Under-19 ಕ್ರಿಕೆಟ್‌ ಸರಣಿ ಗೆದ್ದ ಭಾರತ


Team Udayavani, Sep 23, 2024, 11:46 PM IST

1-rfff

ಪುದುಚೆರಿ: ಅಂಡರ್‌-19 ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯ ವಿರುದ್ಧ 9 ವಿಕೆಟ್‌ಗಳ ಜಯ ಗಳಿಸಿ ಏಕದಿನ ಸರಣಿ ವಶಪಡಿಸಿಕೊಂಡಿದೆ. ಆಸ್ಟ್ರೇಲಿಯ 49.3 ಓವರ್‌ಗಳಲ್ಲಿ 176ಕ್ಕೆ ಆಲೌಟಾದರೆ, ಭಾರತ 22 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 177 ರನ್‌ ಬಾರಿಸಿತು.

75 ಎಸೆತಗಳಲ್ಲಿ 109 ರನ್‌ ಸಿಡಿಸಿದ ಸಾಹಿಲ್‌ ಪರಖ್‌ ಭಾರತದ ಗೆಲುವಿನ ಹೀರೋ ಆಗಿದ್ದರು. ಅಭಿಗ್ಯಾನ್‌ ಕುಂಡು ಅಜೇಯ 53 ರನ್‌ ಹೊಡೆದರು. ಬೌಲಿಂಗ್‌ನಲ್ಲಿ ಸಮರ್ಥ್ ನಾಗರಾಜ್‌, ಮೊಹಮ್ಮದ್‌ ಇನಾನ್‌, ಕಿರಣ್‌ ಸಿ. ತಲಾ 2 ವಿಕೆಟ್‌ ಉರುಳಿಸಿ ಮಿಂಚಿದರು

ಟಾಪ್ ನ್ಯೂಸ್

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Accident-Logo

Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Dudhsagar

Beautiful Railway line: ದೇಶದ ಅತ್ಯಂತ ಸುಂದರ ರೈಲು ಮಾರ್ಗಗಳಲ್ಲಿ ದೂಧ್‌ಸಾಗರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chesss

India; ಒಂದು ದೇಶ, ಎರಡು ಚಿನ್ನ: ಚೆಸ್‌ ವೀರರಿಗೆ ಅಭಿನಂದನೆ

1-kkl

Tennis ಲೇವರ್‌ ಕಪ್‌: ಟೀಮ್‌ ಯೂರೋಪ್‌ ಚಾಂಪಿಯನ್‌

1-pantt

Declare; ರೋಹಿತ್‌ ಶರ್ಮ ನಿರ್ಧಾರ ಸರಿಯಾಗಿಯೇ ಇತ್ತು: ಪಂತ್‌

1-aa

ODI series; ಕ್ಲೀನ್‌ಸ್ವೀಪ್‌ ತಪ್ಪಿಸಿಕೊಂಡ ದಕ್ಷಿಣ ಆಫ್ರಿಕಾ

tennis

Chengdu Open ಟೆನಿಸ್‌: ಪ್ರಶಸ್ತಿ ಸುತ್ತಿನಲ್ಲಿ ಭಾರತದ ಜೋಡಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

rahul gandhi (2)

Caste census ಪದವೇ ಮೋದಿ ಬಾಯಿಂದ ಬರಲ್ಲ: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.