ವಾರ್ನರ್, ಬೈರ್‌ಸ್ಟೋವ್ ಭರ್ಜರಿ ಬ್ಯಾಟಿಂಗ್: ಪಂಜಾಬ್ ಗೆ 202 ಗೆಲುವಿನ ಗುರಿ


Team Udayavani, Oct 8, 2020, 9:47 PM IST

IPLವಾರ್ನರ್, ಬೈರ್‌ಸ್ಟೋವ್ ಭರ್ಜರಿ ಬ್ಯಾಟಿಂಗ್: ಪಂಜಾಬ್ ಗೆ 202 ಗೆಲುವಿನ ಗುರಿ

ದುಬೈ: ಐಪಿಎಲ್ ನ 13ನೇ ಆವೃತ್ತಿಯ 22ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಕಾದಾಟದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ 202 ರನ್ ಗೆಲುವಿನ ಗುರಿ ನೀಡಿದೆ.

ಇಂತಹದೊಂದು ಬೃಹತ್‌ ಆಟದಲ್ಲಿ ಹೈದರಾಬಾದ್‌ ಆರಂಭಿಕ ಜಾನಿ ಬೇರ್‌ಸ್ಟೊ, ನಾಯಕ ಡೇವಿಡ್‌ ವಾರ್ನರ್‌ ಪಾತ್ರ ಮಹತ್ವದ್ದು. ಅವರು ಮೊದಲ ವಿಕೆಟ್‌ಗೆ 160 ರನ್‌ ಜೊತೆಯಾಟವಾಡಿದರು. ಆ ಹಂತದಲ್ಲಿ ಅವರಿಬ್ಬರ ಅಬ್ಬರ ನೋಡಿದಾಗ ಹೈದರಾಬಾದ್‌ ಕನಿಷ್ಠ 230 ರನ್‌ ಗಳಿಸಲಿದೆ ಎಂದು ಎಲ್ಲರೂ ಊಹಿಸಿದ್ದರು. ಆದರೆ 160 ರನ್‌ಗೆ ಮೊದಲನೆಯವರಾಗಿ ವಾರ್ನರ್‌ ಔಟಾದರು. ಅಲ್ಲಿಂದ ಪಟಪಟನೆ ಕುಸಿದ ಅದು ಕೇವಲ 201 ರನ್‌ಗಳಿಗೆ ಸೀಮಿತವಾಯಿತು.

ಹೈದರಾಬಾದ್‌ ಪರ ಜಾನಿ ಬೇರ್‌ಸ್ಟೊ ಅದ್ಭುತ ಆಟವಾಡಿದರು. ಅವರು 55 ಎಸೆತಗಳಲ್ಲಿ 7 ಬೌಂಡರಿ, 6 ಸಿಕ್ಸರ್‌ ನೆರವಿನಿಂದ 97 ರನ್‌ ಚಚ್ಚಿದರು. 3 ರನ್‌ಗಳಿಂದ ಶತಕ ತಪ್ಪಿಸಿಕೊಂಡು ನಿರಾಶೆಗೊಳಗಾದರು. ಮತ್ತೂಂದು ಕಡೆ ನಾಯಕ ವಾರ್ನರ್‌ ಇವರಿಗೆ ನೆರವು ನೀಡುತ್ತ ಹೋದರು. ಅವರು 40 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್‌ ಸಮೇತ 52 ರನ್‌ ಗಳಿಸಿದರು. ಇವರ ನಂತರ ಯಾವುದೇ ಆಟಗಾರ ಈ ಮಟ್ಟಕ್ಕೆ ಸಿಡಿಯಲಿಲ್ಲ.

ತಿರುಗಿಬಿದ್ದ ಪಂಜಾಬ್‌ ಬೌಲರ್‌ಗಳು: 16ನೇ ಓವರ್‌ ಮೊದಲನೆ ಎಸೆತದಲ್ಲಿ ವಾರ್ನರ್‌ ವಿಕೆಟ್‌ ಕಿತ್ತ ಪಂಜಾಬ್‌ ಬೌಲರ್‌ಗಳು ಅನಂತರ ಹಿಂತಿರುಗಿ ನೋಡಲಿಲ್ಲ. ಬೆನ್ನಲ್ಲೇ ಬೇರ್‌ಸ್ಟೊರನ್ನು ಹೊರದಬ್ಬಿದರು. ಅದರ ಬೆನ್ನಲ್ಲೇ ಮನೀಷ್‌ ಪಾಂಡೆ ಔಟಾದರು. ಅಂದರೆ ಕೇವಲ 1 ರನ್‌ ಅಂತರದಲ್ಲಿ ಮೂರು ವಿಕೆಟ್‌ ಪತನ. ಇಲ್ಲಿ ಅದ್ಭುತ ಬೌಲಿಂಗ್‌ ಮಾಡಿದ್ದು ಸ್ಪಿನ್ನರ್‌ ರವಿ ಬಿಶ್ನೋಯಿ. ಅವರು 29 ರನ್‌ ನೀಡಿ 3 ವಿಕೆಟ್‌ ಪಡೆದರು. ಕಡೆಯಲ್ಲಿ ಇವರಿಗೆ ಅಷ್ಟೇ ಸೂಕ್ತ ಬೆಂಬಲ ನೀಡಿದ ವೇಗಿ ಅರ್ಶದೀಪ್‌ ಸಿಂಗ್‌ 33 ರನ್‌ ನೀಡಿ 2 ವಿಕೆಟ್‌ ಪಡೆದರು. ಶಮಿಗೆ 1 ವಿಕೆಟ್‌ ಸಿಕ್ಕಿತು.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.