Indonesia Open badminton championship: ಮೊದಲ ಸುತ್ತು ದಾಟಿದ ಸಿಂಧು


Team Udayavani, Jun 14, 2023, 6:41 AM IST

Indonesia Open badminton championship: ಮೊದಲ ಸುತ್ತು ದಾಟಿದ ಸಿಂಧು

ಜಕಾರ್ತಾ: ಭಾರತದ ಸ್ಟಾರ್‌ ಶಟ್ಲರ್‌ಗಳಾದ ಪಿ.ವಿ. ಸಿಂಧು ಮತ್ತು ಎಚ್‌.ಎಸ್‌. ಪ್ರಣಯ್‌ “ಇಂಡೋನೇಷ್ಯಾ ಓಪನ್‌ ವರ್ಲ್ಡ್ ಟೂರ್‌ ಸೂಪರ್‌-1000′ ಬ್ಯಾಡ್ಮಿಂಟನ್‌ ಕೂಟದ ಮೊದಲ ಸುತ್ತು ದಾಟಿ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಮಂಗಳವಾರದ ಮುಖಾಮುಖಿಯಲ್ಲಿ ಪಿ.ವಿ. ಸಿಂಧು ತವರಿನ ನೆಚ್ಚಿನ ಆಟಗಾರ್ತಿ ಗ್ರೇಗೊರಿಯಾ ಮರಿಸ್ಕಾ ಟುಂಜುಂಗ್‌ ಅವರನ್ನು 38 ನಿಮಿಷಗಳಲ್ಲಿ 21-19, 21-15 ಅಂತರದಿಂದ ಕೆಡವಿದರು. ಇದು ಟುಂಜುಂಗ್‌ ವಿರುದ್ಧ ಆಡಿದ ಕಳೆದ 3 ಪಂದ್ಯಗಳಲ್ಲಿ ಸಿಂಧು ಸಾಧಿಸಿದ ಮೊದಲ ಗೆಲುವು. ಇದರಲ್ಲಿ 2 ಸೋಲು ಈ ವರ್ಷವೇ ಮ್ಯಾಡ್ರಿಡ್‌ ಮಾಸ್ಟರ್ ಫೈನಲ್‌ ಮತ್ತು ಮಲೇಷ್ಯಾ ಮಾಸ್ಟರ್ ಸೆಮಿಫೈನಲ್‌ನಲ್ಲಿ ಎದುರಾಗಿತ್ತು.

ಕಳೆದೆರಡು ಬ್ಯಾಡ್ಮಿಂಟನ್‌ ಪಂದ್ಯಾವಳಿಗಳಲ್ಲಿ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದ್ದ ಸಿಂಧು, ವಿಶ್ವ ರ್‍ಯಾಂಕಿಂಗ್‌ನಲ್ಲಿ 13ನೇ ಸ್ಥಾನಕ್ಕೆ ಇಳಿದಿದ್ದರು. ಮುಂದಿನ ಸುತ್ತಿನಲ್ಲಿ ಸಿಂಧು ಎದುರಾಳಿ ಥೈವಾನ್‌ನ ತೈ ಜು ಯಿಂಗ್‌. ಇವರೆದುರಿನ ಕಳೆದ 8 ಪಂದ್ಯಗಳಲ್ಲಿ ಸಿಂಧು ಸೋಲನುಭವಿಸಿದ್ದರು. ಒಟ್ಟು ಮುಖಾಮುಖಿಯಲ್ಲಿ ಸಿಂಧು 5-18ರ ಹಿನ್ನಡೆಯಲ್ಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಎಚ್‌.ಎಸ್‌. ಪ್ರಣಯ್‌ 21-16, 21-14 ಅಂತರದಿಂದ ಜಪಾನ್‌ನ ಕೆಂಟ ನಿಶಿಮೊಟೊ ವಿರುದ್ಧ ಜಯ ಸಾಧಿಸಿದರು. ಪ್ರಣಯ್‌ ಇನ್ನು ಹಾಂಕಾಂಗ್‌ನ ಎನ್‌ಜಿ ಲಾಂಗ್‌ ಆ್ಯಂಗಸ್‌ ವಿರುದ್ಧ ಆಡಲಿದ್ದಾರೆ.

ವನಿತಾ ಡಬಲ್ಸ್‌ನಲ್ಲಿ ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್‌ ಮೊದಲ ಸುತ್ತಿನಲ್ಲೇ ಎಡವಿದರು.

ಟಾಪ್ ನ್ಯೂಸ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

India will play 34 matches till 2026 T20 World Cup

T20 Cricket; 2026ರ ಟಿ20 ವಿಶ್ವಕಪ್‌ ತನಕ ಭಾರತ ಆಡಲಿದೆ 34 ಪಂದ್ಯ

david miller gave clarification on his retirement news

South Africa; ಟಿ20ಯಿಂದ ನಿವೃತ್ತಿ? ಸ್ಪಷ್ಟನೆ ನೀಡಿದ ಡೇವಿಡ್‌ ಮಿಲ್ಲರ್‌

T20 WC; The emotion of the moment is the reason for eating the pitch sand: Rohit

T20 WC; ಪಿಚ್ ಮಣ್ಣು ತಿನ್ನಲು ಆ ಕ್ಷಣದ ಭಾವನೆಗಳೇ ಕಾರಣ: ರೋಹಿತ್‌

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

7

‘The Indian House’ Movie: ರಾಮ್‌ಚರಣ್‌ ನಿರ್ಮಾಣದಲ್ಲಿ ʼದಿ ಇಂಡಿಯನ್‌ ಹೌಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.