ಕಿವೀಸ್ ವಿರುದ್ಧದ ಟೆಸ್ಟ್ ಸರಣಿಗೆ ತಂಡ ಪ್ರಕಟ: ರೋಹಿತ್, ವಿರಾಟ್, ಪಂತ್, ಬುಮ್ರಾಗಿಲ್ಲ ಜಾಗ


Team Udayavani, Nov 12, 2021, 12:39 PM IST

ಕಿವೀಸ್ ವಿರುದ್ಧದ ಟೆಸ್ಟ್ ಸರಣಿಗೆ ತಂಡ ಪ್ರಕಟ: ರೋಹಿತ್, ವಿರಾಟ್, ಪಂತ್, ಬುಮ್ರಾಗಿಲ್ಲ ಜಾಗ

ಮುಂಬೈ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ ಗೈರಾಗುವ ಕಾರಣ, ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ. ಎರಡನೇ ಪಂದ್ಯಕ್ಕೆ ವಿರಾಟ್ ಮರಳಲಿದ್ದು, ನಂತರ ಅವರೇ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ.

ರೋಹಿತ್ ಶರ್ಮಾ, ರಿಷಭ್ ಪಂತ್, ಜಸ್ಪ್ರೀತ್ ಬಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಮೊದಲ ಪಂದ್ಯಕ್ಕೆ ಪೂಜಾರ ಉಪ ನಾಯಕನಾಗಿರಲಿದ್ದಾರೆ. ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ ನೀಡಲಾಗಿದ್ದು, ಆರಂಭಿಕರಾದ ಕೆ.ಎಲ್.ರಾಹುಲ್, ಮಯಾಂಕ್ ಅಗರ್ವಾಲ್ ಮತ್ತು ಬೌಲರ್ ಪ್ರಸಿಧ್ ಕೃಷ್ಣ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ:ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ಪತ್ನಿ!

ಪಂತ್ ಅನುಪಸ್ಥಿತಿಯಲ್ಲಿ ವೃದ್ಧಿಮಾನ್ ಸಾಹಾ ಅವರು ಪ್ರಮುಖ ವಿಕೆಟ್ ಕೀಪರ್ ಆಗಿರಲಿದ್ದು, ಕೆಎಸ್ ಭರತ್ ಅವರನ್ನು ಹೆಚ್ಚುವರಿ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಅವರು ಟೆಸ್ಟ್ ತಂಡದ ಕರೆ ಪಡೆದಿದ್ದು, ಆಲ್ ರೌಂಡರ್ ಕೋಟಾದಲ್ಲಿ ಜಡೇಜಾ ಜೊತೆಗೆ ಅಕ್ಷರ್ ಪಟೇಲ್, ಜಯಂತ್ ಯಾದವ್ ಆಯ್ಕೆ ಮಾಡಲಾಗಿದೆ.

ಕಿವೀಸ್ ವಿರುದ್ಧ ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯ ಕಾನ್ಪುರದಲ್ಲಿ ನಡೆಯಲಿದ್ದು ನ.25ರಂದು ಆರಂಭವಾಗಲಿದೆ. ಎರಡನೇ ಪಂದ್ಯ ಡಿ 3ರಿಂದ ಮುಂಬೈನಲ್ಲಿ ನಡೆಯಲಿದೆ.

ತಂಡ: ಅಜಿಂಕ್ಯ ರಹಾನೆ (ನಾ), ಚೇತೇಶ್ವರ ಪೂಜಾರ (ಉ.ನಾ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಾಹಾ (ವಿ.ಕೀ), ಕೆಎಸ್ ಭರತ್ (ವಿ.ಕೀ), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ.

ಟಾಪ್ ನ್ಯೂಸ್

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.