ಭಾರತದ ವನಿತಾ ಕಂಪೌಂಡ್‌ ಆರ್ಚರಿ ತಂಡವೀಗ ನಂ.1


Team Udayavani, Jul 28, 2018, 6:00 AM IST

21.jpg

ಕೋಲ್ಕತಾ: ಜಕಾರ್ತಾ ಏಶ್ಯನ್‌ ಗೇಮ್ಸ್‌ಗೆ ಅಣಿಯಾಗಿರುವ ಭಾರತದ ವನಿತಾ ಕಂಪೌಂಡ್‌ ಬಿಲ್ಗಾರಿಕಾ ತಂಡವೀಗ ಹೊಸ ಇತಿಹಾಸ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ವಿಶ್ವದ ನಂಬರ್‌ ವನ್‌ ತಂಡವೆಂಬ ಹಿರಿಮೆಗೆ ಪಾತ್ರವಾಗಿದೆ. 5ನೇ ಸ್ಥಾನದಿಂದ ಅಗ್ರಸ್ಥಾನಕ್ಕೆ ಗುರುವಾರ ರಾತ್ರಿ ಬಿಡುಗಡೆಗೊಂಡ ನೂತನ ಆರ್ಚರಿ ರ್‍ಯಾಂಕಿಂಗ್‌ನಲ್ಲಿ ಭಾರತದ ವನಿತಾ ಕಂಪೌಂಡ್‌ ಆರ್ಚರಿ ತಂಡ ಒಟ್ಟು 342.6 ಅಂಕಗಳೊಂದಿಗೆ 5ನೇ ಸ್ಥಾನದಿಂದ ಅಗ್ರಸ್ಥಾನಕ್ಕೆ ನೆಗೆದಿದೆ. ದ್ವಿತೀಯ ಸ್ಥಾನದಲ್ಲಿರುವ ಚೈನೀಸ್‌ ತೈಪೆಗಿಂತ 6 ಅಂಕಗಳ ಮುನ್ನಡೆ ಕಾಯ್ದುಕೊಂಡಿದೆ.

ವಿ. ಜ್ಯೋತಿ ಸುರೇಖಾ, ತಿೃಷಾ ದೇಬ್‌, ಪಿ. ಲಿಲಿ ಚಾನು, ಮುಸ್ಕಾನ್‌ ಕಿರಾರ್‌, ದಿವ್ಯಾ ದಯಾಳ್‌ ಹಾಗೂ ಮಧುಮಿತಾ ಅವರನ್ನೊಳಗೊಂಡ ಭಾರತ ಕಳೆದ 4 ವಿಶ್ವಕಪ್‌ ಹಂತದ ಸ್ಪರ್ಧೆಗಳಲ್ಲಿ 2 ಪದಕ ಗೆದ್ದ ಸಾಧನೆ ಮಾಡಿತ್ತು. ಅಂಟಾಲ್ಯಾ ಮತ್ತು ಬರ್ಲಿನ್‌ ಸ್ಪರ್ಧೆಗಳೆರಡರಲ್ಲೂ ಬೆಳ್ಳಿ ಪದಕ ಜಯಿಸಿತ್ತು. ಜ್ಯೋತಿ ಸುರೇಖಾ ಮತ್ತು ಮುಸ್ಕಾನ್‌ ಕಿರಾರ್‌ ಈ ಎರಡೂ ಪದಕ ವಿಜೇತ ಭಾರತೀಯ ತಂಡದ ಸದಸ್ಯರಾಗಿದ್ದರು. ಅಂಟಾಲ್ಯಾದಲ್ಲಿ ದಿವ್ಯಾ ದಯಾಳ್‌ ಹಾಗೂ ಬರ್ಲಿನ್‌ನಲ್ಲಿ ತಿೃಷಾ ದೇಬ್‌ ಭಾರತ ತಂಡದ ತೃತೀಯ ಸದಸ್ಯರಾಗಿದ್ದರು. ಅಮೆರಿಕದ ಸಾಲ್ಟ್ಲೇಕ್‌ ಸಿಟಿಯಲ್ಲಿ ನಡೆದ 3ನೇ ಹಂತದ ಸ್ಪರ್ಧೆಗೆ ಆರ್ಚರಿ ಅಸೋಸಿಯೇಶನ್‌ ಆಫ್ ಇಂಡಿಯಾ (ಎಎಐ) ಅರ್ಜಿ ಸಲ್ಲಿಸಿಲ್ಲ. 

ಕೋಚ್‌ ತೇಜ ಸಂತಸ
“ಕೊನೆಗೂ ನಾವಿದನ್ನು ಸಾಧಿಸಿದೆವು. ದೇವರ ದಯೆಯಿಂದ ನಮ್ಮ ತಂಡವೀಗ ವಿಶ್ವದ ಅಗ್ರಸ್ಥಾನಕ್ಕೆ ನೆಗೆದಿದೆ. ಎಲ್ಲ ಸಾಧಕಿಯರಿಗೂ ಅಭಿನಂದನೆಗಳು. ಬೇಸರವೆಂದರೆ, ಕಂಪೌಂಡ್‌ ಆರ್ಚರಿ ಸ್ಪರ್ಧೆಯನ್ನು ಒಲಿಂಪಿಕ್ಸ್‌ನಲ್ಲಿ ಅಳವಡಿಸದಿರುವುದು…’ ಎಂಬುದಾಗಿ ಭಾರತ ತಂಡದ ಕೋಚ್‌ ಜೀವನ್‌ಜೋತ್‌ ಸಿಂಗ್‌ ತೇಜ ಪ್ರತಿಕ್ರಿಯಿಸಿದ್ದಾರೆ.

ಸುರೇಖಾ-ಅಭಿಷೇಕ್‌ ನಂ.5
ಕಂಪೌಂಡ್‌ ಮಿಶ್ರ ತಂಡ ರ್‍ಯಾಂಕಿಂಗ್‌ನಲ್ಲಿ ಜ್ಯೋತಿ ಸುರೇಖಾ-ಅಭಿಷೇಕ್‌ ವರ್ಮ 5ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಈ ಜೋಡಿ ಸೆ. 29-30ರಂದು ಟರ್ಕಿಯಲ್ಲಿ ನಡೆಯುವ ಕಂಪೌಂಡ್‌ ಮಿಕ್ಸೆಡ್‌ ಟೀಮ್‌ ಸ್ಪರ್ಧೆಗೆ ಅರ್ಹತೆ ಪಡೆದಿದೆ. ಇದೇ ವೇಳೆ ರಿಕರ್ವ್‌ ಮಿಶ್ರ ತಂಡ 7ನೇ ರ್‍ಯಾಂಕಿಂಗ್‌ ಕಾಯ್ದುಕೊಂಡಿದೆ.  ವನಿತಾ ರಿಕರ್ವ್‌ ತಂಡ 8ನೇ ಸ್ಥಾನದಲ್ಲೇ ಮುಂದುವರಿದರೆ, ಪುರುಷರ ರಿಕರ್ವ್‌ ತಂಡ 12ನೇ ಸ್ಥಾನಕ್ಕೆ ಜಾರಿದೆ. ಕಳೆದ ವರ್ಷ ಮೆಕ್ಸಿಕೊದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ವನಿತಾ ರಿಕರ್ವ್‌ ತಂಡ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. 2014ರ ಏಶ್ಯಾಡ್‌ನ‌ ಕಂಪೌಂಡ್‌ ಟೀಮ್‌ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡ ಚಿನ್ನ ಹಾಗೂ ವನಿತಾ ತಂಡ ಕಂಚಿನ ಪದಕ ಜಯಿಸಿತ್ತು.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.