ಹುತಾತ್ಮ ಯೋಧರಿಗೆ ಟೀಂ ಇಂಡಿಯಾ ಸ್ಪೆಷಲ್ ‘ಕ್ಯಾಪ್’ ಗೌರವ


Team Udayavani, Mar 8, 2019, 7:55 AM IST

dhoni-cap.jpg

ರಾಂಚಿ: ಪ್ರವಾಸಿ ಆಸೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯ ಆಡಲಿಳಿದ ಭಾರತ ತಂಡ ಇತ್ತೀಚೆಗೆ ಪುಲ್ವಾಮಾ ದಾಳಿಯಲ್ಲಿ ಅಗಲಿದ ಭಾರತೀಯ ಯೋಧರಿಗೆ ವಿಶೇಷ ಗೌರವ ಸಲ್ಲಿಸಿದೆ. ಈ ಪಂದ್ಯದಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ‘ಆರ್ಮಿ ಕ್ಯಾಪ್’ ಧರಿಸಿ ಭಾರತ ತಂಡ ಆಡಲಿದೆ. 

ಟಾಸ್ ಗೆದ್ದು ಮಾತನಾಡಿದ ಭಾರತ ತಂಡದ ನಾಯಕ ಕೊಹ್ಲಿ, ನಾವು ಈ ಕ್ಯಾಪ್ ಮೂಲಕ ಭಾರತೀಯ ಯೋಧರಿಗೆ ವಿಶೇಷ ಗೌರವ ಸಲ್ಲಿಸುತ್ತೇವೆ. ಮತ್ತು ಈ ಪಂದ್ಯದ ಸಂಭಾವನೆಯನ್ನು ಪುಲ್ವಾಮಾ ದಾಳಿಯಲ್ಲಿ ಅಗಲಿದ ಕುಟುಂಬದವರಿಗೆ ನೀಡುತ್ತೇವೆ ಎಂದರು. 

ತನ್ನ ತವರು ನೆಲದಲ್ಲಿ ಆಡುತ್ತಿರುವ ಮಹೇಂದ್ರ ಸಿಗ್ ಧೋನಿ ಎಲ್ಲಾ ಆಟಗಾರರಿಗೆ ಈ ಕ್ಯಾಪ್ ನೀಡಿದರು. 

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿದೆ. ಭಾರತ ತಂಡ ಈ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಆಸೀಸ್ ಒಂದು ಬದಲಾವಣೆ ಮಾಡಿಕೊಂಡಿದೆ. ನಥನ್ ಕೌಲ್ಟರ್ ನೈಲ್ ಬದಲಿಗೆ ಜೇ ರಿಚರ್ಡ್ಸನ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ. 

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

12-raichur

Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.