ವನಿತಾ ಏಕದಿನ: ಬಾಂಗ್ಲಾ ಪರಾಕ್ರಮ; ಭಾರತದ ವಿರುದ್ಧ ಮೊದಲ ಗೆಲುವು


Team Udayavani, Jul 17, 2023, 5:57 AM IST

1-qweqewqe

ಮಿರ್ಪುರ್‌: ಶೋಚನೀಯ ಬ್ಯಾಟಿಂಗ್‌ ವೈಫ‌ಲ್ಯ ಕಂಡ ಭಾರತದ ವನಿತೆಯರು ಆತಿಥೇಯ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದ್ದಾರೆ. ಕೌರ್‌ ಬಳಗ ಡಕ್‌ವರ್ತ್‌-ಲೂಯಿಸ್‌ ನಿಯಮದಂತೆ 40 ರನ್ನುಗಳಿಂದ ಎಡವಿತು.

ಬಾಂಗ್ಲಾದೇಶ ಪಾಲಿಗೆ ಇದೊಂದು ಐತಿಹಾಸಿಕ ಸಾಧನೆ. ಇದು ಭಾರತದ ವಿರುದ್ಧ ಏಕದಿನದಲ್ಲಿ ಬಾಂಗ್ಲಾ ಸಾಧಿಸಿದ ಮೊದಲ ಜಯವಾಗಿದೆ.

ಪ್ರತಿಕೂಲ ಹವಾಮಾನದಿಂದಾಗಿ ಪಂದ್ಯವನ್ನು 44 ಓವರ್‌ಗಳಿಗೆ ಇಳಿಸ ಲಾಗಿತ್ತು. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಬಾಂಗ್ಲಾದೇಶ 43 ಓವರ್‌ಗಳಲ್ಲಿ 152ಕ್ಕೆ ಆಲೌಟ್‌ ಆಯಿತು. ಗಾಯಾಳದ ಕಾರಣ ಶೋರ್ನಾ ಅಖ್ತರ್‌ ಬ್ಯಾಟಿಂಗ್‌ಗೆ ಇಳಿಯಲಿಲ್ಲ. ಭಾರತಕ್ಕೆ ಲಭಿಸಿದ ಟಾರ್ಗೆಟ್‌ 154 ರನ್‌. ಆದರೆ ಈ ಸಾಮಾನ್ಯ ಮೊತ್ತವನ್ನು ಬೆನ್ನಟ್ಟಲಾಗದೆ 35.5 ಓವರ್‌ಗಳಲ್ಲಿ 113ಕ್ಕೆ ತನ್ನೆಲ್ಲ ವಿಕೆಟ್‌ಗಳನ್ನೂ ಕಳೆದುಕೊಂಡಿತು.

ಚೊಚ್ಚಲ ಏಕದಿನ ಪಂದ್ಯ ಆಡಲಿಳಿದ ಯುವ ಪೇಸ್‌ ಬೌಲರ್‌ ಅಮನ್‌ಜೋತ್‌ ಕೌರ್‌ ಬಾಂಗ್ಲಾಕ್ಕೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಿದ್ದರು. ಇವರ ಸಾಧನೆ 31ಕ್ಕೆ 4 ವಿಕೆಟ್‌. ಇದು ಪದಾರ್ಪಣ ಪಂದ್ಯದಲ್ಲಿ ಭಾರತದ ಬೌಲರ್‌ ಒಬ್ಬರು ದಾಖಲಿಸಿದ 2ನೇ ಅತ್ಯುತ್ತಮ ಸಾಧನೆಯಾಗಿದೆ. ದಾಖಲೆ ಬಲಗೈ ಮಧ್ಯಮ ವೇಗಿ ಪೂರ್ಣಿಮಾ ಚೌಧರಿ ಹೆಸರಲ್ಲಿದೆ. ಅವರು 1997ರ ವೆಸ್ಟ್‌ ಇಂಡೀಸ್‌ ಎದುರಿನ ಫ‌ರೀದಾಬಾದ್‌ ಪಂದ್ಯದಲ್ಲಿ 21 ರನ್ನಿಗೆ 5 ವಿಕೆಟ್‌ ಉರುಳಿಸಿದ್ದರು.

ಬಾಂಗ್ಲಾ ಸರದಿಯಲ್ಲಿ ನಾಯಕಿ ನಿಗಾರ್‌ ಸುಲ್ತಾನಾ ದಿಟ್ಟ ಹೋರಾಟ ನಡೆಸಿ 39 ರನ್‌ ಹೊಡೆದರು (64 ಎಸೆತ, 3 ಬೌಂಡರಿ). ಫ‌ರ್ಗಾನಾ ಹಕ್‌ 27, ಸುಲ್ತಾನಾ ಖಾತುನ್‌ 16 ರನ್‌ ಮಾಡಿದರು. ಇವರ ಸಾಹಸದಿಂದ ಬಾಂಗ್ಲಾ ಮೊತ್ತ ನೂರೈವತ್ತರ ಗಡಿ ದಾಟಲು ಯಶಸ್ವಿಯಾಯಿತು.

ಬೌಲಿಂಗ್‌ನಲ್ಲಿ ಮಿಂಚು ಹರಿಸಿದ ಭಾರತ, ಬ್ಯಾಟಿಂಗ್‌ನಲ್ಲಿ ಅಷ್ಟೇ ಕಳಪೆ ಪ್ರದರ್ಶನ ನೀಡಿ ಹೋರಾಟ ನಡೆಸದೆಯೇ ಶರಣಾಯಿತು. ವಿಶ್ವ ದರ್ಜೆಯ ಆಟಗಾರ್ತಿಯರೆಲ್ಲ ಆತಿಥೇಯರ ಬೌಲಿಂಗ್‌ ಆಕ್ರಮಣವನ್ನು ಎದುರಿಸಲಾಗದೆ ಪರದಾಡಿದರು. 20 ರನ್‌ ಮಾಡಿದ ದೀಪ್ತಿ ಶರ್ಮ ಅವರೇ ಭಾರತದ ಸರದಿಯ ಟಾಪ್‌ ಸ್ಕೋರರ್‌. ಉಳಿದಂತೆ ಪ್ರಿಯಾ ಪೂನಿಯ 10, ಸ್ಮತಿ ಮಂಧನಾ 11, ಯಾಸ್ತಿಕಾ ಭಾಟಿಯಾ 15, ಹರ್ಮನ್‌ಪ್ರೀತ್‌ ಕೌರ್‌ 5, ಜೆಮಿಮಾ ರೋಡ್ರಿಗಸ್‌ 10 ರನ್‌ ಮಾಡಿ ಬೇಗನೆ ಪೆವಿಲಿಯನ್‌ ಸೇರಿಕೊಂಡರು. ಅಮನ್‌ಜೋತ್‌ ಬ್ಯಾಟಿಂಗ್‌ನಲ್ಲೂ ಮಿಂಚಿದರು (15 ರನ್‌).ಮಧ್ಯಮ ವೇಗಿ ಮರುಫಾ ಆಖ್ತರ್‌ 4 ವಿಕೆಟ್‌, ಲೆಗ್‌ಸ್ಪಿನ್ನರ್‌ ರಬೇಯಾ ಖಾನ್‌ 3 ವಿಕೆಟ್‌ ಉರುಳಿಸಿ ಪ್ರವಾಸಿಗರ ಪಾಲಿಗೆ ಘಾತಕವಾಗಿ ಪರಿಣಮಿಸಿದರು. ದ್ವಿತೀಯ ಏಕದಿನ ಪಂದ್ಯ ಬುಧವಾರ ನಡೆಯಲಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.