INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ


Team Udayavani, Jun 30, 2024, 10:55 AM IST

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

ಚೆನ್ನೈ: ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ದ ಏಕೈಕ ಟೆಸ್ಟ್ ಪಂದ್ಯದಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಿಗಿ ಮಾಡಿರುವ ಭಾರತ ತಂಡ ಸುಲಭ ಗೆಲುವಿನತ್ತ ಸಾಗಿದೆ. ಸ್ಪಿನ್ನರ್ ಸ್ನೇಹ್ ರಾಣಾ ಬೌಲಿಂಗ್ ದಾಳಿಗೆ ಬೆಚ್ಚಿದ ದಕ್ಷಿಣ ಆಫ್ರಿಕಾ ದಿಢೀರ್ ಕುಸಿತ ಕಂಡಿದೆ.

ಎರಡನೇ ದಿನದಾಟದ ಅಂತ್ಯಕ್ಕೆ ನಾಲ್ಕು ವಿಕೆಟ್ ನಷ್ಟಕ್ಕೆ 236 ರನ್ ಗಳಿಸಿದ್ದ ಆಫ್ರಿಕಾ ಇಂದು ಕೇವಲ 30 ರನ್ ಒಟ್ಟುಗೂಡಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಭರ್ಜರಿ ದಾಳಿ ಸಂಘಟಿಸಿದ ಸ್ನೇಹ್ ರಾಣಾ ಎಂಟು ವಿಕೆಟ್ ಕಿತ್ತರು. ದಕ್ಷಿಣ ಆಫ್ರಿಕಾ ಫಾಲೋ ಆನ್ ಗೆ ಒಳಗಾಗಿದೆ.

69 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಮರಿಜಾನೆ ಕಪ್ಪ್ ಇಂದು 74 ರನ್ ಗಳಿಸಿದ್ದ ವೇಳೆ ವಿಕೆಟ್ ಒಪ್ಪಿಸಿದರು. ಕ್ಲರ್ಕ್ 39 ರನ್ ಗಳಿಸಿದರು. ಇಂದು ಬೇರೆ ಯಾವ ಬ್ಯಾಟರ್ ಕೂಡಾ ಕ್ರೀಸ್ ನಲ್ಲಿ ನಿಲ್ಲುವ ಧೈರ್ಯ ತೋರಲಿಲ್ಲ. ದ.ಆಫ್ರಿಕಾ ತಂಡವು 266 ರನ್ ಗಳಿಗೆ ಆಲೌಟಾಯಿತು.

ಭಾರತದ ಪರ ಸ್ನೇಹ್ ರಾಣಾ ಎಂಟು ವಿಕೆಟ್ ಪಡೆದರು. ಎರಡು ವಿಕೆಟ್ ದೀಪ್ತಿ ಶರ್ಮಾ ಪಾಲಾಯಿತು.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಆರು ವಿಕೆಟ್ ನಷ್ಟಕ್ಕೆ 603 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ದಕ್ಷಿಣ ಆಫ್ರಿಕಾ 266 ರನ್ ಗೆ ಆಲೌಟಾಗಿ 337 ರನ್ ಹಿನ್ನಡೆ ಅನುಭವಿಸಿದೆ. ಭಾರತವು ಫಾಲೋ ಆನ್ ಹೇರಿದ್ದು, ದ.ಆಫ್ರಿಕಾ ಎರಡನೇ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಆರಂಭಿಸಿದೆ.

ಟಾಪ್ ನ್ಯೂಸ್

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

1-sikka

India ಸರಣಿಗೆ ಜಿಂಬಾಬ್ವೆ ತಂಡ : ಸಿಕಂದರ್‌ ರಝ ನಾಯಕ

jay-shah

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.