INDvsSL; ಸರಣಿ ಸೋಲಿನಿಂದ ಪ್ರಪಂಚ ಅಂತ್ಯವಾಗಿಲ್ಲ…: ನಾಯಕ ರೋಹಿತ್‌ ಶರ್ಮಾ


Team Udayavani, Aug 8, 2024, 3:07 PM IST

INDvsSL; not the end of the world; Captain Rohit Sharma after Series defeat

ಕೊಲಂಬೊ: ಶ್ರೀಲಂಕಾ ವಿರುದ್ದ ಭಾರತ 27 ವರ್ಷಗಳ ಬಳಿಕ ಏಕದಿನ ಸರಣಿಯಲ್ಲಿ ಸೋಲು ಕಂಡಿದೆ. ಬುಧವಾರ (ಆ.07) ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು (Team India) ಹೀನಾಯ ಸೋಲು ಕಂಡಿದೆ. ಗೆಲುವಿಗೆ 249 ರನ್‌ ಗುರಿ ಪಡೆದಿದ್ದ ಭಾರತವು ಕೇವಲ 138 ರನ್‌ ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಸೋಲನುಭವಿಸಿತು.

ಸ್ಪಿನ್ನರ್‌ ಗಳಿಗೆ ನೆರವು ನೀಡುತ್ತಿದ್ದ ಪಿಚ್‌ ನಲ್ಲಿ ಬ್ಯಾಟಿಂಗ್‌ ಮಾಡಲು ಭಾರತೀಯ ಬ್ಯಾಟರ್‌ ಗಳು ಪರದಾಡಿದರು. ಸರಣಿಯ ಮೊದಲ ಪಂದ್ಯ ಟೈ ಆಗಿದ್ದರೆ, ಎರಡನೇ ಮತ್ತು ಮೂರನೇ ಪಂದ್ಯ ಸೋತ ಭಾರತ ಸರಣಿ ಸೋಲು ಕಂಡಿತು.

ಪಂದ್ಯದ ನಂತರ ಮಾತನಾಡಿದ ನಾಯಕ ರೋಹಿತ್ (Rohit Sharma), ಫಲಿತಾಂಶದಿಂದ ತಂಡಕ್ಕೆ ದೊಡ್ಡ ಚಿಂತೆಯಲ್ಲ. ಸರಣಿಯನ್ನು ಕಳೆದುಕೊಂಡರೂ ಇದೇ ವಿಶ್ವದ ಅಂತ್ಯ ಅಲ್ಲ ಎಂದು ಹೇಳಿದರು.

“ಇದು ಆತಂಕಕಾರಿ ಎಂದು ನಾನು ಭಾವಿಸುವುದಿಲ್ಲ. ಆದರೆ ಇದನ್ನು ನಾವು ವೈಯಕ್ತಿಕವಾಗಿ ಮತ್ತು ಆಟದ ಯೋಜನೆಯಾಗಿ ನೋಡಬೇಕಾಗಿದೆ. ನೀವು ಭಾರತಕ್ಕಾಗಿ ಆಡುವಾಗ ಎಂದಿಗೂ ತೃಪ್ತರಾಗುವುದಿಲ್ಲ. ಆದರೆ ನೀವು ಉತ್ತಮವಾದ ಕ್ರಿಕೆಟ್‌ ಗೆ ಮನ್ನಣೆ ನೀಡಬೇಕು. ಶ್ರೀಲಂಕಾ ನಮಗಿಂತ ಉತ್ತಮ ಕ್ರಿಕೆಟ್‌ ಆಡಿತು. ಸರಣಿ ಸೋಲು ಪ್ರಪಂಚದ ಅಂತ್ಯವಲ್ಲ, ನೀವು ಕೆಲವೊಮ್ಮೆ ಸರಣಿಯನ್ನು ಕಳೆದುಕೊಳ್ಳುತ್ತೀರಿ. ಆದರೆ ಸೋತ ನಂತರ ನೀವು ಹೇಗೆ ಮರಳಿ ಬರುತ್ತೀರಿ ಎನ್ನುವುದರಲ್ಲಿದೆ” ಎಂದು ರೋಹಿತ್‌ ಹೇಳಿದರು.

ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಂಕಾ 7 ವಿಕೆಟ್‌ ನಷ್ಟಕ್ಕೆ 248 ರನ್‌ ಗಳಿಸಿತು. ಅವಿಷ್ಕಾ ಫರ್ನಾಂಡೋ 96 ರನ್‌ ಮತ್ತು ಕುಸಾಲ್‌ ಮೆಂಡಿಸ್‌ 59 ರನ್‌ ಗಳಿಸಿದರು.

ಇದಕ್ಕುತ್ತರವಾಗಿ ಭಾರತ 26.1 ಓವರ್‌ ಗಳಲ್ಲಿ 138 ರನ್‌ ಗಳಿಗೆ ಆಲೌಟಾಯಿತು. ಲಂಕಾದ ದುನಿತ್‌ ವೆಲ್ಲಾಲಗೆ 5 ವಿಕೆಟ್‌ ಪಡೆದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.