INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್


Team Udayavani, Oct 20, 2024, 12:30 PM IST

INDvsNZ: A huge win for New Zealand in Bengaluru

ಬೆಂಗಳೂರು: ನಿರೀಕ್ಷೆ ಮಾಡಿದ್ದ ಮ್ಯಾಜಿಕ್‌ ನಡೆಯಲಿಲ್ಲ. ಹಲವು ತಿರುವುಗಳಿಗೆ ಸಾಕ್ಷಿಯಾದ ಬೆಂಗಳೂರು ಟೆಸ್ಟ್‌ ಪಂದ್ಯವನ್ನು ನ್ಯೂಜಿಲ್ಯಾಂಡ್‌ ತಂಡವು ಅಧಿಕಾರಯುತವಾಗಿ ಗೆದ್ದುಕೊಂಡಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಶುಭಾರಂಭ ಮಾಡಿದೆ.

ಗೆಲುವಿಗೆ 107 ರನ್‌ ಗುರಿ ಪಡೆದಿದ್ದ ನ್ಯೂಜಿಲ್ಯಾಂಡ್‌ ತಂಡವು ಕೇವಲ ಎರಡು ವಿಕೆಟ್‌ ಕಳೆದುಕೊಂಡು ಜಯ ಸಾಧಿಸಿತು. ವಿಲ್‌ ಯಂಗ್‌ ಮತ್ತು ರಚಿನ್‌ ರವೀಂದ್ರ ಉತ್ತಮ ಬ್ಯಾಟಿಂಗ್‌ ಮೂಲಕ ತಂಡದ ಗೆಲುವಿಗೆ ಕಾರಣವಾದರು.

ಇಂದು ಬ್ಯಾಟಿಂಗ್‌ ಆರಂಭವಾದ ಕೂಡಲೇ ಕಿವೀಸ್‌ ನಾಯಕ ಮೊದಲ ಬಲಿಯಾದರು. ಲ್ಯಾಥಮ್‌ ಅವರು ಬುಮ್ರಾಗೆ ವಿಕೆಟ್‌ ಒಪ್ಪಿಸಿದರು. ಕಾನ್ವೇ ಕೂಡಾ 17 ರನ್‌ ಗೆ ವಿಕೆಟ್‌ ಒಪ್ಪಿಸಿದರು. ಆದರೆ ಬಳಿಕ ಜೊತೆಯಾದ ವಿಲ್‌ ಯಂಗ್‌ ಮತ್ತು ರಚಿನ್‌ ರವೀಂದ್ರ ಅಜೇಯ ಅರ್ಧಶತಕದ ಜೊತೆಯಾಡಿದರು.

ವಿಲ್‌ ಯಂಗ್‌ 45 ರನ್‌ ಮಾಡಿದರೆ, ಮೊದಲ ಇನ್ನಿಂಗ್ಸ್‌ ನ ಶತಕವೀರ ರಚಿನ್‌ ರವೀಂದ್ರ 39 ರನ್‌ ಮಾಡಿದರು. ಭಾರತದ ಪರ ಜಸ್‌ಪ್ರೀತ್‌ ಬುಮ್ರಾ ಎರಡು ವಿಕೆಟ್‌ ಪಡೆದರು.

ಮೊದಲ ಇನ್ನಿಂಗ್ಸ್‌ ನಲ್ಲಿ ಭಾರತ ಕೇವಲ 46 ರನ್‌ ಗಳಿಗೆ ಆಲೌಟಾಗಿತ್ತು. ಆದರೆ ನ್ಯೂಜಿಲ್ಯಾಂಡ್‌ ತಂಡವು 402 ರನ್‌ ಗಳಿಸಿತ್ತು. ಎರಡನೇ ಇನ್ನಿಂಗ್ಸ್‌ ನಲ್ಲಿ ಸರ್ಫರಾಜ್‌ ಸಿಂಗ್‌ 150 ರನ್‌, ರಿಷಭ್‌ ಪಂತ್‌ 99 ರನ್‌ ನೆರವಿನಿಂದ 462 ರನ್‌ ಮಾಡಿತ್ತು.

36 ವರ್ಷದ ಬಳಿಕ ಟೆಸ್ಟ್‌ ಗೆಲುವು

ನ್ಯೂಜಿಲ್ಯಾಂಡ್‌ ತಂಡವು 36 ವರ್ಷದ ಬಳಿಕ ಇದೇ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್‌ ಗೆಲುವು ಕಂಡಿತು. ಕಿವೀಸ್‌ ಪಡೆ ಕೊನೆ ಸಲ ಭಾರತದಲ್ಲಿ ಟೆಸ್ಟ್‌ ಪಂದ್ಯವೊಂದನ್ನು ಜಯಿಸಿದ್ದು 1989 ರಲ್ಲಿ. ಮುಂಬೈ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯ ವನ್ನು ನ್ಯೂಜಿಲೆಂಡ್‌ 136 ರನ್ನುಗಳಿಂದ ಗೆದ್ದಿತ್ತು. ಈ ಪಂದ್ಯ ದಲ್ಲಿ ಕಿವೀಸ್‌ನ ರಿಚರ್ಡ್‌ ಹ್ಯಾಡ್ಲಿ 10 ವಿಕೆಟ್‌ ಪಡೆದಿದ್ದರು.

ಟಾಪ್ ನ್ಯೂಸ್

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Threat Mail: Bomb threat to Belgaum airport

Threat Mail: ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

How is the iPhone 16 Pro Max operating? Detailed information is here

iPhone 16 Pro Max ಕಾರ್ಯಾಚರಣೆ ಹೇಗಿದೆ? ಸವಿವರ ಮಾಹಿತಿ ಮಾಹಿತಿ ಇಲ್ಲಿದೆ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

1-saasd

Women’s T20 World Cup ಇಂದು ಫೈನಲ್‌: ನ್ಯೂಜಿಲ್ಯಾಂಡ್‌-ದಕ್ಷಿಣ ಆಫ್ರಿಕಾ ಹೋರಾಟ

1–a-pro

ProKabaddi; ಆಕ್ರಮಣಕಾರಿ ಆಟ: ತಲೈವಾಸ್‌ಗೆ ಜಯ

1-a-hck

Sultan of Johor Cup ಹಾಕಿ: ಭಾರತ ಗೆಲುವಿನ ಆರಂಭ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1

World Osteoporosis Day: ಆಸ್ಟಿಯೊಪೊರೋಸಿಸ್‌ ಅಥವಾ ಮೂಳೆ ಸವಕಳಿ ಎಂದರೇನು?

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

6

Belthangady: ರಾಷ್ಟ್ರೀಯ ಹೆದ್ದಾರಿ ಗುಂಡಿಗೆ ತೇಪೆ

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.