ಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ


Team Udayavani, Feb 24, 2022, 10:34 PM IST

ಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

ಲಕ್ನೋ: ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಭಾರತ ಭರ್ಜರಿಯಾಗಿ ಆರಂಭಿಸಿದೆ. ಗುರುವಾರದ ಮೊದಲ ಮುಖಾಮುಖೀಯನ್ನು 62 ರನ್ನುಗಳ ಭಾರೀ ಅಂತರದಿಂದ ಗೆದ್ದಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ಎರಡೇ ವಿಕೆಟಿಗೆ 199 ರನ್‌ ಪೇರಿಸಿದರೆ, ಮೊದಲ ಎಸೆತದಿಂದಲೇ ವಿಕೆಟ್‌ ಕಳೆದುಕೊಳ್ಳಲಾರಂಭಿಸಿದ ಶ್ರೀಲಂಕಾ 6ಕ್ಕೆ 137 ರನ್‌ ಮಾಡಿ ಶರಣಾಯಿತು.

ಇಶಾನ್‌ ಪವರ್‌ ಗೇಮ್‌ :

ಆರಂಭದಲ್ಲಿ ಇಶಾನ್‌ ಕಿಶನ್‌, ಕೊನೆಯಲ್ಲಿ ಶ್ರೇಯಸ್‌ ಅವರ ಸ್ಫೋಟಕ ಬ್ಯಾಟಿಂಗ್‌ ಭಾರತ ಸರದಿಯ ಹೈಲೈಟ್‌ ಆಗಿತ್ತು. ಪವರ್‌ ಪ್ಲೇಯಲ್ಲಿ ಹತ್ತರ ಸರಾಸರಿಯಲ್ಲಿ ರನ್‌ ಬರತೊಡಗಿತು. ಇಶಾನ್‌ ಕಿಶನ್‌ ಅವರಂತೂ ಪವರ್‌ಫ‌ುಲ್‌ ಬ್ಯಾಟಿಂಗ್‌ ತೋರ್ಪಡಿಸಿದರು. ವೆಸ್ಟ್‌ ಇಂಡೀಸ್‌ ವಿರುದ್ಧ ಮಂಕಾಗಿದ್ದ ಅವರು ಲಂಕಾ ಬೌಲರ್‌ಗಳ ಮೇಲೆ ಘಾತಕವಾಗಿ ಎರಗಿದರು. ಬೌಂಡರಿ-ಸಿಕ್ಸರ್‌ಗಳ ಸುರಿಮಳೆಯಾಗತೊಡಗಿತು. 6 ಓವರ್‌ಗಳಲ್ಲಿ 58 ರನ್‌ ಹರಿದು ಬಂತು. ಇದರಲ್ಲಿ ಇಶಾನ್‌ ಪಾಲೇ 39 ರನ್‌.

ಅರ್ಧ ಹಾದಿ ಮುಗಿಯುವಾಗ ಭಾರತದ ಮೊತ್ತ 98ಕ್ಕೆ ಏರಿತ್ತು. ಶ್ರೀಲಂಕಾ ಬ್ರೇಕ್‌ತೂÅ ಒದಗಿಸುವಲ್ಲಿ ಸಂಪೂರ್ಣ ವಿಫ‌ಲವಾಗಿತ್ತು. ಭಾರತವನ್ನು ಬ್ಯಾಟಿಂಗಿಗೆ ಇಳಿಸಿದ್ದಕ್ಕೆ ಪರಿತಪಿಸತೊಡಗಿತು. ಅವರ ಎಲ್ಲ ಬೌಲರ್‌ಗಳೂ ಚೆನ್ನಾಗಿ ದಂಡಿಸಿಕೊಂಡರು. ಫೀಲ್ಡಿಂಗ್‌ ಕೂಡ ಕಳಪೆಯಾಗಿತ್ತು.

ಈ ನಡುವೆ 30 ಎಸೆತಗಳಲ್ಲಿ ಇಶಾನ್‌ ಕಿಶನ್‌ ಅವರ 2ನೇ ಅರ್ಧ ಶತಕ ಪೂರ್ತಿಗೊಂಡಿತು. 10.3 ಓವರ್‌ಗಳಲ್ಲಿ ಮೊದಲ ವಿಕೆಟಿಗೆ 100 ರನ್‌ ಹರಿದು ಬಂತು. ಕೊನೆಗೂ 12ನೇ ಓವರ್‌ನಲ್ಲಿ ಶ್ರೀಲಂಕಾ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾಯಿತು. 32 ಎಸೆತಗಳಿಂದ 44 ರನ್‌ (2 ಫೋರ್‌, 1 ಸಿಕ್ಸರ್‌) ಮಾಡಿದ ರೋಹಿತ್‌ ಅವರನ್ನು ಲಹಿರು ಕುಮಾರ ಬೌಲ್ಡ್‌ ಮಾಡಿದರು. ಭಾರತ ಆಗ 111 ರನ್‌ ಪೇರಿಸಿತ್ತು.

ಶತಕದ ಹಾದಿಯಲ್ಲಿದ್ದ ಇಶಾನ್‌ ಕಿಶನ್‌ 89ರ ಮೊತ್ತದಲ್ಲಿ ನಾಯಕ ದಸುನ್‌ ಶಣಕ ಮೋಡಿಗೆ ಸಿಲುಕಿದರು. 56 ಎಸೆತಗಳ ಈ ಬ್ಯಾಟಿಂಗ್‌ ಆರ್ಭಟದ ವೇಳೆ 10 ಬೌಂಡರಿ ಹಾಗೂ 3 ಸಿಕ್ಸರ್‌ ಸಿಡಿಯಿತು.

15 ಓವರ್‌ ಅಂತ್ಯಕ್ಕೆ ಭಾರತದ ಮೊತ್ತ 130ಕ್ಕೆ ಏರಿತ್ತು. ಇಶಾನ್‌ ನಿರ್ಗಮಿಸುವಾಗ 17 ಓವರ್‌ ಪೂರ್ತಿಗೊಂಡಿತ್ತು. ಅಂತಿಮ 3 ಓವರ್‌ಗಳಲ್ಲಿ ಶ್ರೇಯಸ್‌ ಅಯ್ಯರ್‌-ರವೀಂದ್ರ ಜಡೇಜ ಜತೆಗೂಡಿದರು. ರನ್‌ ಪ್ರವಾಹ ಮುಂದುವರಿಯಿತು. ಅಯ್ಯರ್‌ ಅತ್ಯಂತ ಆಕ್ರಮಣಕಾರಿ ಮೂಡ್‌ನ‌ಲ್ಲಿದ್ದರು. 28 ಎಸೆತಗಳಿಂದ ಅಜೇಯ 57 ರನ್‌ ಬಾರಿಸಿ ಅಬ್ಬರಿಸಿದರು. ಸಿಡಿಸಿದ್ದು 5 ಬೌಂಡರಿ, 2 ಸಿಕ್ಸರ್‌. ಅಯ್ಯರ್‌-ಜಡೇಜ 18 ಎಸೆತಗಳಿಂದ 44 ರನ್‌ ಸೂರೆಗೈದರು. ಕೊನೆಯ 5 ಓವರ್‌ಗಳಲ್ಲಿ 69 ರನ್‌ ಹರಿದು ಬಂತು.

ಲಂಕಾ ಪರ ಚರಿತ ಅಸಲಂಕ ಔಟಾಗದೆ 53 ರನ್‌ ಹೊಡೆದರು. ಭುವನೇಶ್ವರ್‌ ಮತ್ತು ವೆಂಕಟೇಶ್‌ ಅಯ್ಯರ್‌ ತಲಾ 2 ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.