INDvsSL; ಸರಣಿ ಸೋಲಿನಿಂದ ಪ್ರಪಂಚ ಅಂತ್ಯವಾಗಿಲ್ಲ…: ನಾಯಕ ರೋಹಿತ್‌ ಶರ್ಮಾ


Team Udayavani, Aug 8, 2024, 3:07 PM IST

INDvsSL; not the end of the world; Captain Rohit Sharma after Series defeat

ಕೊಲಂಬೊ: ಶ್ರೀಲಂಕಾ ವಿರುದ್ದ ಭಾರತ 27 ವರ್ಷಗಳ ಬಳಿಕ ಏಕದಿನ ಸರಣಿಯಲ್ಲಿ ಸೋಲು ಕಂಡಿದೆ. ಬುಧವಾರ (ಆ.07) ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು (Team India) ಹೀನಾಯ ಸೋಲು ಕಂಡಿದೆ. ಗೆಲುವಿಗೆ 249 ರನ್‌ ಗುರಿ ಪಡೆದಿದ್ದ ಭಾರತವು ಕೇವಲ 138 ರನ್‌ ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಸೋಲನುಭವಿಸಿತು.

ಸ್ಪಿನ್ನರ್‌ ಗಳಿಗೆ ನೆರವು ನೀಡುತ್ತಿದ್ದ ಪಿಚ್‌ ನಲ್ಲಿ ಬ್ಯಾಟಿಂಗ್‌ ಮಾಡಲು ಭಾರತೀಯ ಬ್ಯಾಟರ್‌ ಗಳು ಪರದಾಡಿದರು. ಸರಣಿಯ ಮೊದಲ ಪಂದ್ಯ ಟೈ ಆಗಿದ್ದರೆ, ಎರಡನೇ ಮತ್ತು ಮೂರನೇ ಪಂದ್ಯ ಸೋತ ಭಾರತ ಸರಣಿ ಸೋಲು ಕಂಡಿತು.

ಪಂದ್ಯದ ನಂತರ ಮಾತನಾಡಿದ ನಾಯಕ ರೋಹಿತ್ (Rohit Sharma), ಫಲಿತಾಂಶದಿಂದ ತಂಡಕ್ಕೆ ದೊಡ್ಡ ಚಿಂತೆಯಲ್ಲ. ಸರಣಿಯನ್ನು ಕಳೆದುಕೊಂಡರೂ ಇದೇ ವಿಶ್ವದ ಅಂತ್ಯ ಅಲ್ಲ ಎಂದು ಹೇಳಿದರು.

“ಇದು ಆತಂಕಕಾರಿ ಎಂದು ನಾನು ಭಾವಿಸುವುದಿಲ್ಲ. ಆದರೆ ಇದನ್ನು ನಾವು ವೈಯಕ್ತಿಕವಾಗಿ ಮತ್ತು ಆಟದ ಯೋಜನೆಯಾಗಿ ನೋಡಬೇಕಾಗಿದೆ. ನೀವು ಭಾರತಕ್ಕಾಗಿ ಆಡುವಾಗ ಎಂದಿಗೂ ತೃಪ್ತರಾಗುವುದಿಲ್ಲ. ಆದರೆ ನೀವು ಉತ್ತಮವಾದ ಕ್ರಿಕೆಟ್‌ ಗೆ ಮನ್ನಣೆ ನೀಡಬೇಕು. ಶ್ರೀಲಂಕಾ ನಮಗಿಂತ ಉತ್ತಮ ಕ್ರಿಕೆಟ್‌ ಆಡಿತು. ಸರಣಿ ಸೋಲು ಪ್ರಪಂಚದ ಅಂತ್ಯವಲ್ಲ, ನೀವು ಕೆಲವೊಮ್ಮೆ ಸರಣಿಯನ್ನು ಕಳೆದುಕೊಳ್ಳುತ್ತೀರಿ. ಆದರೆ ಸೋತ ನಂತರ ನೀವು ಹೇಗೆ ಮರಳಿ ಬರುತ್ತೀರಿ ಎನ್ನುವುದರಲ್ಲಿದೆ” ಎಂದು ರೋಹಿತ್‌ ಹೇಳಿದರು.

ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಂಕಾ 7 ವಿಕೆಟ್‌ ನಷ್ಟಕ್ಕೆ 248 ರನ್‌ ಗಳಿಸಿತು. ಅವಿಷ್ಕಾ ಫರ್ನಾಂಡೋ 96 ರನ್‌ ಮತ್ತು ಕುಸಾಲ್‌ ಮೆಂಡಿಸ್‌ 59 ರನ್‌ ಗಳಿಸಿದರು.

ಇದಕ್ಕುತ್ತರವಾಗಿ ಭಾರತ 26.1 ಓವರ್‌ ಗಳಲ್ಲಿ 138 ರನ್‌ ಗಳಿಗೆ ಆಲೌಟಾಯಿತು. ಲಂಕಾದ ದುನಿತ್‌ ವೆಲ್ಲಾಲಗೆ 5 ವಿಕೆಟ್‌ ಪಡೆದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.