INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?


Team Udayavani, Oct 6, 2024, 11:11 AM IST

INDvsBAN: New openers for India in T20; Who is the opener with Sharma?

ಗ್ವಾಲಿಯರ್:‌ ಸುದೀರ್ಘ ಟೆಸ್ಟ್‌ ಪಂದ್ಯಗಳ ಸರಣಿಗಳ ನಡುವೆ ಟೀಂ ಇಂಡಿಯಾ ಟಿ20 ಸರಣಿಗೆ ಅಣಿಯಾಗಿದೆ. ಬಾಂಗ್ಲಾದೇಶ ವಿರುದ್ದದ ಮೂರು ಪಂದ್ಯಗಳ ಟಿ20 ಸರಣಿಯು ರವಿವಾರ (ಅ.06) ದಂದು ಆರಂಭವಾಗಲಿದೆ. ಗ್ವಾಲಿಯರ್‌ ನಲ್ಲಿ ದಶಕದ ಬಳಿಕ ನಡೆಯುತ್ತಿರುವ ಅಂತಾರಾಷ್ಟ್ರೀಯ ಪಂದ್ಯಕ್ಕೆ ಸೂರ್ಯಕುಮಾರ್‌ ಪಡೆ ಸಜ್ಜಾಗಿದೆ.

ಯುವ ಆಟಗಾರರನ್ನು ಹೊಂದಿರುವ ಸೂರ್ಯಕುಮಾರ್‌ ಪಡೆ ಗೆಲುವಿನೊಂದಿಗೆ ಸರಣಿ ಆರಂಭಕ್ಕೆ ಮುಂದಾಗಿದೆ.

ಗ್ವಾಲಿಯರ್‌ ನ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತವು ಹೊಸ ಆರಂಭಿಕ ಜೋಡಿಯನ್ನು ಪರಿಚಯಿಸಲು ಮುಂದಾಗಿದೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ ಸೂರ್ಯಕುಮಾರ್ ಅವರು, ಸಂಜು ಸ್ಯಾಮ್ಸನ್ ಅವರು ಅಭಿಷೇಕ್ ಶರ್ಮಾ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ ಎಂದರು.

ಸಂಜು ಸ್ಯಾಮ್ಸನ್ ಸುಮಾರು 10 ವರ್ಷಗಳ ವೃತ್ತಿಜೀವನದಲ್ಲಿ 30 ಟಿ20 ಪಂದ್ಯಗಳನ್ನು ಆಡಿದ್ದಾರೆ. ಆದರೆ, ಕೇರಳದ ಆಟಗಾರ ಇನ್ನೂ ತಂಡದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿಲ್ಲ.

ಅವರ 30-ಪಂದ್ಯಗಳ ವೃತ್ತಿಜೀವನದಲ್ಲಿ, ಸ್ಯಾಮ್ಸನ್ ಎಂಟು ವಿಭಿನ್ನ ಸ್ಥಾನಗಳಲ್ಲಿ ಬ್ಯಾಟ್ ಮಾಡಿದ್ದಾರೆ, 11 ಪಂದ್ಯಗಳಲ್ಲಿ ನಂ. 4 ರಲ್ಲಿ ಆಡಿರುವ ಅವರು, ಐದು ಬಾರಿ ಆರಂಭಿಕರಾಗಿ ಆಡಿದ್ದಾರೆ. ಆರಂಭಿಕರಾಗಿ ಅವರು ಒಂದು ಟಿ20I ಅರ್ಧಶತಕ ಗಳಿಸಿದ್ದಾರೆ.

ಪದಾರ್ಪಣೆ ಮಾಡುತ್ತಾರಾ ಎಕ್ಸ್‌ ಪ್ರೆಸ್‌ ವೇಗಿ?

ಐಪಿಎಲ್‌ ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಪರವಾಗಿ ಆಡಿರುವ ಎಕ್ಸ್‌ ಪ್ರೆಸ್‌ ವೇಗಿ ಮಯಾಂಕ್‌ ಯಾದವ್‌ ಅವರು ಮೊದಲ ಬಾರಿಗೆ ರಾಷ್ಟ್ರೀಯ ಕರೆ ಪಡೆದಿದ್ದಾರೆ. ಅವರು ಇಂದಿನ ಪಂದ್ಯದಲ್ಲಿ ಅವಕಾಶ ಪಡೆಯುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

1(2)

Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್‌

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.