ಪ್ರೊ ಹಾಕಿ ಲೀಗ್‌ನಿಂದ ಹಿಂದಕ್ಕೆ ಸರಿಯಲು ಭಾರತ ನಿರ್ಧಾರ


Team Udayavani, Jul 10, 2017, 3:45 AM IST

pro-hockey.jpg

ನವದೆಹಲಿ: ಮುಂಬರುವ ಪ್ರೊ ಹಾಕಿ ಲೀಗ್‌ನಿಂದ ಭಾರತ ಹೊರಗುಳಿಯಲಿದೆ. ಈ ವಿಷಯವನ್ನು ಅಂತಾರಾಷ್ಟ್ರೀಯ ಹಾಕಿ ಸಂಸ್ಥೆ ಖಚಿತಪಡಿಸಿದೆ.

ಜನವರಿ 2019 ರಿಂದ ಆರಂಭವಾಗಲಿರುವ ಪ್ರೊ ಹಾಕಿ ಲೀಗ್‌ನಲ್ಲಿ ಅಗ್ರ ಶ್ರೇಯಾಂಕದ 9 ತಂಡಗಳಿಗೆ ಅವಕಾಶ ನೀಡಲಾಗಿತ್ತು. ಜನವರಿ ಇಂದ ಜೂನ್‌ವರೆಗೆ 6 ತಿಂಗಳುಗಳ ಕಾಲ ಕೂಟ ನಡೆಯಲಿದೆ. ಈ ಕೂಟದಲ್ಲಿ ಅಗ್ರ ನಾಲ್ಕು ಸ್ಥಾನ ಪಡೆದ ಮಹಿಳಾ ಮತ್ತು ಪುರುಷ ತಂಡಗಳು ಟೊಕಿಯೊ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆಯಲಿವೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಅಂತಾರಾಷ್ಟ್ರೀಯ ಹಾಕಿ ಒಕ್ಕೂಟದ ಅಧ್ಯಕ್ಷ, ಭಾರತೀಯ ಹಾಕಿ ಸಂಸ್ಥೆ ಮಾಜಿ ಅಧ್ಯಕ್ಷ ನರೀಂದರ್‌ ಬಾತ್ರ, ಪ್ರೊ ಹಾಕಿ ಲೀಗ್‌ನಲ್ಲಿ ಪಾಲ್ಗೊಳ್ಳದಿರಲು ಭಾರತೀಯ ಹಾಕಿ ಸಂಸ್ಥೆ ತೀರ್ಮಾನಿಸಿದ್ದು, ಇದು ವಿಷಾದನೀಯ. ಆದರೆ ಭಾರತದ ಸ್ಥಾನದಲ್ಲಿ ಬೇರೆ ರಾಷ್ಟ್ರ ಪ್ರವೇಶ ಪಡೆಯಲಿದೆ. ಈಗಾಗಲೇ ಹಲವು ರಾಷ್ಟ್ರಗಳು ಮನವಿ ಸಲ್ಲಿಸಿವೆ ಎಂದು ತಿಳಿಸಿದ್ದಾರೆ.

ಭಾರತ ಹಿಂದೆ ಸರಿದ್ದಿದ್ದು ಯಾಕೆ?
ಭಾರತ ಕೂಟದಿಂದ ಹಿಂದೆ ಸರಿಯಲು ಮುಖ್ಯ ಕಾರಣ ಒಲಿಂಪಿಕ್ಸ್‌ಗೆ ಕೇವಲ 4 ತಂಡಗಳಿಗೆ ಮಾತ್ರ ನೇರ ಅರ್ಹತೆ ಇರುವುದು. ಉಳಿದ ತಂಡಗಳಿಗೆ ನೇರ ಅರ್ಹತೆ ಇರುವುದಿಲ್ಲ. ಭಾರತದ ಪುರುಷರ ತಂಡ ವಿಶ್ವ ನಂ.6ನೇ ಶ್ರೇಯಾಂಕದಲ್ಲಿರುವುದು ಸಮಸ್ಯೆ ಇಲ್ಲ. ಆದರೆ ಮಹಿಳೆಯರ ತಂಡ ವಿಶ್ವ ನಂ.12ನೇ ಶ್ರೇಯಾಂಕದಲ್ಲಿದೆ. ಹೀಗಾಗಿ ಮಹಿಳಾ ತಂಡಕ್ಕೆ ಪ್ರೊ ಲೀಗ್‌ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವುದು ಸುಲಭವಲ್ಲ. ಆದರೆ ವಿಶ್ವ ಲೀಗ್‌ 1 ಮತ್ತು ವಿಶ್ವ ಲೀಗ್‌ 2 ಕೂಟದ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಮುಂದಾಗಿದೆ.

ಟಾಪ್ ನ್ಯೂಸ್

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.