![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 22, 2019, 9:42 AM IST
ರಾಂಚಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಭಾರತ ಅಧಿಕಾರಯುತವಾಗಿ ಗೆದ್ದುಕೊಂಡಿದೆ.
ರಾಂಚಿ ಪಂದ್ಯದ ಮೂರನೇ ದಿನದ ಅಂತ್ಯಕ್ಕೆ ಆಫ್ರಿಕಾ ಸೋಲು ಬಹುತೇಕ ಖಚಿತವಾಗಿತ್ತು. ಭಾರತದ ಗೆಲುವಿಗೆ ಕೇವಲ ಎರಡು ವಿಕೆಟ್ ಅಗತ್ಯವಿದ್ದರೆ, ಆಫ್ರಿಕಾ ಸೋಲು ತಪ್ಪಿಸಿಕೊಳ್ಳಬೇಕಿದ್ದರೆ ಇರುವ ಎರಡು ವಿಕೆಟ್ ನಲ್ಲಿ ಎರಡು ದಿನಪೂರ್ತಿ ಬ್ಯಾಟಿಂಗ್ ಮಾಡಬೇಕಾದ ಅನಿವಾರ್ಯತೆ ಸೃಷ್ಠಿಯಾಗಿತ್ತು. ಆದರೆ ಹರಿಣಗಳಿಗೆ ಇದು ಸಾಧ್ಯವಾಗಿಲ್ಲ.
ಮೂರನೇ ದಿನದ ಅಂತ್ಯಕ್ಕೆ 132 ರನ್ ಗಳಿಸಿದ್ದ ಹರಿಣಗಳು ಇಂದು ತನ್ನ ಮೊತ್ತಕ್ಕೆ ಕೇವಲ ಒಂದು ರನ್ ಸೇರಿಸಿ ಎರಡೂ ವಿಕೆಟ್ ಕಳೆದುಕೊಂಡಿತು. ಈ ಎರಡೂ ವಿಕೆಟ್ ಗಳು ಶಬಾಜ್ ನದೀಂ ಪಾಲಾಯಿತು.
ಈ ಸರಣಿ ಗೆಲುವಿನಿಂದ ಭಾರತ ತಂಡ ಟೆಸ್ಟ್ ಕ್ರಿಕೆಟ್ ನಲ್ಲಿ ತನ್ನ ಅಧಿಪತ್ಯ ಮುಂದುವರಿಸಿತು.
ಭಾರತ ಮೊದಲ ಇನ್ನಿಂಗ್ಸ್ : 9 ವಿಕೆಟ್ ಗೆ 497 ಡಿಕ್ಲೇರ್
ದ. ಆಪ್ರಿಕಾ ಮೊದಲ ಇನ್ನಿಂಗ್ಸ್: 162
ದ. ಆಪ್ರಿಕಾ ದ್ವಿತೀಯ ಇನ್ನಿಂಗ್ಸ್: 133
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.