ತಿರುವನಂತಪುರದ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಭಾರತೀಯ ಕ್ರಿಕೆಟಿಗರು
Team Udayavani, Jan 14, 2023, 5:54 PM IST
ತಿರುವನಂತಪುರಂ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯಕ್ಕಾಗಿ ಟೀಂ ಇಂಡಿಯಾವು ತಿರುವನಂತಪುರಂಗೆ ಆಗಮಿಸಿದೆ. ಭಾರತ ಈಗಾಗಲೇ ಶ್ರೀಲಂಕಾ ವಿರುದ್ಧದ ಸರಣಿಯನ್ನು ಮೊದಲ ಎರಡು ಪಂದ್ಯಗಳನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದ್ದರೆ, ಶ್ರೀಲಂಕಾ ಭಾನುವಾರ ತಿರುವನಂತಪುರಂನಲ್ಲಿ ಪ್ರವಾಸವನ್ನು ಗೆಲುವಿನೊಂದಿಗೆ ಮುಗಿಸಲು ಪ್ರಯತ್ನಿಸುತ್ತಿದೆ.
ತಿರುವನಂತಪುರಂಗೆ ಆಗಮಿಸಿದ ಟೀಂ ಇಂಡಿಯಾ ಆಟಗಾರರು ಶನಿವಾರ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಇದನ್ನೂ ಓದಿ:ಭೋಗಾಲಿ ಬಿಹು ಹಬ್ಬಕ್ಕೆ ಅಸ್ಸಾಂ ಸಿಎಂಗೆ ಉಡುಗೊರೆಯಾಗಿ ಬಂತು 14 ಕೆಜಿ ತೂಕದ ಮೀನು
ಭಾರತ ತಂಡ ಕೇರಳದ ರಾಜಧಾನಿಗೆ ಆಗಮಿಸಿದಾಗ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಅವರನ್ನು ಸಾಂಪ್ರದಾಯಿಕ ಮಲಯಾಳಿ ಶೈಲಿಯಲ್ಲಿ ಕಥಕ್ಕಳಿ ನೃತ್ಯಗಾರರು ಮತ್ತು ಸಾಂಪ್ರದಾಯಿಕ ಕೇರಳ ಮುಂಡುಗಳೊಂದಿಗೆ ಸ್ವಾಗತಿಸಲಾಯಿತು.
ರವಿವಾರ ಮಧ್ಯಾಹ್ನ ಇಲ್ಲಿನ ಗ್ರೀನ್ಫೀಲ್ಡ್ ಸ್ಟೇಡಿಯಂನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ ಹಾಕಿ ತಂಡ
International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು
ENGvsAUS: ಏಕದಿನ ಸರಣಿಗೂ ಬಟ್ಲರ್ ಅಲಭ್ಯ; ಎಸ್ಆರ್ಎಚ್ ಆಟಗಾರನಿಗೆ ನಾಯಕತ್ವ
B–G Trophy: ಈತನೇ ಭಾರತದ ಮುಂದಿನ ಸೂಪರ್ ಸ್ಟಾರ್ ಎಂದ ಸ್ಟೀವ್ ಸ್ಮಿತ್, ಸ್ಟಾರ್ಕ್
Asian Champions Trophy ಸೆಮಿಫೈನಲ್ : ಕೊರಿಯಾ ವಿರುದ್ಧ ಭಾರತ ಫೇವರಿಟ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.