರನ್ ಗಳಿಗೆ ಆಲೌಟಾಯಿತು. ಜೈಸ್ವಾಲ್ 30 ರನ್ ಗಳಿಸಿದರೆ, . ಶುಭಮನ್ ಗಿಲ್ 30 ರನ್ ಗಳಿಸರು. ನಾಯಕ ರೋಹಿತ್ ಶರ್ಮ ಶೂನ್ಯಕ್ಕೆ ಔಟಾದರೆ ,ಕೊಹ್ಲಿ 1 ರನ್ ಗೆ ಔಟಾದರು.

ಪಂತ್ 18, ಕಳೆದ ಪಂದ್ಯದಲ್ಲಿ ಅಮೋಘ ಆಟವಾಡಿದ್ದ ಸರ್ಫರಾಜ್ ಖಾನ್ 11 ರನ್ಗಳಿಸಿ ಪೆವಿಲಿಯನ್ ಗೆ ಮರಳಿದರು. ಸ್ವಲ್ಪ ಹೊತ್ತು ನಿಂತ ಜಡೇಜ 38 ರನ್ ಕೊಡುಗೆ ನೀಡಿದರು. ವಾಷಿಂಗ್ಟನ್ ಸುಂದರ್ ಔಟಾಗದೆ 18 ರನ್ ಗಳಿಸಿದರು.

ಬಿಗಿ ದಾಳಿ ನಡೆಸಿದ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ 7 ವಿಕೆಟ್ ಕಬಳಿಸಿದರು. ಸರಣಿಯ ಮೊದಲ ಪಂದ್ಯದಲ್ಲಿ ಆಲ್ರೌಂಡರ್ ಸ್ಯಾಂಟ್ನರ್ ಆಡಿರಲಿಲ್ಲ. ಫಿಲಿಪ್ಸ್ 2 ವಿಕೆಟ್ ಕಿತ್ತರೆ, ಸೌಥೀ 1 ವಿಕೆಟ್ ಪಡೆದರು.

ಎರಡನೇ ಇನ್ನಿಂಗ್ಸ್ ನಲ್ಲಿ ಆಡಿದ ನಾಯಕ ಟಾಮ್ ಲ್ಯಾಥಮ್ 86 ರನ್ ಗಳಿಸಿ ಔಟಾದರು. ಕಾನ್ವೇ 17, ವಿಲ್ ಯಂಗ್ 23 , ರಚಿನ್ ರವೀಂದ್ರ 9 , ಡೆರಿಲ್ ಮಿಚೆಲ್ 18 ರನ್ ಗಳಿಸಿ ಔಟಾಗಿದ್ದಾರೆ. 30 ರನ್ ಗಳಿಸಿರುವ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಬ್ಲ್ಯಾಂಡೆಲ್ ಮತ್ತು 9 ರನ್ ಗಳಿಸಿರುವ ಫಿಲಿಪ್ಸ್ ನಾಳೆ ಆಟ ಮುಂದುವರಿಸಲಿದ್ದಾರೆ. 5 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದೆ.

10 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್
ಎರಡನೇ ಇನ್ನಿಂಗ್ಸ್ ನಲ್ಲೂ ಬಿಗಿ ದಾಳಿ ನಡೆಸಿದ ವಾಷಿಂಗ್ಟನ್ ಸುಂದರ್ 4 ವಿಕೆಟ್ ಕಬಳಿಸಿದ್ದಾರೆ. ಒಟ್ಟು ಹತ್ತು ವಿಕೆಟ್ ಕಿತ್ತು ತನ್ನ ಆಯ್ಕೆಯನ್ನು ಸಂಪೂರ್ಣವಾಗಿ ಬಳಸಿಕೊಂಡಿದ್ದಾರೆ. ಆರ್ ಅಶ್ವಿನ್ 1 ವಿಕೆಟ್ ಪಡೆದಿದ್ದಾರೆ. ಶನಿವಾರ ಪಂದ್ಯ ಯಾವ ರೀತಿಯಲ್ಲಿ ಸಾಗಲಿದೆ ಎನ್ನುವ ಕುತೂಹಲ ಮೂಡಿದೆ.

ಟಾಪ್ ನ್ಯೂಸ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

One Day Cup: Western Australia lost 8 wickets by just 1 run

One Day Cup: ಕೇವಲ 1 ರನ್‌ ಅಂತರದಲ್ಲಿ 8 ವಿಕೆಟ್‌ ಕಳೆದುಕೊಂಡ ವೆಸ್ಟರ್ನ್‌ ಆಸ್ಟ್ರೇಲಿಯಾ

8

Rawalpindi: ಸಜಿದ್‌ ದಾಳಿಗೆ ಕುಸಿದ ಇಂಗ್ಲೆಂಡ್‌

7

Mirpur Test: ಕಾಗಿಸೊ ರಬಾಡ 39ಕ್ಕೆ 6 ವಿಕೆಟ್‌; ದಕ್ಷಿಣ ಆಫ್ರಿಕಾ 7 ವಿಕೆಟ್‌ ಜಯಭೇರಿ

6

Ahmedabad: ನ್ಯೂಜಿಲ್ಯಾಂಡ್‌ ವಿರುದ್ಧದ ವನಿತಾ ಏಕದಿನ ಸರಣಿ; ಭಾರತ ವನಿತೆಯರಿಗೆ ಗೆಲುವು

4

Hyderabad: ಯುಪಿ ವಿರುದ್ಧ ಗೆದ್ದ ಬೆಂಗಾಲ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.